Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೊಬೆಲ್ ಪುರಸ್ಕೃತ ಮುಹಮ್ಮದ್‌ ಯೂನುಸ್‌...

ನೊಬೆಲ್ ಪುರಸ್ಕೃತ ಮುಹಮ್ಮದ್‌ ಯೂನುಸ್‌ ನೇತೃತ್ವದಲ್ಲಿ ಬಾಂಗ್ಲಾ ಮಧ್ಯಂತರ ಸರ್ಕಾರ

ವಾರ್ತಾಭಾರತಿವಾರ್ತಾಭಾರತಿ7 Aug 2024 8:51 AM IST
share
ನೊಬೆಲ್ ಪುರಸ್ಕೃತ ಮುಹಮ್ಮದ್‌ ಯೂನುಸ್‌ ನೇತೃತ್ವದಲ್ಲಿ ಬಾಂಗ್ಲಾ ಮಧ್ಯಂತರ ಸರ್ಕಾರ

ಢಾಕಾ: ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್‌ ಯೂನುಸ್‌ ನೇತೃತ್ವದಲ್ಲಿ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಲಿದೆ ಎಂದು ಅಧ್ಯಕ್ಷ ಮೊಹ್ಮದ್ ಶಹಬುದ್ದೀನ್ ಅಬೆದಿನ್ ಅವರ ಮಾಧ್ಯಮ ಕಾರ್ಯದರ್ಶಿ ಪ್ರಕಟಿಸಿದ್ದಾರೆ. ಪ್ರಧಾನಿ ಶೇಕ್ ಹಸೀನಾ ಪದತ್ಯಾಗಕ್ಕೆ ಕಾರಣವಾದ ಚಳವಳಿ ರೂಪಿಸಿದ ವಿದ್ಯಾರ್ಥಿ ಮುಖಂಡರ ಜತೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಶೇಕ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಬೆನ್ನಲ್ಲೇ ಸೋಮವಾರ ಬಾಂಗ್ಲಾದೇಶ ಸೇನೆಯ ಮುಖ್ಯಸ್ಥ ಜನರಲ್ ವಕರ್ ಉಝ್ ಝಮಾನ್ ದೇಶವನ್ನು ನಿಭಾಯಿಸುವ ಹೊಣೆ ಹೊತ್ತಿದ್ದರು ಹಾಗೂ ಮಧ್ಯಂತರ ಸರ್ಕಾರ ಶೀಘ್ರವೇ ರಚನೆಯಾಗಲಿದೆ ಎಂದು ಪ್ರಕಟಿಸಿದ್ದರು. ಆದರೆ ಇದು ಯಾವಾಗ ರಚನೆಯಾಗಲಿದೆ ಹಾಗೂ ಯಾರು ಮುಖ್ಯಸ್ಥರಾಗಿರುತ್ತಾರೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಇರಲಿಲ್ಲ.

ವೈದ್ಯಕೀಯ ಚಿಕಿತ್ಸೆಗಾಗಿ ಪ್ಯಾರೀಸ್‍ನಲ್ಲಿರುವ ಯೂನೂಸ್ (84) ಎಎಫ್‍ಪಿಗೆ ನೀಡಿದ ಲಿಖಿತ ಹೇಳಿಕೆಯಲ್ಲಿ, "ಪ್ರತಿಟನಾಕಾರರು ಇಟ್ಟ ವಿಶ್ವಾಸ ಮತ್ತು ಮಧ್ಯಂತರ ಸರ್ಕಾರದ ನಾಯಕತ್ವ ವಹಿಸಿಕೊಳ್ಳುವಂತೆ ಬಯಸಿರುವುದು ನನಗೆ ಸಿಕ್ಕಿದ ಗೌರವ ಎಂದು ಭಾವಿಸುತ್ತೇನೆ" ಎಂದು ಹೇಳಿದ್ದಾರೆ. ಶಾಂತಿ ಮರುಸ್ಥಾಪನೆಗೆ ಮುಕ್ತ ಚುನಾವಣೆ ಅಗತ್ಯ ಎಂದು ಅವರು ಹೇಳಿದ್ದಾರೆ.

"ನನ್ನ ದೇಶಕ್ಕಾಗಿ ಮತ್ತು ನನ್ನ ಜನರ ಸಾಹಸಕ್ಕಾಗಿ ಬಾಂಗ್ಲಾದೇಶದಲ್ಲಿ ಕ್ರಮ ಅಗತ್ಯವಾದರೆ, ನಾನದನ್ನು ತೆಗೆದುಕೊಳ್ಳುತ್ತೇನೆ" ಎಂದು ಕಡುಬಡವರ ಬ್ಯಾಂಕರ್ ಎಂದೇ ಖ್ಯಾತರಾಗಿರುವ ಅವರು ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ಬ್ಯಾಂಕ್‍ಗಳ ಮೂಲಕ ಮೈಕ್ರೊ ಸಾಲವನ್ನು ನೀಡುವ ಯೋಜನೆ ಮೂಲ ಲಕ್ಷಾಂತರ ಬಡವರ ಕಲ್ಯಾಣಕ್ಕೆ ಅವರು ನೆರವಾಗಿದ್ದರು.

Tags

Muhammad Yunus
share
ವಾರ್ತಾಭಾರತಿ
ವಾರ್ತಾಭಾರತಿ
Next Story
X