Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2ನೇ ತಿಂಗಳಿಗೆ ಕಾಲಿಟ್ಟ ಗಾಝಾ ಮೇಲೆ...

2ನೇ ತಿಂಗಳಿಗೆ ಕಾಲಿಟ್ಟ ಗಾಝಾ ಮೇಲೆ ಇಸ್ರೇಲ್ ದಾಳಿ

ಮಕ್ಕಳ ಸ್ಮಶಾನವಾದ ಗಾಝಾದ ಕರಾವಳಿ ಪ್ರದೇಶ ; ವಿಶ್ವಸಂಸ್ಥೆ ಕಳವಳ

ವಾರ್ತಾಭಾರತಿವಾರ್ತಾಭಾರತಿ7 Nov 2023 11:41 PM IST
share
2ನೇ ತಿಂಗಳಿಗೆ ಕಾಲಿಟ್ಟ ಗಾಝಾ ಮೇಲೆ ಇಸ್ರೇಲ್ ದಾಳಿ

ಜೆರುಸಲೇಂ: ಅ.7ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿದ ಬಳಿಕ ಗಾಝಾದಲ್ಲಿ ತಾಂಡವವಾಡುತ್ತಿರುವ ಭೀಕರ ಯುದ್ಧವು ಮಂಗಳವಾರ ಎರಡನೆ ತಿಂಗಳಿಗೆ ಕಾಲಿರಿಸಿದೆ. ಫೆಲೆಸ್ತೀನ್ ಹೋರಾಟಗಾರ ಸಂಘಟನೆ ಹಮಾಸ್ ತನ್ನ ವಶದಲ್ಲಿರುವ 240 ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವವರೆಗೆ ಕದನವಿರಾಮ ಘೋಷಿಸುವುದಿಲ್ಲವೆಂದು ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಹೇಳಿದ್ದಾರೆ.

ಯುದ್ಧ ಕೊನೆಗೊಂಡ ಆನಂತರ ಗಾಝಾದ ಒಟ್ಟಾರೆ ಭದ್ರತೆಯನ್ನು ಇಸ್ರೇಲ್ ವಹಿಸಿಕೊಳ್ಳಲಿದೆಯೆಂದೂ ಅವರು ತಿಳಿಸಿದ್ದಾರೆ. ಆದರೆ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವಂತೆ ಮಾಡುವ ಹಾಗೂ 20.40 ಲಕ್ಷಕ್ಕೂ ಅಧಿಕ ಜನಸಂಖ್ಯೆಯ ಗಾಝಾಕ್ಕೆ ನೆರವು ಸಾಮಾಗ್ರಿಗಳ ಪೂರೈಕೆಯ ಉದ್ದೇಶದಿಂದ ‘ವ್ಯೂಹಾತ್ಮಕವಾಗಿ ತಾತ್ಕಾಲಿಕ ಯುದ್ಧ ನಿಲುಗಡೆ’ ಮಾಡುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ.

ಕಳೆದ ಒಂದು ತಿಂಗಳಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿಗಳಲ್ಲಿ ಮೃತಪಟ್ಟವರ ಸಂಖ್ಯೆ ಈಗ 10 ಸಾವಿರಕ್ಕೇರಿದ್ದು, ಅವರಲ್ಲಿ ಬಹುತೇಕ ಮಂದಿ ನಾಗರಿಕರು ಎಂದು ಹಮಾಸ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಯುದ್ಧವು ದಿನದದಿಂದ ದಿನಕ್ಕೆ ಭೀಕರತೆಯನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಕೂಡಾ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಗಾಝಾದ ಕರಾವಳಿ ಪ್ರದೇಶವು ಮಕ್ಕಳ ಸ್ಮಶಾನವಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಸೋಮವಾರ ಹೇಳಿಕೆಯೊಂದನ್ನು ನೀಡಿ, ತನ್ನ ಪಡೆಗಳು ಉತ್ತರ ಗಾಝಾಪಟ್ಟಿಯಲ್ಲಿ ಹಮಾಸ್ ಹಮಾಸ್ ಹೋರಾಟಗಾರರ ಮಿಲಿಟರಿ ಭದ್ರಕೋಟೆಯೊಂದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದೆ. ಟ್ಯಾಂಕ್ ನಿರೋಧಕ ಕ್ಷಿಪಣಿ, ರಾಕೆಟ್‌ಲಾಂಚರ್‌ಗಳು, ಶಸ್ತ್ರಾಸ್ತ್ರಗಳು ಹಾಗೂ ವಿವಿಧ ಗುಪ್ತಚರ ಸಾಮಾಗ್ರಿಗಳು ಅಲ್ಲಿ ಪತ್ತೆಯಾಗಿವೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಒಂದು ತಿಂಗಳಿಂದ ಇಸ್ರೇಲ್ ನಡೆಸುತ್ತಿರುವ ದಾಳಿಗಳಿಂದಾಗಿ ಗಾಝಾ ನಗರ ಸ್ಮಶಾನಸದೃಶವಾಗಿದೆ. ವೈಮಾನಿಕ ಬಾಂಬ್ ದಾಳಿಗಳಿಂದಾಗಿ ಕಟ್ಟಡಗಳು ಕುಸಿದುಬಿದ್ದಿರುವುದು ನಗರಾದ್ಯಂತ ಕಂಡುಬರುತ್ತಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳು ತುಂಬಿತುಳುಕುತ್ತಿದ್ದು, ಆಸ್ಪತ್ರೆಯ ಹೊರಗಡೆ ಮೃತದೇಹಗಳ ಸಾಲುಗಳೇ ಕಂಡುಬರುತ್ತಿವೆ. ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದರಿಂದ ವೈದ್ಯರುಗಳು ಮೊಬೈಲ್ ಬೆಳಕಿನ ನೆರವಿನಿಂದ ಶಸ್ತ್ರಕ್ರಿಯೆಯನ್ನು ನಡೆಸುತ್ತಿದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X