Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಅರೇಹಳ್ಳಿ: ಹಿರಾ ಪಬ್ಲಿಕ್ ಸ್ಕೂಲ್...

ಅರೇಹಳ್ಳಿ: ಹಿರಾ ಪಬ್ಲಿಕ್ ಸ್ಕೂಲ್ ವತಿಯಿಂದ ಪೋಷಕರ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ18 Feb 2024 1:24 PM IST
share
  • ಅರೇಹಳ್ಳಿ: ಹಿರಾ ಪಬ್ಲಿಕ್ ಸ್ಕೂಲ್ ವತಿಯಿಂದ ಪೋಷಕರ ಕಾರ್ಯಾಗಾರ
  • ಅರೇಹಳ್ಳಿ: ಹಿರಾ ಪಬ್ಲಿಕ್ ಸ್ಕೂಲ್ ವತಿಯಿಂದ ಪೋಷಕರ ಕಾರ್ಯಾಗಾರ
  • ಅರೇಹಳ್ಳಿ: ಹಿರಾ ಪಬ್ಲಿಕ್ ಸ್ಕೂಲ್ ವತಿಯಿಂದ ಪೋಷಕರ ಕಾರ್ಯಾಗಾರ

ಹಾಸನ: "ಇಂದು ನಾವು ಮನುಷ್ಯರಿಗಿಂತ ವಸ್ತುಗಳನ್ನು ಬಹಳವಾಗಿ ಪ್ರೀತಿಸುತ್ತಿದ್ದೇವೆ, ಅಕಸ್ಮಾತ್ ಅಪ್ಪಿತಪ್ಪಿ ಮಕ್ಕಳಿಂದ ಏನಾದರೂ ತಪ್ಪು ಸಂಭವಿಸಿದರೆ ತಕ್ಷಣ ಅವರನ್ನು ಗದರಿಸುವ ಪ್ರವೃತ್ತಿ ಇಂದಿನ ಹೆಚ್ಚಿನ ಪಾಲಕರಲ್ಲಿ ಬೆಳೆಯುತ್ತಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿಯಾಗಿದೆ ಎಂದು ಇಕ್ರಾ ಅಕಾಡೆಮಿ ಅಂಕೋಲಾ (ಮಹಾರಾಷ್ಟ್ರ) ಇದರ ನಿರ್ದೇಶಕರೂ ಖ್ಯಾತ ವಾಗ್ಮಿಯು ಆದ ಇಂಜಿನಿಯರ್ ಮುಹಮ್ಮದ್ ಶಕೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಾ ಪಬ್ಲಿಕ್ ಸ್ಕೂಲ್ ಅರೇಹಳ್ಳಿ ಇದರ ವತಿಯಿಂದ ಹಮ್ಮಿಕೊಂಡ ಪೋಷಕರ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭಿಕರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

"ಮಕ್ಕಳೊಂದಿಗೆ ಕಾಳಜಿಯಿಂದ ಸಮಾಲೋಚಿಸಿ ಅವರನ್ನು ತಮ್ಮ ಆಪ್ತರನ್ನಾಗಿಸಿಕೊಳ್ಳುವ ಕೆಲಸ ಪೋಷಕರಿಂದ ನಡೆಯಬೇಕು. ಮಕ್ಕಳನ್ನು ಹೊಗಳುವ, ಹುರಿದುಂಬಿಸುವ ತಂದೆ ತಾಯಿಗಳ ಅಗತ್ಯ ಇಂದಿನ ಸಮಾಜಕ್ಕಿದೆ ಎಂದು ಹೇಳಿದರು.

ಬೋರ್ಡ್ ಆಫ್ ಎಜುಕೇಶನ್ ಕರ್ನಾಟಕ ಇದರ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ ಅವರು ಮಾತನಾಡಿ " ಪರಿಗಣನೆ ಮತ್ತು ಸಮಾಲೋಚನೆಯಲ್ಲಿ ಪಾಲ್ಗೊಂಡ ಮಕ್ಕಳು ಬೆಳೆದು ಬರುವಾಗ ಮಾನಸಿಕವಾಗಿ ಆರೋಗ್ಯವಂತ ನಾಯಕತ್ವ ಗುಣಗಳನ್ನು ಹೊಂದುತ್ತಾರೆ" ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಾ ಪಬ್ಲಿಕ್ ಸ್ಕೂಲ್ ಇದರ ಕಾರ್ಯದರ್ಶಿ ಮುಜೀಬ್ ರಹ್ಮಾನ್ ಪ್ರಸ್ತಾವಿಕ ಭಾಷಣ ಮಾಡಿದರು, ಝುಬೈರ್ ಅಹ್ಮದ್ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಹಿರಾ ಪಬ್ಲಿಕ್ ಸ್ಕೂಲ್ ಇದರ ಅಧ್ಯಕ್ಷ ಮೌಲಾನ ಇಝ್ ಹಾರ್ ಅಸರ್ ಉಮ್ರಿ, ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ಮೌಲಾನಾ ಅಬ್ದುಲ್ಲಾಹ್ ಉಮ್ರಿ ಮುಂತಾದವರು ಉಪಸ್ಥಿತರಿದ್ದರು.

Tags

ArehalliHira Public Schoolparents' workshop
share
ವಾರ್ತಾಭಾರತಿ
ವಾರ್ತಾಭಾರತಿ
Next Story
X