Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೇಪಾಳ | ಆಡಳಿತಾರೂಢ ಮೈತ್ರಿಕೂಟದ ಪ್ರಮುಖ...

ನೇಪಾಳ | ಆಡಳಿತಾರೂಢ ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷ ವಿಭಜನೆ

ವಾರ್ತಾಭಾರತಿವಾರ್ತಾಭಾರತಿ7 May 2024 8:53 PM IST
share
ನೇಪಾಳ | ಆಡಳಿತಾರೂಢ ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷ ವಿಭಜನೆ

ಕಠ್ಮಂಡು: ನೇಪಾಳದಲ್ಲಿ ಅಧಿಕಾರದಲ್ಲಿರುವ ಮೈತ್ರಿಕೂಟ ಸರಕಾರದ ಪ್ರಮುಖ ಮಿತ್ರಪಕ್ಷವಾಗಿರುವ ಜನತಾ ಸಮಾಜವಾದಿ ಪಾರ್ಟಿ-ನೇಪಾಳ(ಜೆಎಸ್‍ಪಿ-ಎನ್)ದ ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದು ಹೊಸ ಪಕ್ಷವನ್ನು ರಚಿಸಿರುವುದಾಗಿ ವರದಿಯಾಗಿದೆ.

ಜೆಎಸ್‍ಪಿ-ಎನ್ ಪಕ್ಷದ ಅಧ್ಯಕ್ಷ, ಉಪಪ್ರಧಾನಿ ಉಪೇಂದ್ರ ಯಾದವ್ ವಿದೇಶಕ್ಕೆ ಪ್ರವಾಸ ತೆರಳಿರುವ ಸಂದರ್ಭ ಈ ಬೆಳವಣಿಗೆ ನಡೆದಿದ್ದು ಇದಕ್ಕೆ ಮೈತ್ರಿ ಸರಕಾರದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರು ತೆರೆಮರೆಯಲ್ಲಿ ಬೆಂಬಲ ನೀಡಿದ್ದಾರೆ. ಯಾದವ್ ವಿರೋಧ ಪಕ್ಷದೊಂದಿಗೆ ಕೈಜೋಡಿಸಿ `ಪ್ರಚಂಡ' ಸರಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದ್ದರು.

ಉಪೇಂದ್ರ ಯಾದವ್ ಅವರ ಪ್ರಭಾವವನ್ನು ಹತ್ತಿಕ್ಕುವುದು ಇದರ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಪಕ್ಷದ ಸಂಸದ ಅಶೋಕ್ ರಾಯ್ ನೇತೃತ್ವದಲ್ಲಿ 7 ಸಂಸದರು ಹಾಗೂ 29 ಕೇಂದ್ರೀಯ ಸಮಿತಿ ಸದಸ್ಯರು ಹೊಸ ಪಕ್ಷ `ಜನತಾ ಸಮಾಜವಾದಿ ಪಕ್ಷ'ದ ನೋಂದಣಿಗಾಗಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಜೆಎಸ್‍ಪಿ-ಎನ್ ಸಂಸತ್‍ನಲ್ಲಿ 12 ಸದಸ್ಯರನ್ನು ಹೊಂದಿದೆ.

ಅಶೋಕ್ ರಾಯ್ ನೇತೃತ್ವದ ಜೆಎಸ್‍ಪಿಯನ್ನು ಹೊಸ ರಾಜಕೀಯ ಪಕ್ಷವೆಂದು ಚುನಾವಣಾ ಆಯೋಗ ಮಾನ್ಯ ಮಾಡಿದೆ. ಈ ಹೊಸ ರಾಜಕೀಯ ಬೆಳವಣಿಗೆಯ ಬಳಿಕ `ಪ್ರಚಂಡ' ನೇತೃತ್ವದ ಸಿಪಿಎನ್(ಮಾವೋವಾದಿ) ಪಕ್ಷ ಸಂಸತ್‍ನಲ್ಲಿ ಅಲ್ಪ ಬಹುಮತ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೆಎಸ್‍ಪಿ-ಎನ್ ವಿಭಜನೆಗೂ ಮುನ್ನ 275 ಸದಸ್ಯಬಲದ ಸಂಸತ್‍ನಲ್ಲಿ ಆಡಳಿತ ಮೈತ್ರಿಕೂಟ ಸಿಪಿಎನ್- ಯುಎಮ್‍ಎಲ್ 79 ಸ್ಥಾನ(ಸ್ಪೀಕರ್ ಹಾಗೂ ಉಚ್ಛಾಟಿತ ಸಂಸದ ಸೇರಿ), ಸಿಪಿಎನ್(ಮಾವೋವಾದಿ) 32, ರಾಷ್ಟ್ರೀಯ ಸ್ವತಂತ್ರ ಪಾರ್ಟಿ 21, ಜೆಎಸ್‍ಪಿ-ಎನ್ 12, ಸಿಪಿಎನ್(ಯುನಿಫೈಡ್ ಸೋಷಿಯಲಿಸ್ಟ್) 10 ಸ್ಥಾನ ಸೇರಿದಂತೆ 154 ಸ್ಥಾನಗಳನ್ನು ಹೊಂದಿತ್ತು. ಬಹುಮತಕ್ಕೆ 138 ಸ್ಥಾನಗಳ ಅಗತ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X