Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಲೆಕೂದಲಿನ ಸ್ವರೂಪದ ಆಧಾರದಲ್ಲಿ...

ತಲೆಕೂದಲಿನ ಸ್ವರೂಪದ ಆಧಾರದಲ್ಲಿ ಉದ್ಯೋಗಿಗಳಿಗೆ ತಾರತಮ್ಯ ತಡೆಗೆ ಫ್ರಾನ್ಸ್ ಸಂಸತ್ತಿನಲ್ಲಿ ವಿಧೇಯಕ ಮಂಡನೆ

ವಾರ್ತಾಭಾರತಿವಾರ್ತಾಭಾರತಿ28 March 2024 10:40 PM IST
share
ತಲೆಕೂದಲಿನ ಸ್ವರೂಪದ ಆಧಾರದಲ್ಲಿ ಉದ್ಯೋಗಿಗಳಿಗೆ ತಾರತಮ್ಯ ತಡೆಗೆ ಫ್ರಾನ್ಸ್ ಸಂಸತ್ತಿನಲ್ಲಿ ವಿಧೇಯಕ ಮಂಡನೆ

ಪ್ಯಾರಿಸ್ : ತಲೆಕೂದಲಿನ ಸ್ವರೂಪವನ್ನು ಆಧರಿಸಿ ನೌಕರರಿಗೆ ಉದ್ಯೋಗದ ಸ್ಥಳದಲ್ಲಿ ತಾರತಮ್ಯ ಮಾಡುವುದನ್ನು ತಡೆಗಟ್ಟುವ ಕುರಿತ ವಿಧೇಯಕದ ಮೇಲಿನ ಚರ್ಚೆಯು ಫ್ರಾನ್ಸ್ ಸಂಸತ್ನಲ್ಲಿ ಗುರುವಾರ ಆರಂಭಗೊಂಡಿತು. ನೈಸರ್ಗಿಕವಾಗಿ ಕಪ್ಪು ಕೂದಲನ್ನು ಹೊಂದಿರುವ ಕಪ್ಪುವರ್ಣೀಯ ಮಹಿಳೆಯರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಧೇಯಕವನ್ನು ರೂಪಿಸಲಾಗಿದೆಯೆಂದು, ಕಾನೂನನ್ನು ಬೆಂಬಲಿಸುವ ಸಂಸದರು ಹೇಳುತ್ತಾರೆ.

ಉದ್ಯೋಗಿಯ ಕೇಶವಿನ್ಯಾಸ, ವರ್ಣ,ಕೂದಲಿನ ಉದ್ದ ಹಾಗೂ ವಿನ್ಯಾಸವನ್ನು ಆಧರಿಸಿ ಕೆಲಸದ ಸ್ಥಳದಲ್ಲಿ ಯಾವುದೇ ರೀತಿಯ ತಾರತಮ್ಯವನ್ನು ಎಸಗುವುದಕ್ಕೆ ದಂಡವನ್ನು ವಿಧಿಸುವುದಕ್ಕೆ ಈ ವಿಧೇಯಕದಲ್ಲಿ ಅವಕಾಶವಿದೆಯೆಂದು, ಅದನ್ನು ಸದನದಲ್ಲಿ ಪ್ರಾಯೋಜಿಸಿದ ಸಂಸದ ಓಲಿವಿಯರ್ ಸೆರ್ವಾ ಹೇಳುತ್ತಾರೆ.

ಫ್ರಾನ್ಸ್ನಲ್ಲಿ ಉದ್ಯೋಗ ಸಂದರ್ಶನಗಳಿಗೆ ಮೊದಲು ಆಫ್ರಿಕನ್ ಮೂಲದ ಮಹಿಳೆಯರಿಗೆ ಅವರ ತಲೆಗೂದಲ ವಿನ್ಯಾಸವನ್ನು ಬದಲಾಯಿಸುವಂತೆ ಉತ್ತೇಜಿಸಲಾಗುತ್ತಿದೆಯೆಂದು ಕಪ್ಪು ಜನಾಂಗೀಯರಾದ ಸೆರ್ವಾ ಹೇಳಿದ್ದಾರೆ.

ಅಮೆರಿಕದ 20 ರಾಜ್ಯಗಳಲ್ಲಿಯೂ ಇದೇ ರೀತಿಯ ಕಾನೂನುಗಳು ಅಸ್ತಿತ್ವದಲ್ಲಿದ್ದು, ತಲೆಕೂದಲಿನ ಸ್ವರೂಪದ ಆಧಾರದಲ್ಲಿ ತಾರತಮ್ಯವನ್ನು ಎಸಗುವುದು ಜನಾಂಗೀಯವಾದದ ಅಭಿವ್ಯಕ್ತಿಯೆಂದು ಪರಿಗಣಿಸಲಾಗಿದೆ. ಬ್ರಿಟನ್ ದೇಶದಲ್ಲಿಯೂ ಮಾನವಹಕ್ಕುಗಳ ಆಯೋಗವು ಶಾಲೆಗಳಲ್ಲಿ ತಲೆಕೂದಲಿನ ಆಧಾರದಲ್ಲಿ ತಾರತಮ್ಯವನ್ನು ಎಸಗುವುದರ ವಿರುದ್ಧ ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೊಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X