Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಜೀವಕ್ಕೆ ಉಸಿರು, ದೇಶಕ್ಕೆ ಸರ್ವಧರ್ಮ...

ಜೀವಕ್ಕೆ ಉಸಿರು, ದೇಶಕ್ಕೆ ಸರ್ವಧರ್ಮ ಎರಡೂ ಮುಖ್ಯ: ಯು.ಟಿ ಖಾದರ್

ವಾರ್ತಾಭಾರತಿವಾರ್ತಾಭಾರತಿ7 Nov 2023 3:47 PM IST
share
ಜೀವಕ್ಕೆ ಉಸಿರು, ದೇಶಕ್ಕೆ ಸರ್ವಧರ್ಮ ಎರಡೂ ಮುಖ್ಯ: ಯು.ಟಿ ಖಾದರ್

ಅರಸೀಕೆರೆ: ಮನುಷ್ಯ ಬದುಕಲು ಉಸಿರು ಎಷ್ಟು ಮುಖ್ಯವೋ ಸೌಹಾರ್ದತೆ ಅಷ್ಟೇ ಮುಖ್ಯ, ದೇಶದಲ್ಲಿ ಶಾಂತಿ ಇಲ್ಲದೆ ಯಾರು ಸಹ ನೆಮ್ಮದಿಯಿಂದ ಬದುಕು ಸಾಧ್ಯವಿಲ್ಲ ಎಂದು ಸಭಾಧ್ಯಕ್ಷರಾದ ಯುಟಿ ಖಾದರ್ ಹೇಳಿದರು.

ನಗರದ ಹುಳಿಯಾರ್ ರಸ್ತೆ ಎಸ್.ಎಂ.ಜೆ. ಸಮುದಾಯ ಭವನದಲ್ಲಿ ಸುಲ್ತಾನುಲ್ ಹಿಂದ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸರ್ವಧರ್ಮ ಸಮನ್ವಯ ಹಾಗೂ ಸನ್ಮಾನ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಶಾಂತಿಗೆ ಭಂಗ ಬರುವ ಸಂದರ್ಭದಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ಹೇಳಿದರು.

ಈ ಸಮಾಜವನ್ನು ಹಿರಿಯರು ಬಹಳ ಶ್ರಮದಿಂದ ಕಟ್ಟಿದ್ದಾರೆ, ಬಡತನದಲ್ಲೂ ನೈತಿಕತೆಯನ್ನು ಉಳಿಸಿಕೊಂಡಿದ್ದಾರೆ. ಉತ್ತಮ ಸಮಾಜದ ದಾರಿಯನ್ನು ನಮಗೆ ತೋರಿಸಿದ್ದಾರೆ ಅವರ ಸಲಹೆಯಂತೆ ಬದುಕಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಧರ್ಮ ಗುರುಗಳಾದ ಮೌಲಾನಾ ನೈಯುಮುದ್ದೀನ್ ಖಾದ್ರಿ, ಬೂದಿಹಾಳ ವಿರಕ್ತ ಮಠದ ಶ್ರೀ ಶಶಿಶೇಖರ್ ಸಿದ್ದಬಸವ ಮಹಾಸ್ವಾಮಿಗಳು, ಸಿ.ಎಸ್.ಐ. ಕ್ರೈಸ್ತ ದೇವಾಲಯದ ಫಾದರ್ ಜಾನ್ ಬಾಬು, ಸ್ಥಳೀಯ ಶಾಸಕ ಕೆ.ಎಂ ಶಿವಲಿಂಗೇಗೌಡ, ಕರ್ನಾಟಕ ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಎನ್.ಕೆ.ಎಂ. ಶಾಪಿ ಸಅದಿ, ಸುನ್ನಿ ಮುಸ್ಲಿಂ ಜಮಾಅತ್ ಕಮಿಟಿಯ ಅಧ್ಯಕ್ಷರಾದ ಸೈಯದ್ ರಫೀಕ್, ಸುಲ್ತಾನುಲ್ ಹಿಂದ್ ಟ್ರಸ್ಟಿನ ಅಧ್ಯಕ್ಷರಾದ ಕೌಸರ್ ಪಾಷಾ, ನಗರಸಭೆ ಸದಸ್ಯ ಎಂ ಸಮಿವುಲ್ಲಾ, ಕರವೇ ತಾಲೂಕು ಅಧ್ಯಕ್ಷ ಹೇಮಂತ್ ಕುಮಾರ್ ವೇದಿಕೆಯಲ್ಲಿ ಇದ್ದರು.

ವಿದ್ಯಾರ್ಥಿ ಬಜ್'ಮೆ ಫಾರೂಕ್ ಕುರ್'ಆನ್ ಪಠಿಸಿದರು.

ಈ ಸಂದರ್ಭದಲ್ಲಿ ಸುನ್ನಿ ಮುಸ್ಲಿಂ ಜಮಾತ್ ಕಮಿಟಿಯ ಅಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರು, ಸುಲ್ತಾನುಲ್ ಹಿಂದ್ ಟ್ರಸ್ಟಿನ ಅಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರು, ಹಾಗೂ ಹಲವು ಕಮಿಟಿ ಅಧ್ಯಕ್ಷರು ಸದಸ್ಯರು, ಜೆಡಿಎಸ್, ಕಾಂಗ್ರೆಸ್ ಮುಖಂಡರು ಉಪಸ್ಥಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X