Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಮಡೆನೂರು: ದಲಿತರಿಗೆ ದೇವಾಲಯಕ್ಕೆ ಮುಕ್ತ...

ಮಡೆನೂರು: ದಲಿತರಿಗೆ ದೇವಾಲಯಕ್ಕೆ ಮುಕ್ತ ಪ್ರವೇಶ

ಹಾಸನ ಜಿಲ್ಲಾಡಳಿತದಿಂದ ಪ್ರವೇಶ ನಿರ್ಬಂಧ ಪ್ರಕರಣ ಸುಖಾಂತ್ಯ

ವಾರ್ತಾಭಾರತಿವಾರ್ತಾಭಾರತಿ3 March 2024 10:27 PM IST
share
ಮಡೆನೂರು: ದಲಿತರಿಗೆ ದೇವಾಲಯಕ್ಕೆ ಮುಕ್ತ ಪ್ರವೇಶ

ಹಾಸನ: ತಾಲೂಕಿನ ಶಾಂತಿ ಗ್ರಾಮ ಹೋಬಳಿಯ ಮಡೆನೂರು ಗ್ರಾಮದ ಗ್ರಾಮ ದೇವತೆ ಸತ್ತಿಗರಹಳ್ಳಿ ಅಮ್ಮ ದೇವಾಲಯಕ್ಕೆ ರವಿವಾರ ಜಿಲ್ಲಾಡಳಿತದ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಗ್ರಾಮದ ದಲಿತರು ದೇವಾಲಯ ಪ್ರವೇಶ ಮಾಡುವ ಮೂಲಕ ಪ್ರವೇಶ ನಿರ್ಬಂಧ ಪ್ರಕರಣ ಸುಖಾಂತ್ಯ ಕಂಡಿರುವುದು ವರದಿಯಾಗಿದೆ

ಹಲವು ವರ್ಷಗಳಿಂದ ದಲಿತ ಸಮುದಾಯಕ್ಕೆ ದೇವಾಲಯ ಪ್ರವೇಶ ನಿರಾಕರಿಸಲಾಗಿತ್ತು. ಫೆ.29ರಂದು ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ರಾಮನಾಥಪುರಕ್ಕೆ ಬಸ್ ನಲ್ಲಿ ಕಳಸವನ್ನು ಪೂಜೆಗೆಂದು ತೆಗೆದುಕೊಂಡು ಹೋಗುವಾಗ ಬಸ್ ನಲ್ಲಿ ದೇವರ ಕಳಸವಿದೆ ಎಂದು ಬಸ್ ನಲ್ಲಿದ್ದ ದಲಿತ ಮಹಿಳೆಯರನ್ನು ಕೆಳಗಿಳಿಸಿ ಅವಮಾನ ಮಾಡಿ ದೇವಾಲಯ ಪ್ರವೇಶ ನಿರ್ಬಂಧ ಮಾಡಲಾಗಿತ್ತು ಎನ್ನಲಾಗಿದೆ. ಈ ಕುರಿತು ಗ್ರಾಮದ ಮಹಿಳೆಯರು, ಯುವಕರು ದಲಿತ ಮುಖಂಡರ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ದೂರು ನೀಡುವ ಮೂಲಕ ದಲಿತರಿಗೆ ದೇವಾಲಯ ಪ್ರವೇಶಕ್ಕೆ ಮನವಿ ಮಾಡಲಾಗಿತ್ತು.

ಮಾ.3ರಂದು ಜಿಲ್ಲಾಡಳಿತದ ಸಮ್ಮುಖದಲ್ಲಿ ದಲಿತರ ದೇವಾಲಯ ಪ್ರವೇಶ ಮಾಡಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ. ಯಾವುದೇ ವಿರೋಧಗಳು ವ್ಯಕ್ತವಾಗಲಿಲ್ಲ. ಇದು ದೇವಾಲಯ ಪ್ರವೇಶಕ್ಕಿಂತ ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟದ ಫಲವಾಗಿದೆ ಎಂದು ದಲಿತ ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷ್ಮೇಗೌಡ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸತೀಶ್, ಸರ್ಕಲ್ ಇನ್ಸ್ಪೆಕ್ಟರ್, ಕಂದಾಯ ಇಲಾಖೆ ಅಧಿಕಾರಿಗಳು, ದುದ್ದ ಠಾಣೆ ಪಿಎಸ್ಸೈ ಅಭಿಜಿತ್, ಆರ್ಪಿಐ ರಾಜ್ಯಾಧ್ಯಕ್ಷ ಆರ್ಪಿಐ ಸತೀಶ್, ದಲಿತ ಮುಖಂಡರಾದ ಎಚ್.ಕೆ.ಸಂದೇಶ್, ಕೃಷ್ಣದಾಸ್, ಅಂಬುಗಮಲ್ಲೇಶ್, ಕೆ.ವೈ.ಜಗದೀಶ್, ಕೆ.ಪ್ರಕಾಶ್, ಸಾಂತೆನಹಳ್ಳಿ ರಮೇಶ್, ವೆಂಕಟೇಶ್ ಬ್ಯಾಕರವಳ್ಳಿ, ಚೇತನ್ ಶಾಂತಿಗ್ರಾಮ, ಜೈಭೀಮ್ ಬ್ರೀಗೆಡ್ ಅಧ್ಯಕ್ಷ ರಾಜೇಶ್, ರಂಜಿತ್, ಹರೀಶ್ ಕುಮಾರ್, ತೋಟೇಶ್ ನಿಟ್ಟೂರು, ಪ್ರಸನ್ನ, ಕೃಷ್ಣಮೂರ್ತಿ, ಕಬಳಿ ಸತೀಶ್, ಗ್ರಾಮಸ್ಥರಾದ ರಂಗಯ್ಯ, ನಾಗರಾಜು, ಸೇರಿದಂತೆ ಜಿಲ್ಲಾ ದಲಿತ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.

ಫೆ.29ರಂದು ಮಡೆನೂರು ಗ್ರಾಮದ ಮಹಿಳೆಯರಿಗೆ ಅಲ್ಲಿನ ಸವರ್ಣೀಯ ಮಹಿಳೆಯರು ಕಳಸ ಇರುವ ಬಸ್ ಗೆ ಹತ್ತದಂತೆ ನಿಷೇಧ ಹೇರಿ ಅವಮಾನ ಮಾಡಿದ್ದರು. ಈ ಕುರಿತು ಗ್ರಾಮಸ್ಥರು ಆರ್ಪಿಐ ರಾಜ್ಯಾಧ್ಯಕ್ಷ ಸತೀಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹಾಸನ ಜಿಲ್ಲಾಡಳಿತಕ್ಕೆ ದೇವಾಲಯ ಪ್ರವೇಶ ಅನುಮತಿ ಕೇಳಿದ್ದರು. ಹೋರಾಟದ ಫಲವಾಗಿ ರವಿವಾರ ಜಿಲ್ಲಾಡಳಿತ ದಲಿತ ಮುಖಂಡರ ನೇತೃತ್ವದಲ್ಲಿ ಗ್ರಾಮಸ್ಥರು ಮಡೆನೂರಿನ ದೇವಾಲಯ ಪ್ರವೇಶ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X