Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮನೆಗೆಲಸದಾಕೆಗೆ 1.36 ಲಕ್ಷ ಡಾಲರ್...

ಮನೆಗೆಲಸದಾಕೆಗೆ 1.36 ಲಕ್ಷ ಡಾಲರ್ ಪರಿಹಾರ

ಭಾರತದ ಮಾಜಿ ರಾಯಭಾರಿಗೆ ಆಸ್ಟ್ರೇಲಿಯ ಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Nov 2023 11:47 PM IST
share
ಮನೆಗೆಲಸದಾಕೆಗೆ 1.36 ಲಕ್ಷ ಡಾಲರ್ ಪರಿಹಾರ

ಮೆಲ್ಬೋರ್ನ್: ಆಸ್ಟ್ರೇಲಿಯದಲ್ಲಿನ ಭಾರತದ ಮಾಜಿ ರಾಯಭಾರಿ ನವದೀಪ್ ಸಿಂಗ್ ಸೂರಿ ಅವರು ತಮ್ಮ ಮಾಜಿ ಮನೆಗೆಲಸದಾಕೆಗೆ ಸಾವಿರಾರು ಡಾಲರ್ ಪರಿಹಾರ ನೀಡಬೇಕೆಂದು ಆಸ್ಟ್ರೇಲಿಯನ್ ನ್ಯಾಯಾಲಯವೊಂದು ಸೋಮವಾರ ಆದೇಶಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಮಾಜಿ ರಾಯಭಾರಿ ಸೂರಿ ಅವರು ತನ್ನ ಮನೆಗೆಲಸದವಳಾಗಿದ್ದ ಸೀಮಾ ಶೆರ್ಗಿಲ್‌ಗೆ 1.36 ಲಕ್ಷ ಡಾಲರ್ ಹಾಗೂ ಬಡ್ಡಿಯನ್ನು 60 ದಿನಗಳೊಳಗೆ ನೀಡಬೇಕೆಂದು ಫೆಡರಲ್ ನ್ಯಾಯಾಧೀಶರಾದ ಎಲಿಝಬೆತ್ ರಾಪರ್ ಅವರು ಆದೇಶಿಸಿದ್ದಾರೆ. ತನ್ನ ಕೆಲಸದ ಪರಿಸ್ಥಿತಿ ಯೋಗ್ಯವಾಗಿರಲಿಲ್ಲ ಹಾಗೂ ತನಗೆ ತೀರಾ ಕಡಿಮೆ ವೇತನವನ್ನು ನೀಡಲಾಗುತ್ತಿತ್ತು ಎಂದು ಆಪಾದಿಸಿ ಸೀಮಾ ಶೆರ್ಗಿಲ್ ಆಸ್ಟ್ರೇಲಿಯ ನ್ಯಾಯಾಲಯದ ಮೆಟ್ಟಲೇರಿದ್ದರು.

ಶೆರ್ಗಿಲ್ ಅವರು 2015ರ ಏಪ್ರಿಲ್‌ನಲ್ಲಿ ಭಾರತದಿಂದ ಆಸ್ಟ್ರೇಲಿಯಕ್ಕೆ ತೆರಳಿದ್ದು, ಸೂರಿಯವರ ಕ್ಯಾನ್‌ಬೆರ್ರಾದ ನಿವಾಸದಲ್ಲಿ ಸುಮಾರು ಒಂದು ವರ್ಷ ಕಾಲ ಕೆಲಸ ಮಾಡಿದ್ದರು.

ಶೆರ್ಗಿಲ್ ಅವರು ಸರಕಾರಿ ಸೇವಾ ಸಿಬ್ಬಂದಿಯಾಗಿದ್ದು, ಸರಕಾರದ ನೀತಿಯಂತೆ ತಾನು ಆಕೆಗೆ ವೇತನವನ್ನು ಪಾವತಿಸಿರುವುದಾಗಿ ಸೂರಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಭಾರತಕ್ಕೆ ವಾಪಾಸಾಗುವ ಬದ್ಧತೆಯನ್ನು ವ್ಯಕ್ತಪಡಿಸುವ ಮುಚ್ಚಳಿಕೆಗೆ ಆಕೆ ಸಹಿಹಾಕಲು ನಿರಾಕರಿಸಿದ್ದಳು ಹಾಗೂ ಆಕೆ ಯಾವುದೇ ನೋಟಿಸ್ ನೀಡದೆ ತನ್ನ ಮನೆಯಿಂದ ನಾಪತ್ತೆಯಾಗಿದ್ದಳೆಂದು ಸೂರಿ ಆಪಾದಿಸಿದ್ದಾರೆ.

ಆಸ್ಟ್ರೇಲಿಯ ನ್ಯಾಯಾಲಯದ ತೀರ್ಪು ಏಕಪಕ್ಷೀಯವಾಗಿದೆ ಹಾಗೂ ರಾಜತಾಂತ್ರಿಕ ಮಿಶನ್, ಸ್ಥಳೀಯ ನ್ಯಾಯಾಲಯದ ಕಾರ್ಯವ್ಯಾಪ್ತಿಗೆ ಒಳಪಡುವುದನ್ನು ಸಮ್ಮತಿಸಿದಂತಾಗಿದೆ. ಇದು ರಾಜತಾಂತ್ರಿ ಹಾಗೂ ದೂತವಾಸ ಸಂಬಂಧಗಳ ಕುರಿತ ವಿಯೆನ್ನಾ ಒಡಂಬಡಿಕೆಗಳ ಮೇಲೆ ಪರಿಣಾಮ ಬೀರಿದಂತಾಗಿದೆ. ಸೀಮಾ ಅವರು ತನ್ನ ಉದ್ಯೋಗವನ್ನು ತ್ಯಜಿಸಿದ್ದರು ಹಾಗೂ ಆಸ್ಟ್ರೇಲಿಯ ಅಧಿಕಾರಿಗಳು ಈ ವಿಷಯದಲ್ಲಿ ಏಕಪಕ್ಷೀಯ ನಿಲುವನ್ನು ಕೈಗೊಳ್ಳಕೂಡದು ಎಂದು ಭಾರತದ ರಾಯಭಾರಿ ಕಚೇರಿ ತಿಳಿಸಿದೆ.

ಸೂರಿ ಅವರ ಮನೆಕೆಲಕ್ಕೆ ನಿಯೋಜಿತರಾಗಿದ್ದ ಶೆರ್ಗಿಲ್ ಅವರನ್ನು 2016ರಲ್ಲಿ ಭಾರತಕ್ಕೆ ವಾಪಸಾಗುವಂತೆ ಸೂಚಿಸಲಾಗಿತ್ತು. ಆದರೆ ಸರಕಾರದ ಆದೇಶವನ್ನು ಆಕೆ ಉಲ್ಲಂಘಿಸಿದ್ದಳು. 2021ರಲ್ಲಿ ಆಸ್ಟ್ರೇಲಿಯ ಪೌರತ್ವವನ್ನು ಆಕೆ ಪಡೆದಿದ್ದಳು. ಆಸ್ಟ್ರೇಲಿಯದಲ್ಲಿ ಖಾಯಂ ಆಗಿ ಉಳಿಯುವ ಉದ್ದೇಶದಿಂದ ಆಕೆ ಮೊಕದ್ದಮೆ ಹೂಡಿದ್ದಳು ಎಂದು ಭಾರತೀಯ ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ಶೆರ್ಗಿಲ್ ಅವರು ನ್ಯಾಯಾಲಯದಲ್ಲಿ ಹೂಡಿದ ದಾವೆಯಲ್ಲಿ, ತಾನು ದಿನಕ್ಕೆ 17.5 ತಾಸುಗಳಂತೆ ವಾರದಲ್ಲಿ ಏಳು ದಿನಗಳವರೆಗೂ ದುಡಿಯುತ್ತಿದ್ದೆ. ತನಗೆ ದಿನಕ್ಕೆ 7.80 ಡಾಲರ್‌ಗಳಂತೆ ವೇತನ ಪಾವತಿಸಲಾಗುತ್ತಿತ್ತು. ತಾನು ಈ ಬಗ್ಗೆ ದೂರು ನೀಡಿದ ಬಳಿಕ ತನ್ನ ವೇತನವನ್ನು ಸೂರಿ ಅವರು 9 ಡಾಲರ್‌ಗೆ ಹೆಚ್ಚಿಸಿದ್ದರು ಎಂದು ಆ ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X