Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾದೇಶದಲ್ಲಿ ಡೆಂಗ್ಯೂ ಜ್ವರ ಉಲ್ಪಣ:...

ಬಾಂಗ್ಲಾದೇಶದಲ್ಲಿ ಡೆಂಗ್ಯೂ ಜ್ವರ ಉಲ್ಪಣ: 61,500 ಮಂದಿಗೆ ಸೋಂಕು, 293 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ6 Aug 2023 10:18 PM IST
share
ಬಾಂಗ್ಲಾದೇಶದಲ್ಲಿ ಡೆಂಗ್ಯೂ ಜ್ವರ ಉಲ್ಪಣ: 61,500 ಮಂದಿಗೆ ಸೋಂಕು, 293 ಮಂದಿ ಮೃತ್ಯು

ಢಾಕಾ: ಬಾಂಗ್ಲಾದೇಶದಲ್ಲಿ ಮಾರಣಾಂತಿಕ ಡೆಂಗ್ಯೂ ಜ್ವರ ಉಲ್ಬಣಿಸಿದ್ದು, ಅತ್ಯಂತ ಜನಸಾಂದ್ರತೆಯ ಪ್ರದೇಶದಲ್ಲಿ ಕ್ಷಿಪ್ರವಾಗಿ ಹರಡುತ್ತಿರುವುದರಿಂದ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಉಂಟಾಗಿದೆ ಎಂದು ಬಾಂಗ್ಲಾದ ಆರೋಗ್ಯ ಇಲಾಖೆಯ ಹೇಳಿಕೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಈ ವರ್ಷ ಇದುವರೆಗೆ ಸುಮಾರು 61,500 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಕನಿಷ್ಟ 293 ಮಂದಿ ಮೃತಪಟ್ಟಿದ್ದಾರೆ. 2000ದಲ್ಲಿ ಬಾಂಗ್ಲಾದಲ್ಲಿ ಡೆಂಗಿ ಪ್ರಕರಣ ಪ್ರಥಮ ಬಾರಿಗೆ ವರದಿಯಾದ ಬಳಿಕ ಅತೀ ಹೆಚ್ಚು ಪ್ರಕರಣ 2023ರಲ್ಲಿ ದಾಖಲಾಗಿದೆ. ತೀವ್ರ ಜ್ವರ, ವಾಂತಿ ಮತ್ತು ಕೀಲುನೋವಿನಿಂದ ಬಳಲುತ್ತಿರುವ ರೋಗಿಗಳ ಪ್ರಮಾಣ ಹೆಚ್ಚಿರುವುದರಿಂದ ರಾಜಧಾನಿ ಢಾಕಾದ ಆಸ್ಪತ್ರೆಗಳಲ್ಲಿ ಸ್ಥಳಾವಕಾಶದ ಕೊರತೆಯಾಗಿದೆ. ಸೊಳ್ಳೆಗಳಿಂದ ಹರಡುವ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಝಾಹಿದ್ ಮಲೆಖ್ ಹೇಳಿದ್ದಾರೆ.

ಡೆಂಗ್ಯೂಗೆ ನಿರ್ಧಿಷ್ಟವಾಗಿ ಚಿಕಿತ್ಸೆ ನೀಡುವ ಯಾವುದೇ ಲಸಿಕೆ ಅಥವಾ ಔಷಧಿ ಇಲ್ಲ. ಇದು ದಕ್ಷಿಣ ಏಶ್ಯಾದಲ್ಲಿ ಜೂನ್-ಸೆಪ್ಟಂಬರ್ನ ಮುಂಗಾರು ಅವಧಿಯಲ್ಲಿ ಸಾಮಾನ್ಯವಾಗಿದೆ. ಈ ಮಾರಣಾಂತಿಕ ವೈರಸ್ ಅನ್ನು ಹರಡುವ ಸೊಳ್ಳೆ ನಿಂತ ನೀರಿನಲ್ಲಿ ಬೆಳೆಯುತ್ತದೆ.

ಆಗಸ್ಟ್-ಸೆಪ್ಟಂಬರ್ ಅವಧಿಯಲ್ಲಿ ಸೋಂಕಿನ ಪ್ರಕರಣ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಏಶ್ಯಾದ್ಯಂತ ಹವಾಮಾನ ವೈಪರೀತ್ಯಗಳು ಮಕ್ಕಳ ಜೀವನವನ್ನು ಅಸ್ತವ್ಯಸ್ತಗೊಳಿಸುತ್ತದೆ. ಡೆಂಗ್ಯೂ ರೋಗ ಅಪಾಯಕಾರಿ ರೀತಿಯಲ್ಲಿ ಉಲ್ಬಣಿಸುತ್ತಿರುವುದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಎಂದು `ಸೇವ್ ದಿ ಚಿಲ್ಡ್ರನ್ಸ್' ಸಂಘಟನೆಯ ಹಿರಿಯ ಆರೋಗ್ಯ ಸಲಹೆಗಾರ ಡಾ. ಯಾಸಿರ್ ಅರಾಫತ್ ಹೇಳಿದ್ದಾರೆ.

ಸಾಂಕ್ರಾಮಿಕ ಮಟ್ಟದ ಬೆದರಿಕೆ

ಪ್ರಪಂಚದ ಸುಮಾರು 50%ದಷ್ಟು ಜನಸಂಖ್ಯೆ ಈಗ ಡೆಂಗ್ಯೂ ಜ್ವರದ ಅಪಾಯದಲ್ಲಿದ್ದು ವೇಗವಾಗಿ ಬದಲಾಗುತ್ತಿರುವ ಹವಾಮಾನವು ಬೆಚ್ಚಗಿನ ಮತ್ತು ಆದ್ರ್ರ ವಾತಾವರಣಕ್ಕೆ ಕಾರಣವಾಗುತ್ತದೆ. ಇದು ಸೊಳ್ಳೆಗಳ ಸಂತಾನೋತ್ಪತ್ತಿಗೆ ಅನುಕೂಲಕರವಾಗಿದ್ದು 2019ರಲ್ಲಿ 129 ದೇಶಗಳಲ್ಲಿ 5.2 ದಶಲಕ್ಷ ಡೆಂಗಿ ಪ್ರಕರಣ ದಾಖಲಾಗಿದೆ. 2023ರ ವರ್ಷದಲ್ಲೂ ಅತ್ಯಧಿಕ ಡೆಂಗಿ ಪ್ರಕರಣ ದಾಖಲಾಗುವ ನಿರೀಕ್ಷೆಯಿದೆ ಎಂದು ವಿಶ್ವ ಆರೋಗ್ಯ ಸಂಘಟನೆಯ ` ನಿರ್ಲಕ್ಷಿತ ಉಷ್ಣವಲಯದ ರೋಗಗಳ ನಿಯಂತ್ರಣ ಯೋಜನೆ'ಯ ಮುಖ್ಯಸ್ಥ ರಾಮನ್ ವೇಲಾಯುಧನ್ ಹೇಳಿದ್ದಾರೆ.

ಡೆಂಗ್ಯೂ ಕ್ಷಿಪ್ರ ಹರಡುವಿಕೆಯು ಸಾಂಕ್ರಾಮಿಕ ಮಟ್ಟದ ಬೆದರಿಕೆಯನ್ನು ಪ್ರತಿನಿಧಿಸುತ್ತದೆ ಎಂದು ಇತ್ತೀಚೆಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X