Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಮೂಲದ ಅನಿತಾ ಆನಂದ್ ಗೆ ಕೆನಡಾ...

ಭಾರತ ಮೂಲದ ಅನಿತಾ ಆನಂದ್ ಗೆ ಕೆನಡಾ ಪ್ರಧಾನಿ ಹುದ್ದೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ8 Jan 2025 8:02 AM IST
share
ಭಾರತ ಮೂಲದ ಅನಿತಾ ಆನಂದ್ ಗೆ ಕೆನಡಾ ಪ್ರಧಾನಿ ಹುದ್ದೆ ಸಾಧ್ಯತೆ

ಒಟ್ಟಾವ, ಕೆನಡಾ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಜಸ್ಟಿನ್ ಟ್ರೂಡೊ ಅವರ ಸ್ಥಾನಕ್ಕೆ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅನಿತಾ ಆನಂದ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಸೋಮವಾರ ಪ್ರಧಾನಿ ಹುದ್ದೆಗೆ ಟ್ರೂಡೊ ರಾಜೀನಾಮೆ ನೀಡಿರುವುದರಿಂದ ಹೊಸ ನಾಯಕನ ಆಯ್ಕೆ ಅನಿವಾರ್ಯವಾಗಿದೆ.

ಮಾರ್ಚ್ 24ರಂದು ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ. ಸಾರಿಗೆ ಮತ್ತು ಆಂತರಿಕ ವ್ಯವಹಾರಗಳ ಖಾತೆ ಸಚಿವರಾಗಿರುವ ಅನಿತಾ ಆನಂದ್, ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಡೊಮಿನಿಕ್ ಲೆಬ್ಲಾಂಕ್, ಕ್ರಿಸ್ಟಿನಾ ಫ್ರೀಲ್ಯಾಂಡ್, ಮೆಲೈನ್ ಜೋಲಿ, ಫ್ರಾಂಕೋಯಿಸ್ ಫಿಲಿಪ್ ಚಾಂಪೇನ್ ಮತ್ತು ಮಾಕ್ ಕೆರ್ನಿ ಹೆಸರು ಕೂಡಾ ಚಾಲ್ತಿಯಲ್ಲಿದೆ.

2019ರಿಂದ ಸಂಸದರಾಗಿರುವ ಅನಿತಾ ಆನಂದ್ ಕೆನಡಾದ ಲಿಬರಲ್ ಪಾರ್ಟಿಯ ಹಿರಿಯ ಸದಸ್ಯೆ. ಸಾರ್ವಜನಿಕ ಸೇವೆ ಮತ್ತು ನೇಮಕಾತಿ, ರಾಷ್ಟ್ರೀಯ ರಕ್ಷಣೆ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅವರು ಖಜಾನೆ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2024ರಿಂದ ಅವರು ಸಾರಿಗೆ ಮತ್ತು ಆಂತರಿಕ ವ್ಯಾಪಾರ ಖಾತೆ ಸಚಿವರಾಗಿದ್ದಾರೆ.

1960ರ ದಶಕದ ಆರಂಭದಲ್ಲಿ ಭಾರತದಿಂದ ಕೆನಡಾಗೆ ವಲಸೆ ಬಂದ ಸರೋಜ್ ಡಿ ರಾಮ್ ಮತ್ತು ಎಸ್.ವಿ.ಆನಂದ್ ಎಂಬ ವೈದ್ಯ ದಂಪತಿಯ ಪುತ್ರಿಯಾಗಿ 1967ರ ಮೇ 20ರಂದು ಜನಿಸಿದ ಅನಿತಾ, ವಿದ್ಯಾರ್ಥಿ ಜೀವನದಿಂದಲೂ ತಮ್ಮ ಪೋಷಕರಿಂದ ಮೌಲ್ಯಗಳನ್ನು ರೂಡಿಸಿಕೊಂಡಿದ್ದರು ಮತ್ತು ವೃತ್ತಿಸಂಹಿತೆಯನ್ನು ಅಳವಡಿಸಿಕೊಂಡಿದ್ದರು. ಇವರಿಗೆ ಗೀತಾ ಹಾಗೂ ಸೋನಿಯಾ ಎಂಬ ಇಬ್ಬರು ಸಹೋದರಿಯರಿದ್ದಾರೆ. 18ನೇ ವಯಸ್ಸಿನಲ್ಲಿ ಅಂದರೆ 1985ನಲ್ಲಿ ಒಂಟಾರಿಯೊಗೆ ಸ್ಥಳಾಂತರಗೊಂಡು ರಾಜಕೀಯ ವಿಜ್ಞಾನದಲ್ಲಿ ಪದವಿ ಪಡೆದರು. ಬಳಿಕ ಬ್ಯಾಚುಲರ್ ಆಫ್ ಆರ್ಟ್ಸ್ (ಆನರ್ಸ್) ಪದವಿಯನ್ನು ಆಕ್ಸ್ಫರ್ಡ್ ವಿವಿಯಿಂದ ಪಡೆದರು. ಡಾಲ್ ಹೌಸಿ ವಿವಿ ಮತ್ತು ಟೊರಾಂಟೊ ವಿವಿಯಿಂದ ಕಾನೂನು ವಿಷಯದಲ್ಲಿ ಬ್ಯಾಚುಲರ್ ಡಿಗ್ರಿ ಮತ್ತು ಮಾಸ್ಟರ್ಸ್ ಡಿಗ್ರಿ ಪಡೆದರು. ಯೆಲೆ ಲಾ ಸ್ಕೂಲ್ ಸೇರಿದಂತೆ ವಿವಿಧೆಡೆ ಅಧ್ಯಾಪನಾ ವೃತ್ತಿ ಕೈಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X