Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತೀಯರಿಗೆ ಇ-ವೀಸಾ: ರಶ್ಯ ಘೋಷಣೆ

ಭಾರತೀಯರಿಗೆ ಇ-ವೀಸಾ: ರಶ್ಯ ಘೋಷಣೆ

ಆಗಸ್ಟ್ 1ರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ30 July 2023 12:31 AM IST
share
ಭಾರತೀಯರಿಗೆ ಇ-ವೀಸಾ: ರಶ್ಯ ಘೋಷಣೆ

ಮಾಸ್ಕೊ: ದೇಶಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ವೀಸಾ ಪ್ರಕ್ರಿಯೆಯನ್ನು ಸರಳಗೊಳಿಸಲು ಆಗಸ್ಟ್ 1ರಿಂದ ಇ-ವೀಸಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದ್ದು ಭಾರತ ಸೇರಿದಂತೆ 52 ದೇಶಗಳು ಇದಕ್ಕೆ ಅರ್ಹವಾಗಿವೆ ಎಂದು ರಶ್ಯ ಶನಿವಾರ ಘೋಷಿಸಿದೆ.

ರಶ್ಯದ ಸಾರ್ವಜನಿಕ ಭದ್ರತಾ ಇಲಾಖೆ ಇ-ವೀಸಾ ವ್ಯವಸ್ಥೆಯನ್ನು ರೂಪಿಸಿದ್ದು ಅರ್ಹ ದೇಶಗಳ ಪ್ರಜೆಗಳು ಅರ್ಜಿ ಸಲ್ಲಿಸಬಹುದಾಗಿದೆ. ಇ-ವೀಸಾವನ್ನು ಇತರ ಯಾವುದೇ ಸಾಮಾನ್ಯ ವೀಸಾದಂತೆ ಬಳಸಬಹುದು, ರಾಯಭಾರ ಕಚೇರಿಗಳು ಅಥವಾ ಇತರ ಯಾವುದೇ ಇಲಾಖೆಗಳೊಂದಿಗೆ ಪರಿಶೀಲಿಸುವ ಅಗತ್ಯ ಇರುವುದಿಲ್ಲ. ವ್ಯಾಪಾರ ಪ್ರವಾಸ, ಅತಿಥಿ ಭೇಟಿ, ಪ್ರವಾಸೋದ್ಯಮ ಹಾಗೂ ಇತರ ಉದ್ದೇಶಗಳಿಗಾಗಿ ರಶ್ಯ ಒಕ್ಕೂಟಕ್ಕೆ ಪ್ರವೇಶವನ್ನು ಇದು ಸುಗಮಗೊಳಿಸುತ್ತದೆ.

ಇಲೆಕ್ಟ್ರಾನಿಕ್ ವೀಸಾ ಅಥವಾ ಇ-ವೀಸಾವು ಇಲೆಕ್ಟ್ರಾನಿಕ್ ಮತ್ತು ಬಯೊಮೆಟ್ರಿಕ್ ವೀಸಾ ಆಗಿದ್ದು ಸಾಮಾನ್ಯ ವೀಸಾದಂತೆ ಅದೇ ಹಕ್ಕುಗಳನ್ನು ಹೊಂದಿರುತ್ತದೆ. ಒಮ್ಮೆ ಪಡೆದ ಇ-ವೀಸಾ 60 ದಿನಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ರಶ್ಯದಲ್ಲಿ 16 ದಿನ ನೆಲೆಸಲು ಅವಕಾಶವಿರುತ್ತದೆ. ಕೋವಿಡ್ ಸಾಂಕ್ರಾಮಿಕದ ಪರಿಣಾಮವಾಗಿ ಜಾಗತಿಕ ಪ್ರಯಾಣಗಳ ನಿರ್ಬಂಧಗಳ ಕಾರಣ 2020ರಲ್ಲಿ ರಶ್ಯವು ಇ-ವೀಸಾ ಸೇವೆಯನ್ನು ಸ್ಥಗಿತಗೊಳಿಸಿತ್ತು. ಇದೀಗ ಈ ಸೇವೆಯನ್ನು ಪುನರಾರಂಭಿಸಲಾಗಿದ್ದು ರಶ್ಯಕ್ಕೆ ಪ್ರಯಾಣಿಸುವವರು ತಮ್ಮ ವೀಸಾಗಳನ್ನು ಸುಲಭದಲ್ಲಿ ಪಡೆಯಬಹುದಾಗಿದೆ. ರಶ್ಯಕ್ಕೆ ಭೇಟಿ ನೀಡಲು ಬಯಸುವ ಅರ್ಹ ವಿದೇಶದ ಪ್ರಯಾಣಿಕರು ಆನ್‍ಲೈನ್ ಪ್ರಕ್ರಿಯೆಯ ಮೂಲಕ ತಮ್ಮ ಪ್ರಯಾಣ ಅರ್ಜಿಗಳನ್ನು ಪೂರ್ಣಗೊಳಿಸಬೇಕು. ರಶ್ಯಕ್ಕೆ ಉದ್ದೇಶಿತ ಭೇಟಿ ದಿನದ ಕನಿಷ್ಟ 72 ಗಂಟೆಗಳ ಮೊದಲು ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X