Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಂಗಾಪುರ ಅಧ್ಯಕ್ಷೀಯ ಚುನಾವಣೆಗೆ ಭಾರತೀಯ...

ಸಿಂಗಾಪುರ ಅಧ್ಯಕ್ಷೀಯ ಚುನಾವಣೆಗೆ ಭಾರತೀಯ ಮೂಲದ ತಾಮರನ್ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ22 Aug 2023 10:25 PM IST
share
ಸಿಂಗಾಪುರ ಅಧ್ಯಕ್ಷೀಯ ಚುನಾವಣೆಗೆ ಭಾರತೀಯ ಮೂಲದ ತಾಮರನ್ ಸ್ಪರ್ಧೆ

ಸಿಂಗಾಪುರ: ಸಿಂಗಾಪುರ ಸಂಜಾತ ಭಾರತೀಯ ಮೂಲದ ತಾಮರನ್ ಷಣ್ಮುಗರತ್ನಂ ಅವರು ಸೆಪ್ಟೆಂಬರ್ 1ರಂದು ನಡೆಯಲಿರುವ ಸಿಂಗಾಪುರದ ಅಧ್ಯಕ್ಷೀಯ ಚುನಾವಣೆಗೆ ತನ್ನ ನಾಮಪತ್ರವನ್ನು ಸಲ್ಲಿಸಿದ್ದಾರೆ. ಚೀನಿ ಮೂಲದ ಇಬ್ಬರು ಮಾಜಿ ಉದ್ಯಮ ಕಾರ್ಯನಿರ್ವಾಹಕರು ಕೂಡಾ ಅಧ್ಯಕ್ಷೀಯ ಹುದ್ದೆಗೆ ತಮ್ಮ ಸ್ಪರ್ಧೆಯನ್ನು ಈಗಾಗಲೇ ಘೋಷಿಸಿದ್ದಾರೆ.

ಸರಕಾರಿ ಸ್ವಾಮ್ಯದ ಕಂಪೆನಿಯೊಂದರ ಮಾಜಿ ಹೂಡಿಕೆ ವರಿಷ್ಠ, 75 ವರ್ಷ ವಯಸ್ಸಿನ ನಿಗ್ ಕೊಕ್ ಸೊಂಗ್ ಹಾಗೂ ಸರಕಾರಿ ಸ್ವಾಮ್ಯದ ವಿಮಾ ಕಂಪೆನಿಯ ಮಾಜಿ ವರಿಷ್ಠ ಟಾನ್ ಕಿನ್ ಲಿಯಾನ್ (75), ಅವರು ಕೂಡಾ ಸಿಂಗಾಪುರದ ಅತ್ಯುನ್ನತ ರಾಜಕೀಯೇತರ ಹುದ್ದೆಯಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ

ಸಿಂಗಾಪುರದ 9ನೇ ಅಧ್ಯಕ್ಷನ ಆಯ್ಕೆಗೆ ನಡೆಯುವ ಈಗಾಗಲೇ ಚುನಾವಣೆ ಪ್ರಚಾರ ಆರಂಭಗೊಂಡಿದ್ದು, ಆಗಸ್ಟ್ 30ಕ್ಕೆ ಕೊನೆಗೊಳ್ಳಲಿದೆ. ಸೆಪ್ಟೆಂಬರ್ 1ರಂದು ಮತದಾ ನಡೆಯಲಿದೆ. ಸಿಂಗಾಪುರದ ಹಾಲಿ ಅದ್ಯಕ್ಷ ಹಲೀಮಾ ಯಾಕೂಬ್ ಅವರ ಆರು ವರ್ಷಗಳ ಅವಧಿಯು ಸೆಪ್ಟೆಂಬರ್ 13ರಂದು ಕೊನೆಗೊಳ್ಳಲಿದೆ.

ಅಧ್ಯಕ್ಷೀಯ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಬೆಂಬಲಿಗರನ್ನುದ್ದೇಶಿಸಿ ಭಾಷಣ ಮಾಡಿದ ತಾಮನ್ ಅವರು, ತಾನು ಗೌರವಾನ್ವಿತ ಹಾಗೂ ಘನತೆಯ ಸ್ಪರ್ಧೆಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದರು. ಪ್ರತಿಯೊಬ್ಬ ಅಭ್ಯರ್ಥಿಯು ಸಿಂಗಾಪುರದ ಪ್ರಜೆಗಳಿಗೆ ಏನನ್ನು ತಂದುಕೊಡಲಿದ್ದಾನೆ ಹಾಗೂ ದೇಶದ ಭವಿಷ್ಯಕ್ಕೆ ಏನು ಕೊಡುಗೆ ನೀಡಲಿದ್ದಾರೆಂಬುದನ್ನು ಕೇಂದ್ರೀಕರಿಸಿ ಪ್ರಚಾರ ನಡೆಯಲಿದೆಯೆಂದು ಅವರು ಹೇಳಿದರು.

‘‘ತಾನು ನ್ಯಾಯಯುತವಾದ, ಅಧಿಕ ದಯಾಭರಿತ ಹಾಗೂ ಎಲ್ಲರನ್ನೂ ಒಳಗೊಂಡ ಸಮಾಜದಲ್ಲಿ ನಂಬಿಕೆಯಿರಿಸಿದ್ದೇನೆ. ನನ್ನ ಜೀವನವಿಡೀ ಅದಕ್ಕೆ ಸಮರ್ಪಿತವಾಗಿದೆ. ಸಿಂಗಾಪುರವನ್ನು ವಿಶಿಷ್ಟವಾಗಿಸಬಹುದದಾಗಿ’’ ಎಂದು ತಾಮರನ್ ತನ್ನ ಭಾಷಣದಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಅರ್ಥಶಾಸ್ತ್ರಜ್ಞರಾದ ತಾಮರನ್ ಅವರು 2001ರಲ್ಲಿ ರಾಜಕಾರಣಕ್ಕೆ ಧುಮುಕುವ ಮುನ್ನ ಸಿಂಗಾಪುರದ ವಿತ್ತೀಯ ಪ್ರಾಧಿಕಾರದಲ್ಲಿ ಅಧಿಕಾರಿಯಾಗಿದ್ದರು.

2011ರಿಂದ 2019ರವರೆಗೆ ಅವರು ಸಿಂಗಾಪುರದ ಆಡಳಿತಾರೂಢ ಪೀಪಲ್ಸ್ ಆ್ಯಕ್ಷನ್ ಪಾರ್ಟಿ ಸರಕಾರದಲ್ಲಿ ಶಿಕ್ಷಣ ಹಾಗೂ ಹಣಕಾಸು ಸಚಿವರಾಗಿ ಮತ್ತು ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X