Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ಹಾನಗಲ್: ಬೃಹತ್ ಈದ್ ಮೀಲಾದ್ ಜಾಥಾ;...

ಹಾನಗಲ್: ಬೃಹತ್ ಈದ್ ಮೀಲಾದ್ ಜಾಥಾ; ಹಣ್ಣು ಹಂಪಲು ವಿತರಣೆ

ವಾರ್ತಾಭಾರತಿವಾರ್ತಾಭಾರತಿ18 Sept 2024 3:01 PM IST
share
ಹಾನಗಲ್: ಬೃಹತ್ ಈದ್ ಮೀಲಾದ್ ಜಾಥಾ; ಹಣ್ಣು ಹಂಪಲು ವಿತರಣೆ

ಹಾವೇರಿ: ಪ್ರವಾದಿ ಪೈಗಂಬರ್ ಮುಹಮ್ಮದ್ (ಸ.ಅ) ರ ಜನ್ಮ ದಿನಾಚರಣೆಯ ಪ್ರಯುಕ್ತ ದಾರುಲ್ ಹುದಾ ಕರ್ನಾಟಕ ಸೆಂಟರ್,ಅಲ್ ಹಿದಾಯ ಎಜುಕೇಷನ್ ಟ್ರಸ್ಟ್ ಹಾಗೂ ಹಾದಿಯ ಎಜುಕೇಷನ್ ಕೌನ್ಸಿಲ್ ಸಹಯೋಗದೊಂದಿಗೆ ಆಯೋಜಿಸಿದ ಬೃಹತ್ ಕಾಲ್ನಡಿಗೆ ಜಾಥಾ ಆನಿಕೆರೆ ಶಾಫಿ ಜುಮಾ ಮಸೀದಿಯಿಂದ ಹಾನಗಲ್ ಎಂ ಜಿ ಸರ್ಕಲ್ ವರೆಗೆ ನಡೆಯಿತು .

ಜಾಥಾದಲ್ಲಿ ವಿದ್ಯಾರ್ಥಿಗಳ ಫ್ಲವರ್ ಶೋ, ದಫ್ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಚ್ ಕೆ ಎಚ್ ಜನಾಬ್ ಹಾಜಿ ಅಬ್ದುಲ್ ಕರೀಂ ಜಾಥಾವನ್ನು ಉದ್ಘಾಟಿಸಿದರು. ಜಾಥಾ ಸಂಯೋಜಕ ಹಾಜಿ ಮುನೀರ್ ಅಹ್ಮದ್,ಜನಾಬ್ ಮುಹಮ್ಮದ್ ಷರೀಫ್ ಮಂಗಳೂರು ಕಾಲ್ನಡಿಗೆ ಜಾಥಾವನ್ನು ನಿಯಂತ್ರಿಸಿದರು.

ದಾರುಲ್ ಹುದಾ ಪ್ರಾಂಶುಪಾಲ ನಸೀಫ್ ಹುದವಿ, ಉಪ ಪ್ರಾಂಶುಪಾಲ ಅಶ್ರಫ್ ಹುದವಿ, ಪಿ.ಜಿ ಹದೀಸ್ ವಿಭಾಗದ ಮುಖ್ಯಸ್ಥರುಗಳಾದ ಉನೈಸ್ ಹಿದಾಯ ಹುದವಿ, ಸ್ವಲಾಹುದ್ದೀನ್ ಹುದವಿ,ಆನಿಕೆರೆ ಹಿಫ್ಝ್ ಕಾಲೇಜಿನ ಪ್ರಾಂಶುಪಾಲ ಫಲಾಹ್ ಅಝ್ಹರಿ,‌ ಸಿರಾಜ್ ಹಾನಗಲ್, ಸಂಸ್ಥೆಯ ಪ್ರಾಧ್ಯಾಪಕ ವೃಂದ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ಕನ್ನಡ, ಇಂಗ್ಲೀಷ್ ಹಾಗೂ ಉರ್ದು ಭಾಷೆಯಲ್ಲಿ ಸೌಹಾರ್ದ ಭಾಷಣ ಹಾಗೂ ನಅತೇ ಷರೀಫ್ ಆಲಾಪನೆ ನಡೆಯಿತು. ಹಾದಿಯ ಕರ್ನಾಟಕ ಕೊರ್ಡಿನೇಟರ್ ಮುಈನ್ ಹುದವಿ ಸ್ವಾಗತಿಸಿ ವಂದಿಸಿದರು.

ಹಣ್ಣು ಹಂಪಲುಗಳ ಕಿಟ್ ವಿತರಣೆ

ಈದ್ ಪ್ರಯುಕ್ತ ಎಚ್ ಕೆ ಎಚ್ ಎಂಟರ್ಪ್ರೈಸಸ್ ವತಿಯಿಂದ ಹಾನಗಲ್ ಪುರಸಭೆ ಪೌರ ಕಾರ್ಮಿಕರು,ಹಾನಗಲ್ ತಾಲೂಕು ಆಸ್ಪತ್ರೆ ಹಾಗೂ ಅಕ್ಕಿ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಣ್ಣು ಹಂಪಲುಗಳ ಕಿಟ್ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X