Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತಕ್ಕೆ ವಾಯುಪ್ರದೇಶ ಮುಚ್ಚಿ 2...

ಭಾರತಕ್ಕೆ ವಾಯುಪ್ರದೇಶ ಮುಚ್ಚಿ 2 ತಿಂಗಳಲ್ಲಿ 127 ಕೋಟಿ ಕಳೆದುಕೊಂಡ ಪಾಕಿಸ್ತಾನ

ವಾರ್ತಾಭಾರತಿವಾರ್ತಾಭಾರತಿ10 Aug 2025 7:41 AM IST
share
ಭಾರತಕ್ಕೆ ವಾಯುಪ್ರದೇಶ ಮುಚ್ಚಿ 2 ತಿಂಗಳಲ್ಲಿ 127 ಕೋಟಿ ಕಳೆದುಕೊಂಡ ಪಾಕಿಸ್ತಾನ

ಹೊಸದಿಲ್ಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರದ ಕ್ರಮವಾಗಿ ಭಾರತ ಏಪ್ರಿಲ್ 23ರಂದು ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಪಡಿಸಿದ ಮರುದಿನವೇ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ಭಾರತೀಯ ವಿಮಾನಗಳಿಗೆ ಮುಚ್ಚಿದ ಪರಿಣಾಮ ಎರಡು ತಿಂಗಳಲ್ಲಿ 410 ಕೋಟಿ ಪಾಕಿಸ್ತಾನಿ ರೂಪಾಯಿಗಳನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನೀಡಿದ ಮಾಹಿತಿಯಿಂದ ಬಹಿರಂಗವಾಗಿದೆ.

ಏಪ್ರಿಲ್ 24ರಿಂದ ಜೂನ್ 30ರ ಅವಧಿಯಲ್ಲಿ ಭಾರತೀಯ ವಿಮಾನಗಳಿಗೆ ಅಂದರೆ ಭಾರತೀಯ ಕಂಪನಿಗಳು ಹೊಂದಿರುವ ಮತ್ತು ಲೀಸ್ ಆಧಾರದಲ್ಲಿ ನೀಡಿದ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಪಾಕಿಸ್ತಾನ ಮುಚ್ಚಿದ್ದರಿಂದ ಈ ನಷ್ಟವಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವರು ಹೇಳಿದ್ದಾರೆ. ಪಾಕಿಸ್ತಾನದ ಈ ನಡೆಯಿಂದ ಭಾರತದ 100-150 ವಿಮಾನಗಳ ಹಾರಾಟಕ್ಕೆ ತೊಂದರೆಯಾಗಿದೆ.

ಈ ನಷ್ಟದ ಹೊರತಾಗಿಯೂ, ಪಾಕಿಸ್ತಾನ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಆದಾಯ 2019ರಲ್ಲಿ ಇದ್ದ 508000 ಡಾಲರ್ಗೆ ಹೋಲಿಸಿದರೆ 2025ರಲ್ಲಿ 760000 ಡಾಲರ್ ಗೆ ಹೆಚ್ಚಿದೆ. ವಾಯುಪ್ರದೇಶ ನಿರ್ಬಂಧಿಸುವ ವಿಚಾರ ಫೆಡರಲ್ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.

ಹಣಕಾಸು ವಿಚಾರದಲ್ಲಿ ನಷ್ಟ ಸಂಭವಿವಿಸಿದರೂ, ಇದನ್ನು ಆರ್ಥಿಕವಾಗಿ ನೋಡದೇ ದೇಶದ ಸಾರ್ವಭೌತ್ವ ಮತ್ತು ರಕ್ಷಣೆಯ ಅಂಶವನ್ನು ಪರಿಗಣಿಸಬೇಕು ಎಂದು ರಕ್ಷಣಾ ಸಚಿವರು ಹೇಳಿಕೆ ನೀಡಿದ್ದಾಗಿ 'ಡಾನ್' ವರದಿ ಮಾಡಿದೆ.

2019ರ ಗಡಿ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ 54 ದಶಲಕ್ಷ ಡಾಲರ್ ನಷ್ಟ ಅನುಭವಿಸಿತ್ತು. ಸದ್ಯದ ಆದೇಶದ ಪ್ರಕಾರ ಆಗಸ್ಟ್ ಕೊನೆಯವರೆಗೂ ಭಾರತೀಯ ವಿಮಾನಗಳಿಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಮುಚ್ಚಲಾಗಿದೆ.

Tags

PakistanairspaceIndia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X