Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅರ್ಥವ್ಯವಸ್ಥೆ ಟೀಕಿಸಿದ ಪತ್ರಕರ್ತನಿಗೆ...

ಅರ್ಥವ್ಯವಸ್ಥೆ ಟೀಕಿಸಿದ ಪತ್ರಕರ್ತನಿಗೆ ನಿಷೇಧ ವಿಧಿಸಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ27 Jun 2023 11:15 PM IST
share
ಅರ್ಥವ್ಯವಸ್ಥೆ ಟೀಕಿಸಿದ ಪತ್ರಕರ್ತನಿಗೆ ನಿಷೇಧ ವಿಧಿಸಿದ ಚೀನಾ

ಬೀಜಿಂಗ್: ದೇಶದ ಆರ್ಥಿಕ ಸಮಸ್ಯೆಗಳನ್ನು ಮಹಾ ಆರ್ಥಿಕ ಕುಸಿತಕ್ಕೆ ಹೋಲಿಸಿದ ಚೀನಾದ ಪ್ರಮುಖ ಪತ್ರಕರ್ತನನ್ನು ಸಾಮಾಜಿಕ ಮಾಧ್ಯಮದಿಂದ ನಿಷೇಧಿಸಲಾಗಿದೆ.

4.7 ಮಿಲಿಯನ್‌ಗೂ ಅಧಿಕ ಫಾಲೋವರ್‌ಗಳನ್ನು ಹೊಂದಿರುವ ಹಣಕಾಸು ತಜ್ಞ ಪತ್ರಕರ್ತ ಮತ್ತು ಲೇಖಕ ವು ಕ್ಸಿಯಾಬೊ ಸಂಬಂಧಿತ ಕಾನೂನು ಮತ್ತು ನಿಯಮವನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರ ಸಾಮಾಜಿಕ ಮಾಧ್ಯಮ ಖಾತೆ (ವೆಬಿಬೊ)ಯನ್ನು ನಿಷೇಧಿಸಲಾಗಿದೆ ಎಂದು ಟ್ವಿಟರ್ ವೇದಿಕೆಯನ್ನು ಹೋಲುವ ಚೀನಾದ ವೆಬಿಬೊ ಸಾಮಾಜಿಕ ಮಾಧ್ಯಮ ಸೋಮವಾರ ಹೇಳಿದೆ.

ಸೆಕ್ಯುರಿಟೀಸ್ ಮಾರುಕಟ್ಟೆಯಲ್ಲಿ ಆಗುತ್ತಿರುವ ಅಭಿವೃದ್ಧಿಯ ವಿರುದ್ಧ ಮತ್ತು ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ ಎಂದು ಸುಳ್ಳುಸುದ್ಧಿ ಪ್ರಸಾರ ಮಾಡುತ್ತಿರುವ ಮೂರು ಪರಿಶೀಲಿಸಿದ ಬಳಕೆದಾರರ ಖಾತೆಯನ್ನು ಬ್ಲಾಕ್ ಮಾಡಲಾಗಿದೆ ಎಂದು ವೆಬಿಬೊ ಹೇಳಿಕೆ ನೀಡಿದೆ. 2022ರ ಎಪ್ರಿಲ್ ಬಳಿಕದ ಎಲ್ಲಾ ವಿಷಯಗಳನ್ನೂ ಅವರ ಖಾತೆಯಿಂದ ಡಿಲೀಟ್ ಮಾಡಲಾಗಿದೆ ಎಂದು ಮತ್ತೊಂದು ವರದಿ ಹೇಳಿದೆ.

ಆರ್ಥಿಕ ವಿಷಯಕ್ಕೆ ಸಂಬಂಧಿಸಿದ ಚೀನಾದ ‘ಕಾಯಿಕ್ಸಿನ್’ ಪತ್ರಿಕೆಯ ವೆಬ್‌ಸೈಟ್ ಆವೃತ್ತಿಯಲ್ಲಿ ತಾವು ಬರೆಯುತ್ತಿರುವ ಅಂಕಣದಲ್ಲಿ ವು ಕ್ಸಿಯಾಬೊ ಕುಸಿಯುತ್ತಿರುವ ಜನನ ಪ್ರಮಾಣ, ನಿರುದ್ಯೋಗ ಪ್ರಮಾಣ ಆಕಾಶಕ್ಕೆ ತಲುಪಿರುವುದು ಸೇರಿದಂತೆ ದೇಶದ ಆರ್ಥಿಕ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಮೇ ತಿಂಗಳಲ್ಲಿ ಬರೆದ ಮತ್ತೊಂದು ಲೇಖನದಲ್ಲಿ ಚೀನಾದ ಹಾಲಿ ಅರ್ಥವ್ಯವಸ್ಥೆಯನ್ನು 1930ರ ಮಹಾ ಆರ್ಥಿಕ ಕುಸಿತಕ್ಕೆ ಹೋಲಿಸಿದ್ದರು.

Tags

ChinabannedJournalistECONOMY
share
ವಾರ್ತಾಭಾರತಿ
ವಾರ್ತಾಭಾರತಿ
Next Story
X