Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. Libya | ಮಾಜಿ ನಾಯಕ ಮುಅಮ್ಮರ್ ಗದಾಫಿ...

Libya | ಮಾಜಿ ನಾಯಕ ಮುಅಮ್ಮರ್ ಗದಾಫಿ ಅವರ ಪುತ್ರ ಸೈಫ್ ಅಲ್-ಇಸ್ಲಾಂ ಗದಾಫಿ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ4 Feb 2026 8:40 AM IST
share
Libya | ಮಾಜಿ ನಾಯಕ ಮುಅಮ್ಮರ್ ಗದಾಫಿ ಅವರ ಪುತ್ರ ಸೈಫ್ ಅಲ್-ಇಸ್ಲಾಂ ಗದಾಫಿ ಹತ್ಯೆ

ಟ್ರಿಪೋಲಿ: ಲಿಬಿಯಾದ ಮಾಜಿ ನಾಯಕ ಮುಅಮ್ಮರ್ ಮುಹಮ್ಮದ್ ಅಬು ಮಿನ್ಯಾರ್ ಅಲ್-ಗದಾಫಿ ಅವರ ಪುತ್ರ ಸೈಫ್ ಅಲ್-ಇಸ್ಲಾಂ ಗದಾಫಿ ಅವರನ್ನು ಜಿಂಟಾನ್ ಪಟ್ಟಣದಲ್ಲಿರುವ ಅವರ ನಿವಾಸದಲ್ಲಿ ಮುಸುಕುಧಾರಿಗಳು ನುಗ್ಗಿ ಹತ್ಯೆಗೈದಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿದ್ದಾಗಿ aljazeera ವರದಿ ಮಾಡಿದೆ.

ಗದಾಫಿ ಅವರ ವಕೀಲ ಖಲೀದ್ ಅಲ್-ಝೈದಿ ಹಾಗೂ ರಾಜಕೀಯ ಸಲಹೆಗಾರ ಅಬ್ದುಲ್ಲಾ ಉಸ್ಮಾನ್ ಸಾಮಾಜಿಕ ಜಾಲತಾಣಗಳ ಮೂಲಕ ಸಾವಿನ ಮಾಹಿತಿಯನ್ನು ದೃಢಪಡಿಸಿದ್ದಾರೆ. ಟ್ರಿಪೋಲಿಯಿಂದ ಸುಮಾರು 136 ಕಿ.ಮೀ ದೂರದಲ್ಲಿರುವ ಜಿಂಟಾನ್‌ನಲ್ಲಿನ ಮನೆಯಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ದಾಳಿ ನಡೆಸಿದ್ದು, ಭದ್ರತಾ ಕ್ಯಾಮೆರಾಗಳನ್ನು ಮುಚ್ಚಿ ಸಾಕ್ಷ್ಯಗಳನ್ನು ಅಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಕೃತ್ಯವನ್ನು ಗದಾಫಿ ಅವರ ರಾಜಕೀಯ ತಂಡ “ಹೇಡಿತನ ಮತ್ತು ವಿಶ್ವಾಸಘಾತುಕ ಹತ್ಯೆ” ಎಂದು ಆರೋಪಿಸಿದೆ.

ಈ ಹತ್ಯೆಯ ಕುರಿತು ತುರ್ತು ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಟ್ರಿಪೋಲಿ ಮೂಲದ ಹೈ ಸ್ಟೇಟ್ ಕೌನ್ಸಿಲ್‌ನ ಮಾಜಿ ಮುಖ್ಯಸ್ಥ ಖಲೀದ್ ಅಲ್-ಮಿಶ್ರಿ ಆಗ್ರಹಿಸಿದ್ದಾರೆ.

ಸೈಫ್ ಅಲ್-ಇಸ್ಲಾಂ ಗದಾಫಿ ಲಿಬಿಯಾದಲ್ಲಿ ಯಾವುದೇ ಅಧಿಕೃತ ಹುದ್ದೆ ವಹಿಸಿರದಿದ್ದರೂ, 2000ರಿಂದ 2011ರವರೆಗೆ ದೇಶದ ಪ್ರಮುಖ ರಾಜಕೀಯ ವ್ಯಕ್ತಿಯಾಗಿ ಪರಿಗಣಿಸಲ್ಪಟ್ಟಿದ್ದರು. 2011ರ ಲಿಬಿಯಾ ದಂಗೆ ಬಳಿಕ ಅವರನ್ನು ಬಂಧಿಸಿ ಜಿಂಟಾನ್‌ನಲ್ಲಿ ಇರಿಸಲಾಗಿತ್ತು. 2017ರಲ್ಲಿ ಕ್ಷಮಾದಾನದಡಿ ಬಿಡುಗಡೆಯಾದ ಬಳಿಕ ಅವರು ಅಲ್ಲಿ ವಾಸಿಸುತ್ತಿದ್ದರು.

1972ರಲ್ಲಿ ಟ್ರಿಪೋಲಿಯಲ್ಲಿ ಜನಿಸಿದ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಪಶ್ಚಿಮ ರಾಷ್ಟ್ರಗಳೊಂದಿಗೆ ಲಿಬಿಯಾದ ಸಂಬಂಧ ಸುಧಾರಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ 2011ರ ದಂಗೆ ವೇಳೆ ತಂದೆಯ ಆಡಳಿತಕ್ಕೆ ಬೆಂಬಲ ನೀಡಿದ ಹಿನ್ನೆಲೆ ಮಾನವೀಯತೆಯ ವಿರುದ್ಧದ ಅಪರಾಧ ಆರೋಪಗಳನ್ನು ಎದುರಿಸಿದ್ದರು. 2015ರಲ್ಲಿ ಟ್ರಿಪೋಲಿ ನ್ಯಾಯಾಲಯವು ಅವರಿಗೆ ಗೈರುಹಾಜರಿಯಲ್ಲಿ ಮರಣದಂಡನೆ ವಿಧಿಸಿತ್ತು. 2021ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದರೂ, ಹಳೆಯ ತೀರ್ಪಿನ ಕಾರಣ ಅವರ ನಾಮಪತ್ರ ವಿವಾದಕ್ಕೀಡಾಗಿ ಅನರ್ಹಗೊಂಡಿತ್ತು.

Tags

LibyaSaif al-Islam GaddafiGaddafi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X