Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾವೇರಿ
  4. ಶಿಗ್ಗಾಂವಿಯಲ್ಲಿ ಕೋಮುವಾದಿ ಬಿಜೆಪಿಯನ್ನು...

ಶಿಗ್ಗಾಂವಿಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕು : ಅನೀಶ್ ಪಾಷಾ

ವಾರ್ತಾಭಾರತಿವಾರ್ತಾಭಾರತಿ10 Nov 2024 9:41 PM IST
share
ಶಿಗ್ಗಾಂವಿಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕು : ಅನೀಶ್ ಪಾಷಾ

ಬೆಂಗಳೂರು : ಸಂವಿಧಾನ ಉಳಿವಿಗಾಗಿ ಎಲ್ಲರೂ ಒಗ್ಗೂಡಿ ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು. ಯಾಕೆಂದರೆ ಸಂತ ಶಿಶುನಾಳ ಶರೀಫರ ಸೌಹಾರ್ದತೆಗೆ ಹೆಸರುವಾಸಿಯಾದ ಈ ನಾಡಿನಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿರುವ ಪಕ್ಷವಾಗಿದೆ ಎಂದು ವಕೀಲ ಅನೀಶ್ ಪಾಷಾ ದೂರಿದ್ದಾರೆ.

ರವಿವಾರ ಶಿಗ್ಗಾಂವಿಯಲ್ಲಿ ‘ಎದ್ದೆಳು ಕರ್ನಾಟಕ, ಜಾಗೃತ ಕರ್ನಾಟಕ, ಮುಸ್ಲಿಂ ಬಾಂಧವ್ಯ ವೇದಿಕೆ, ಜೀವಿಕ’ ಸಂಘಟನೆಗಳಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜನರಿಗೆ ಬೇಕಾದ ಯಾವುದೇ ಮೂಲ ಸೌಲಭ್ಯಗಳನ್ನು ನೀಡಿಲ್ಲ. ಕೇವಲ ತಳ ಸಮುದಾಯಗಳ ಮೇಲೆ ಮತ್ತು ಅಲ್ಪಸಂಖ್ಯಾತರ ಮೇಲೆ ಶೋಷಣೆ ಮತ್ತು ಕೋಮು ಬೆಂಕಿ ಹಚ್ಚುತ್ತಾ ಬಂದಿದೆ. ಹಲಾಲ್, ಹಿಜಾಬ್, ಆಝಾನ್, ಹುಬ್ಬಳ್ಳಿ ದರ್ಗಾ ಸ್ಥಳಾಂತರಿಸಿ, ಹುಬ್ಬಳ್ಳಿ ಕೋಮು ಗಲಬೆಗೆ ಸೇರಿ ಅನೇಕ ಘಟನೆಗಳು ಬಿಜೆಪಿ ಹಾಗೂ ಸಂಘಪರಿವಾರದವರು ಸೇರಿಕೊಂಡು ನಡೆಸಿದ್ದಾರೆ. ಇವುಗಳನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ತಿಳಿಸಿದರು.

ಸೋಹೆಲ್ ಅಹ್ಮದ್ ಮಾತನಾಡಿ, ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಸಮಾನತಯೇ ಸಂವಿಧಾನದ ಆಶಯವಾಗಿದೆ. ಆದರೆ ವ್ಯವಸ್ಥಿತವಾಗಿ ಪ್ರಜಾಪ್ರಭುತ್ವವನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ದೇಶದ ನೆಲದಲ್ಲಿ ಸೌಹಾರ್ದ ಇದೆ. ಶಿಗ್ಗಾವಿ ಸಂತರ ನಾಡು ಇಲ್ಲಿ ಕೋಮುದ್ವೇಷ ಇರುವುದು ಆತಂಕಕಾರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧ್ವೇಷ ರಾಜಕೀಯ ಮಾಡುವ ಬಿಜೆಪಿ ಸರಕಾರ ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್ ಜನಪರ ಆಡಳಿತ ನಡೆಸುತ್ತದೆ ಎಂದರು.

ಎದ್ದೆಳು ಕರ್ನಾಟಕ ಸಂಘಟನೆಯ ಚೆನ್ನಮ್ಮ ಮಾತನಾಡಿ, ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಹಲವು ಯೋಜನೆಗಳನ್ನು ನೀಡಿ ಸಬಲರನ್ನಾಗಿ ಮಾಡುತ್ತಿದೆ. ಹಾಗಾಗಿ ನಾವೆಲ್ಲರೂ ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಬೆಂಬಲಿಸೋಣ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X