Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಲೆಗೂದಲು ಬಿಡಿಸಿದ ಕೊಲೆ ರಹಸ್ಯ

ತಲೆಗೂದಲು ಬಿಡಿಸಿದ ಕೊಲೆ ರಹಸ್ಯ

30 ವರ್ಷಗಳ ಹಿಂದೆ ಮಹಿಳೆಯ ಹತ್ಯೆಗೈದ ಎನ್‌ಆರ್‌ಐ ಗೆ ಜೀವಾವಧಿ

ವಾರ್ತಾಭಾರತಿವಾರ್ತಾಭಾರತಿ17 Feb 2024 10:30 PM IST
share
ತಲೆಗೂದಲು ಬಿಡಿಸಿದ ಕೊಲೆ ರಹಸ್ಯ

ಲಂಡನ್: ಮೂವತ್ತು ವರ್ಷಗಳ ಹಿಂದೆ ಮಹಿಳೆಯೊಬ್ಬರನ್ನು ಹತ್ಯೆಗೈದ ಭಾರತೀಯ ಮೂಲದ ಆರೋಪಿಗೆ ಲಂಡನ್ ನ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.

1994ರಲ್ಲಿ ಲಂಡನ್ನ ವೆಸ್ಟ್ಮಿನ್ಸ್ಟರ್ ಪ್ರದೇಶದ ನಿವಾಸಿ ಮರಿನಾ ಕೊಪ್ಪೆಲ್ ಅವರನ್ನು ಆಕೆಯ ನಿವಾಸದಲ್ಲಿ 140 ಸಲ ಇರಿದು ಹತ್ಯೆಗೈದ ಪ್ರಕರಣದಲ್ಲಿ 51 ವರ್ಷದ ಸಂದೀಪ್ ಪಟೇಲ್ ಅಪರಾಧಿಯೆಂದು ಲಂಡನ್ನ ಓಲ್ಡ್ ಬೈಲಿ ನ್ಯಾಯಾಲಯ ಶುಕ್ರವಾರ ಘೋಷಿಸಿತ್ತು. ಮರಿನಾರ ಬೆರಳುಂಗರದಲ್ಲಿ ಪತ್ತೆಯಾದ ಸಣ್ಣ ತಲೆಗೂದಲು, ಕೊಲೆಗಾರನನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿತ್ತು.

ಮರಿನಾ ಅವರ ಹಂತಕ ಯಾರೆಂಬುದನ್ನು ದೃಢಪಡಿಸಲು ತನಿಖಾ ತಂಡಕ್ಕೆ 2008ನೇ ಇಸವಿಯವರೆಗೂ ಸಾಧ್ಯವಾಗಲಿಲ್ಲ. ಈ ವೇಳೆ ಆಕೆಯ ಬೆರಳ ಉಂಗುರದಲ್ಲಿ ಅಂಟಿಕೊಂಡಿದ್ದ ತಲೆಗೂದಲನ್ನು ಪರಿಶೀಲನೆಗೊಳಪಡಿಸಲಾಯಿತು. ಆದಾಗ್ಯೂ 2022ರಲ್ಲಿ ಅತ್ಯಾಧುನಿಕ ತಂತಜ್ಞಾನಗಳ ಮೂಲಕ ಕೂದಲಿನ ಡಿಎನ್ಎ ಪರೀಕ್ಷೆ ನಡೆಸಿದಾಗ ಅದು ಸಂದೀಪ್ ನದ್ದೇ ಎಂಬುದು ಸಾಬೀತಾಯಿತು.

ಮರೀನಾ ಕೊಪ್ಪಲ್ ಹತ್ಯೆಯಲ್ಲಿ ಸಂದೀಪ್ನ ಪಾತ್ರವಿರುವ ಶಂಕೆಯಲ್ಲಿ ಕಳೆದ ವರ್ಷದ ಜನವರಿ 19ರಂದು ಆತನನ್ನು ಬಂಧಿಸಲಾಯಿತು. ಅಪರಾಧ ನಡೆದ ಸ್ಥಳದಲ್ಲಿ ಪತ್ತೆಯಾದರ ರಕ್ತ ಸಿಕ್ತ ಹೆಜ್ಜೆಗುರುತುಗಳನ್ನು ಪಟೇಲ್ನ ಹೆಜ್ಜೆಗುರುತುಗಳ ಜೊತೆ ತಾಳೆ ಮಾಡಿದಾಗ ಸಾಮ್ಯತೆ ಕಂಡುಬಂದಿತ್ತು.

ತಲೆಗೂದಲಿನ ಡಿಎನ್ಎ, ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಕೈಬೆರಳಚ್ಚುಗಳು, ಮರಿನಾರ ಫ್ಲ್ಯಾಟ್ನಿಂದ ಅಪಹರಿಸಿದ್ದ ಎಟಿಎಂ ಕಾರ್ಡ್ ಅನ್ನು ಆಕೆಯ ಮನೆಯಿಂದ ಅರ್ಧ ಮೈಲುದೂರದ ಎಟಿಎಂನಲ್ಲಿ ಬಳಕೆ ಮಾಡಿರುವುದು, ಇವೆಲ್ಲವೂ ಪಟೇಲ್ ಅಪರಾಧಿಯೆಂಬುದನ್ನು ಸಾಬೀತುಪಡಿಸಿವೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X