Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೂರ್ವ ಷರತ್ತುಗಳಿಲ್ಲದೆ ಫ್ರಾನ್ಸ್ ನಿಂದ...

ಪೂರ್ವ ಷರತ್ತುಗಳಿಲ್ಲದೆ ಫ್ರಾನ್ಸ್ ನಿಂದ ವಿಜಯ್ ಮಲ್ಯ ಗಡಿಪಾರಿಗೆ ಭಾರತ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 April 2024 10:55 PM IST
share
ಪೂರ್ವ ಷರತ್ತುಗಳಿಲ್ಲದೆ ಫ್ರಾನ್ಸ್ ನಿಂದ ವಿಜಯ್ ಮಲ್ಯ ಗಡಿಪಾರಿಗೆ ಭಾರತ ಆಗ್ರಹ

ಪ್ಯಾರಿಸ್ : ಉದ್ಯಮಿ ವಿಜಯ್ ಮಲ್ಯರನ್ನು ಯಾವುದೇ ಪೂರ್ವಷರತ್ತು ಇಲ್ಲದೇ ಭಾರತಕ್ಕೆ ಗಡೀಪಾರು ಮಾಡುವ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಭಾರತದ ಅಧಿಕಾರಿಗಳು ಫ್ರಾನ್ಸ್ ಗೆ ಔಪಚಾರಿಕ ಕೋರಿಕೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಎಪ್ರಿಲ್ 15ರಂದು ನಡೆದ ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದ ಭಾರತ-ಫ್ರಾನ್ಸ್ ಜಂಟಿ ಕ್ರಿಯಾ ಸಮಿತಿಯ 16ನೇ ಅಧಿವೇಶನದಲ್ಲಿ ಈ ಕುರಿತ ಕೋರಿಕೆಯನ್ನು ಸಲ್ಲಿಸಲಾಗಿದೆ. ಮಲ್ಯ ಗಡೀಪಾರಿಗೆ ಸಲ್ಲಿಸಿದ್ದ ಪ್ರಸ್ತಾವನೆಯ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡುವಂತೆ ಭಾರತದ ನಿಯೋಗ ಸಭೆಯಲ್ಲಿ ಒತ್ತಾಯಿಸಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ. ಕೆಲವೊಂದು ಪೂರ್ವ ಷರತ್ತುಗಳೊಂದಿಗೆ ಗಡೀಪಾರು ಮಾಡುವ ಪ್ರಸ್ತಾವನೆಯನ್ನು ಫ್ರಾನ್ಸ್ ಮುಂದಿರಿಸಿದೆ. ಆದರೆ ಯಾವುದೇ ಪೂರ್ವ ಷರತ್ತುಗಳಿಲ್ಲದೆ ಕೋರಿಕೆಯನ್ನು ಅನುಮೋದಿಸುವಂತೆ ಭಾರತ ಆಗ್ರಹಿಸಿದೆ ಎಂದು ಮೂಲಗಳು ಹೇಳಿವೆ.

ಮಲ್ಯ ಯಾವೆಲ್ಲಾ ದೇಶಗಳಲ್ಲಿ ಆಸ್ತಿಯನ್ನು ಹೊಂದಿದ್ದಾರೋ ಆ ದೇಶಗಳೊಂದಿಗೆ ಮತ್ತು ಗಡೀಪಾರು ಒಪ್ಪಂದ ಏರ್ಪಟ್ಟಿರುವ ರಾಷ್ಟ್ರಗಳೊಂದಿಗೆ ಮಲ್ಯರನ್ನು ಗಡೀಪಾರು ಮಾಡುವ ಬಗ್ಗೆ ಭಾರತ ಸಕ್ರಿಯ ಪ್ರಯತ್ನ ಮುಂದುವರಿಸಿದೆ. ಈ ಯಾವುದೇ ದೇಶಗಳಿಗೆ ಮಲ್ಯ ಪ್ರಯಾಣಿಸಿದರೂ ಆತನನ್ನು ಗಡೀಪಾರು ಮಾಡುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ ಎಂದು ಭಾರತದ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X