Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ವೀಡನ್‌ ನಲ್ಲಿ ಕುರ್‌ಆನ್‌ ಸುಟ್ಟ...

ಸ್ವೀಡನ್‌ ನಲ್ಲಿ ಕುರ್‌ಆನ್‌ ಸುಟ್ಟ ಪ್ರಕರಣ: ಧಾರ್ಮಿಕ ದ್ವೇಷದ ವಿರುದ್ಧ ವಿಶ್ವ ಸಂಸ್ಥೆ ಮಂಡಿಸಿದ ನಿರ್ಣಯದ ಪರ ಮತ ಚಲಾಯಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ12 July 2023 7:29 PM IST
share
ಸ್ವೀಡನ್‌ ನಲ್ಲಿ ಕುರ್‌ಆನ್‌ ಸುಟ್ಟ ಪ್ರಕರಣ: ಧಾರ್ಮಿಕ ದ್ವೇಷದ ವಿರುದ್ಧ ವಿಶ್ವ ಸಂಸ್ಥೆ ಮಂಡಿಸಿದ ನಿರ್ಣಯದ ಪರ ಮತ ಚಲಾಯಿಸಿದ ಭಾರತ
ಸ್ವೀಡನ್‌ ದೇಶದಲ್ಲಿ ಕುರಾನ್‌ ಸುಟ್ಟು ಹಾಕಿದ ಘಟನೆಯ ನಂತರ ಧಾರ್ಮಿಕ ದ್ವೇಷವನ್ನು ಹತ್ತಿಕ್ಕಲು ಪಾಕಿಸ್ತಾನ ಮಂಡಿಸಿದ ಕರಡು ನಿರ್ಣಯವನ್ನು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಕೈಗೆತ್ತಿಕೊಂಡಿದೆ. ಈ ನಿರ್ಣಯದ ಪರ ಭಾರತ ಕೂಡ ಮತ ಚಲಾಯಿಸಿದೆ.

ಹೊಸದಿಲ್ಲಿ: ಸ್ವೀಡನ್‌ ದೇಶದಲ್ಲಿ ಕುರಾನ್‌ ಸುಟ್ಟು ಹಾಕಿದ ಘಟನೆಯ ನಂತರ ಧಾರ್ಮಿಕ ದ್ವೇಷವನ್ನು ಹತ್ತಿಕ್ಕಲು ಪಾಕಿಸ್ತಾನ ಮಂಡಿಸಿದ ಕರಡು ನಿರ್ಣಯವನ್ನು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಕೈಗೆತ್ತಿಕೊಂಡಿದೆ. ಈ ನಿರ್ಣಯದ ಪರ ಭಾರತ ಕೂಡ ಮತ ಚಲಾಯಿಸಿದೆ.

ಜೂನ್‌ ತಿಂಗಳಿನಲ್ಲಿ ಕುರಾನ್‌ನ ಪ್ರತಿಯನ್ನು ಸ್ವೀಡನ್‌ ದೇಶದ ರಾಜಧಾನಿ ಸ್ಟಾಕ್‌ಹೋಂನ ಕೇಂದ್ರ ಮಸೀದಿಯ ಹೊರಗೆ ವ್ಯಕ್ತಿಯೊಬ್ಬ ಹರಿದು ಹಾಕಿ ಸುಟ್ಟು ಹಾಕಿದ್ದ. ಒಂದು ಜನಾಂಗ ಅಥವಾ ಗುಂಪಿನ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಆತನ ವಿರುದ್ಧ ಸ್ವೀಡನ್‌ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಈ ಘಟನೆಯನ್ನು 57 ದೇಶಗಳನ್ನೊಳಗೊಂಡ ಇಸ್ಲಾಮಿಕ್‌ ಸಹಕಾರ ಸಂಘಟನೆಯು ಕೂಡ ಕಟು ಶಬ್ದಗಳಲ್ಲಿ ಖಂಡಿಸಿತ್ತು

ಕೆಲ ಯುರೋಪಿಯನ್‌ ಮತ್ತು ಇತರ ದೇಶಗಳಲ್ಲಿ ಪವಿತ್ರ ಕುರಾನ್‌ ಅನ್ನು ಸಾರ್ವಜನಿಕವಾಗಿ ಸುಟ್ಟು ಹಾಕುವ ಪುನರಾವರ್ತಿತ ಘಟನೆಗಳನ್ನು ಖಂಡಿಸಿ ಇಸ್ಲಾಮಿಕ್‌ ಸಹಕಾರ ಸಂಘಟನೆಯ ಪರವಾಗಿ ಪಾಕಿಸ್ತಾನವು ಈ ಕರಡು ನಿರ್ಣಯವನ್ನು ಮಂಡಿಸಿತ್ತು.

ನಿರ್ಣಯವನ್ನು ಪಾಶ್ಚಿಮಾತ್ಯ ರಾಜತಾಂತ್ರಿಕರು ವಿರೋಧಿಸಿದ್ದರೂ ಮಾನವ ಹಕ್ಕುಗಳ ಮಂಡಳಿಯ 47 ಸದಸ್ಯರಲ್ಲಿ 19 ಇಸ್ಲಾಮಿಕ್‌ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರಗಳಿವೆ. ಚೀನಾ ಕೂಡ ಈ ನಿರ್ಣಯದ ಪರ ನಿಲುವು ಹಿಂದಿದೆ.

ಈ ನಿರ್ಣಯದ ವಿರುದ್ಧ ಅಮೆರಿಕಾ, ಇಂಗ್ಲೆಂಡ್‌, ಫ್ರಾನ್ಸ್‌, ಬೆಲ್ಜಿಯಂ, ಜರ್ಮನಿ, ರೊಮಾನಿಯಾ, ಲಿಥುವೇನಿಯಾ, ಕೋಸ್ಟರಿಕಾ ಮತ್ತು ಫಿನ್‌ಲ್ಯಾಂಡ್‌ ಮತ ಚಲಾಯಿಸಿವೆ.

ನೇಪಾಳ, ಪರಗುವೇ, ಜಾರ್ಜಿಯಾ, ಬೆನಿನ್‌, ಚಿಲಿ, ಹೊಂಡುರಾಸ್‌ ಮತ್ತು ಮೆಕ್ಸಿಕೋ ಮತದಾನದಿಂದ ಹೊರಗುಳಿದರೆ, ಭಾರತ ಸಹಿತ 28 ರಾಷ್ಟ್ರಗಳು ಅದರ ಪರ ಮತ ಚಲಾಯಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X