Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಹಸಿದ ಹೊಟ್ಟೆಯಲ್ಲಿ ಕಲ್ಲಂಗಡಿ ಸೇವನೆ...

ಹಸಿದ ಹೊಟ್ಟೆಯಲ್ಲಿ ಕಲ್ಲಂಗಡಿ ಸೇವನೆ ಒಳ್ಳೆಯದೇ, ಕೆಟ್ಟದೇ?: ತಜ್ಞರ ಸಲಹೆ ಇಲ್ಲಿದೆ..

ವಾರ್ತಾಭಾರತಿವಾರ್ತಾಭಾರತಿ3 Aug 2023 8:35 PM IST
share
ಹಸಿದ ಹೊಟ್ಟೆಯಲ್ಲಿ ಕಲ್ಲಂಗಡಿ ಸೇವನೆ ಒಳ್ಳೆಯದೇ, ಕೆಟ್ಟದೇ?: ತಜ್ಞರ ಸಲಹೆ ಇಲ್ಲಿದೆ..

ಮುಂಜಾನೆಯೇ ನಿಮ್ಮನ್ನು ಹೈಡ್ರೇಟಿಂಗ್ ಮಾಡುವ ಮೂಲಕ ಎಲೆಕ್ಟ್ರೋಲೈಟ್ ಸಮತೋಲನ ಕಾಪಾಡಿಕೊಳ್ಳಬಹುದು ಹಾಗೂ ಇಡೀ ನಿಮ್ಮ ನಿಮ್ಮನ್ನು ಚೈತನ್ಯದಿಂದ ಇರುವಂತೆ ಮಾಡಬಹುದು. ನಿಮ್ಮ ಆಹಾರವನ್ನು ಕಲ್ಲಂಗಡಿಯೊಂದಿಗೆ ಆರಂಭಿಸುವುದು ಆರೋಗ್ಯಕರ ಆಯ್ಕೆ ಕ್ರಮಗಳಲ್ಲಿ ಒಂದು ಎಂದು ಪೌಷ್ಟಿಕಾಂಶ ತಜ್ಞರು ಅಭಿಪ್ರಾಯಪಡುತ್ತಾರೆ. ಶೇಕಡ 90ರಷ್ಟು ನೀರಿನ ಅಂಶ ಹಾಗೂ ವಿಟಮಿನ್ ಮತ್ತು ಖನಿಜಾಂಶಗಳಿಂದ ಕೂಡಿದ ಈ ಆರೋಗ್ಯಕರ ಮತ್ತು ರುಚಿಕರ ಹಣ್ಣು, ನಿಮ್ಮ ಸುಕ್ಷೇಮಕ್ಕೆ ಗಣನೀಯ ಕೊಡುಗೆ ನೀಡುತ್ತದೆ.

ಅಧಿಕ ನಾರಿನ ಅಂಶ ಮತ್ತು ಪೌಷ್ಟಿಕಾಂಶದ ಮೌಲ್ಯಗಳು ನಿಮ್ಮ ಬೆಳಗ್ಗಿನ ಉಪಾಹಾರದ ಪರಿಪೂರ್ಣ ಆಹಾರ ಎನಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬರೂ ಖಾಲಿ ಹೊಟ್ಟೆಯಲ್ಲಿ ಕಲ್ಲಂಗಡಿ ಸೇವಿಸಬಹುದೇ?

ಕಲ್ಲಂಗಡಿ ಹಣ್ಣು ಉತ್ತಮ ವಿಟಮಿನ್ ಹಾಗೂ ಖನಿಜಾಂಶ, ಪೊಟ್ಯಾಶಿಯಂನಂಥ ಅಂಶಗಳನ್ನು ಹೊಂದಿದ್ದು, ಹೈಡ್ರೇಶನ್‍ಗೆ ಉತ್ತಮವಾಗಿದ್ದರೂ, ಪ್ರತಿಯೊಬ್ಬರೂ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದು ಒಳ್ಳೆಯದಲ್ಲ. ಆಯಾ ವ್ಯಕ್ತಿಯ ದೇಹದ ವಿಧಾನಕ್ಕೆ ಹಾಗೂ ಹಾರ್ಮೋನ್ ಕಾರ್ಯಾಚರಣೆಯ ಆಧಾರದಲ್ಲಿ ಇದು ಪ್ರಯೋಜನಕಾರಿ ಆಗಲೂಬಹುದು ಅಥವಾ ಆಗದಿರಲೂಬಹದು.

ಉದಾಹರಣೆಗೆ ಇನ್‍ಸುಲಿನ್ ಪ್ರತಿರೋಧ ಹೊಂದಿರುವ ವ್ಯಕ್ತಿಗೆ ಬೆಳಿಗ್ಗಿನ ಉಪಾಹಾರದಲ್ಲಿ ಕಲ್ಲಂಗಡಿ ಹಣ್ಣು ಸೇರಿಸುವುದು ಉತ್ತಮ ಆಯ್ಕೆಯಲ್ಲ. ಇದು ಪ್ರಯೋಜನ ನೀಡದಿರುವುದು ಮಾತ್ರವಲ್ಲದೇ, ರೋಗಲಕ್ಷಣಗಳನ್ನು ತೀವ್ರಗೊಳಿಸಬಹುದು. ಆದರೆ ಕಡಿಮೆ ಪ್ರಮಾಣದಲ್ಲಿ ಆಗ್ಗಾಗ್ಗೆ ಇದನ್ನು ಸೇವಿಸುವುದು ಪ್ರಯೋಜನಕಾರಿ ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞೆ ಅನುಪಮಾ ಮೆನನ್.

ಫ್ರಕ್ಟೋಸ್ ಅಸಹಿಷ್ಣುತೆ ಹೊಂದಿದ ವ್ಯಕ್ತಿಗಳಿಗೆ ಕಲ್ಲಂಗಡಿ ಹಣ್ಣು ಸೇವನೆಯು ಕೊರೆಸ್ಟಿಸೋಲ್ ಮಟ್ಟವನ್ನು ಹೆಚ್ಚಿಸಿ, ಇನ್‍ಸುಲಿನ್ ಪ್ರತಿರೋಧತೆಯನ್ನು ಏರಿಸಬಹುದು ಎಂದು ಅವರು ಎಚ್ಚರಿಸುತ್ತಾರೆ.

ಕೃಪೆ: hindustantimes.com

Tags

watermelon
share
ವಾರ್ತಾಭಾರತಿ
ವಾರ್ತಾಭಾರತಿ
Next Story
X