Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. Hassan | ಮಹಿಳೆ ಸಾವಿಗೆ ಕಾರಣವಾಗಿದ್ದ...

Hassan | ಮಹಿಳೆ ಸಾವಿಗೆ ಕಾರಣವಾಗಿದ್ದ ಕಾಡಾನೆ ಸೆರೆ

ವಾರ್ತಾಭಾರತಿವಾರ್ತಾಭಾರತಿ17 Jan 2026 12:29 AM IST
share
Hassan | ಮಹಿಳೆ ಸಾವಿಗೆ ಕಾರಣವಾಗಿದ್ದ ಕಾಡಾನೆ ಸೆರೆ

ಹಾಸನ : ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಮಹಿಳೆ ಶೋಭಾ ಅವರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ಬೆಳಗ್ಗೆಯಿಂದಲೇ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ, ಡ್ರೋನ್ ಸಹಾಯದಿಂದ ಕಾಡಾನೆಯ ಚಲನವಲನ ಪತ್ತೆಹಚ್ಚಿ ಸೆರೆಹಿಡಿಯಲು ಮುಂದಾದರು.

ಇಟಿಎಫ್ ಸಿಬ್ಬಂದಿಯೊಂದಿಗೆ ಮಾವುತರು ಹಾಗೂ ಕಾವಾಡಿಗರ ಸಹಕಾರದಿಂದ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ಕಾಡಾನೆ ಬೇಲೂರು ತಾಲೂಕಿನ ಚಂದಾಪುರ-ಬೆಳ್ಳಾವರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.

ಕಾಡಾನೆಯನ್ನು ಸೆರೆ ಹಿಡಿಯುವ ಸಲುವಾಗಿ ಲಾರಿಯಲ್ಲಿ ಕುಮ್ಮಿ ಸಾಕಾನೆಗಳನ್ನು ಕರೆತರಲಾಗಿದ್ದು, ಧನಂಜಯ, ಸುಗ್ರೀವ, ಶ್ರೀರಾಮ, ಲಕ್ಷ್ಮ್ಮಣ ಹಾಗೂ ಅಯ್ಯಪ್ಪ ಎಂಬ ಐದು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.

ಬಂಧನ ಕಾರ್ಯಾಚರಣೆ ವೇಳೆ ಪಶುವೈದ್ಯರಾದ ಡಾ. ರಮೇಶ್ ಅವರು ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಅರಿವಳಿಕೆ ನೀಡಿದ ನಂತರವೂ ಕಾಡಾನೆ ಸುಮಾರು ಎರಡು ಗಂಟೆಗಳ ಕಾಲ ನಿತ್ರಾಣಗೊಳ್ಳದೆ ಓಡಾಡಿದ್ದು, ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ನೀರು ಹಾಕಿ ಆರೈಕೆ ಮಾಡಿದ್ದಾರೆ.

ನಂತರ ತಜ್ಞರು ಕಾಡಾನೆಗೆ ಹಗ್ಗ ಕಟ್ಟಿ ರಿವರ್ಸಲ್ ಇಂಜೆಕ್ಷನ್ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಐದು ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಸಿದ್ಧರಾಗಿದ್ದಾರೆ.

ಘಟನಾ ಸ್ಥಳದಲ್ಲೇ ಅರಣ್ಯ ಇಲಾಖೆಯ ಡಿಎಫ್‌ಒ ಸೌರಭ್ ಕುಮಾರ್ ಸಹಿತ ಹಿರಿಯ ಅಧಿಕಾರಿಗಳು ಮೊಕ್ಕಾಂ ಹೂಡಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X