Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯಾದ ನೂತನ ರಾಯಭಾರಿ ವಿಪುಲ್...

ಸೌದಿ ಅರೇಬಿಯಾದ ನೂತನ ರಾಯಭಾರಿ ವಿಪುಲ್ ಕುಮಾರ್ ರನ್ನು ಭೇಟಿಯಾದ ಝಕರಿಯಾ ಬಜ್ಪೆ

ವಾರ್ತಾಭಾರತಿವಾರ್ತಾಭಾರತಿ26 Aug 2026 9:40 AM IST
share
ಸೌದಿ ಅರೇಬಿಯಾದ ನೂತನ ರಾಯಭಾರಿ ವಿಪುಲ್ ಕುಮಾರ್ ರನ್ನು ಭೇಟಿಯಾದ ಝಕರಿಯಾ ಬಜ್ಪೆ

ಸೌದಿ ಅರೇಬಿಯಾ: ಸೌದಿ ಅರೇಬಿಯಾಕ್ಕೆ ಭಾರತದ ನೂತನ ರಾಯಭಾರಿಯಾಗಿರುವ ವಿಪುಲ್ ಕುಮಾರ್ ಅವರನ್ನು 'ಅಲ್ ಮುಝೈನ್' ಕಂಪೆನಿಯ ಸ್ಥಾಪಕ ಬಜ್ಪೆ ಝಕರಿಯಾ ಹಾಗೂ ಅವರ ಪುತ್ರ 'ಡ್ಯೂನ್ ಆಂಡ್ ಟೈಡ್ಸ್' ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಝಾಹಿದ್ ಝಕರಿಯಾ ಭೇಟಿ ಮಾಡಿ ಅಭಿನಂದಿಸಿದರು.

ರಿಯಾದ್ ನಲ್ಲಿರುವ ವಿದೇಶಾಂಗ ಇಲಾಖೆಯ ಭಾರತದ ರಾಯಭಾರ ಕಚೇರಿಯಲ್ಲಿ ವಿಪುಲ್ ಕುಮಾರ್ ಅವರನ್ನು ಮಂಗಳವಾರ (ಆ.25) ಭೇಟಿಯಾದ ಝಕರಿಯಾ ಬಜ್ಪೆ, ವ್ಯಾಪಾರ, ಹೂಡಿಕೆ, ಶಿಕ್ಷಣ, ಕೈಗಾರಿಕೆ ಮತ್ತು ಪರಸ್ಪರ ಆಸಕ್ತಿಯ ಇತರ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಭಾರತ-ಸೌದಿ ಅರೇಬಿಯಾದ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

ಉಭಯ ದೇಶಗಳ ದೀರ್ಘಕಾಲದ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಈ ಮಾತುಕತೆ ಪೂರಕ ವಾತಾವರಣ ಒದಗಿಸಿದೆ ಎಂದು ಕರಾವಳಿಯ ಪ್ರಸಿದ್ಧ ಅನಿವಾಸಿ ಉದ್ಯಮಿ ಝಕರಿಯಾ ಬಜ್ಪೆ ಹೇಳಿದ್ದಾರೆ.

ಭಾರತೀಯ ವಿದೇಶಾಂಗ ಸೇವೆ (IFS) ಅಧಿಕಾರಿಯಾಗಿರುವ ವಿಪುಲ್ ಕುಮಾರ್, ಈ ಹಿಂದೆ ಯುಎಇ ಹಾಗೂ ಖತರ್ ರಾಷ್ಟ್ರಗಳಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದು, ಆ ಸಂದರ್ಭಗಳಲ್ಲೂ ಅವರ ಜೊತೆ ಝಕರಿಯಾ ಬಜ್ಪೆ ಉತ್ತಮ ಬಾಂಧವ್ಯ ಹೊಂದಿದ್ದರು.

ವಿಪುಲ್ ಕುಮಾರ್ ಜೊತೆ ಝಾಹಿದ್ ಝಕರಿಯ

Tags

Zakaria JokatteSaudiArabia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X