Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫುಕುಷಿಮ ಸ್ಥಾವರದಿಂದ ವಿಕಿರಣಶೀಲ ನೀರು...

ಫುಕುಷಿಮ ಸ್ಥಾವರದಿಂದ ವಿಕಿರಣಶೀಲ ನೀರು ಸಮುದ್ರಕ್ಕೆ ಬಿಡುಗಡೆ

ಚೀನಾದಿಂದ ತೀವ್ರ ಪ್ರತಿರೋಧ

ವಾರ್ತಾಭಾರತಿವಾರ್ತಾಭಾರತಿ7 July 2023 11:22 PM IST
share
ಫುಕುಷಿಮ ಸ್ಥಾವರದಿಂದ ವಿಕಿರಣಶೀಲ ನೀರು ಸಮುದ್ರಕ್ಕೆ ಬಿಡುಗಡೆ

ಟೋಕಿಯೊ: ದುರ್ಬಲಗೊಂಡ ಫುಕುಷಿಮ ಅಣುವಿದ್ಯುತ್ ಸ್ಥಾವರದಿಂದ ಸಂಸ್ಕರಿಸಿದ ವಿಕಿರಣಶೀಲ ನೀರನ್ನು ಸಮುದ್ರಕ್ಕೆ ಬಿಡುವುದಕ್ಕೆ ಸಂಬಂಧಿ

ಸಿದ ಅಂತಿಮ ಕಾನೂನು ಪ್ರಕ್ರಿಯೆಯನ್ನು ಜಪಾನ್ ಶುಕ್ರವಾರ ಯಶಸ್ವಿಯಾಗಿ ಪೂರ್ತಿಗೊಳಿಸಿದೆ. ಆದರೆ ವಿಕಿರಣಶೀಲ ನೀರನ್ನು ಸಮುದ್ರಕ್ಕೆ ಬಿಡುವುದರಿಂದ ಉಂಟಾಗುವ ಎಲ್ಲಾ ಸಮಸ್ಯೆಗಳಿಗೂ ಜಪಾನ್ ಹೊಣೆಯಾಗಿದೆ ಎಂದು ಚೀನಾ ಕಟು ಎಚ್ಚರಿಕೆ ನೀಡಿದೆ.

ಈ ಮಧ್ಯೆ, ಸಮುದ್ರಕ್ಕೆ ಸಂಸ್ಕರಿಸಿದ ವಿಕಿರಣ ಶೀಲ ನೀರನ್ನು ಬಿಡುವ ಜಪಾನ್ ಕೋರಿಕೆಯನ್ನು ಪರಿಶೀಲಿಸಿದ ವಿಶ್ವಸಂಸ್ಥೆಯ ಪರಮಾಣು ನಿಗಾ ಏಜೆನ್ಸಿ ‘ಅಂತರ್ರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ(ಐಎಇಎ)’ಯ 11 ಸದಸ್ಯರ ತಂಡ ನೀರು ಬಿಡುಗಡೆಗೆ ಸಮ್ಮತಿ ಸೂಚಿಸಿದ್ದರೂ ಇದು ಸರ್ವಾನುಮತದ ನಿರ್ಧಾರ ಆಗಿರಲಿಲ್ಲ ಎಂದು ಐಎಇಎ ಮುಖ್ಯಸ್ಥ ರಫೇಲ್ ಗ್ರಾಸಿ ಹೇಳಿದ್ದಾರೆ.

ಸುಮಾರು 1 ದಶಕದ ಹಿಂದೆ ಸಂಭವಿಸಿದ ತ್ಸುನಾಮಿಯಲ್ಲಿ ಜಪಾನ್ನ ಫುಕುಷಿಮ ಅಣುಸ್ಥಾವರಕ್ಕೆ ತೀವ್ರ ಹಾನಿಯಾಗಿತ್ತು. ಅಂತರ್ಜಲ, ಮಳೆನೀರು ಮತ್ತು ಸ್ಥಾವರ ತಂಪಾಗಿಸಲು ಬಳಸಿದ ಸುಮಾರು 1.3 ದಶಲಕ್ಷ ಘನಮೀಟರ್ ನೀರು ಸ್ಥಾವರದಲ್ಲಿ ಶೇಖರಣೆಗೊಂಡಿದೆ. ಸ್ಥಾವರದಿಂದ ಸುಮಾರು 500 (ಒಲಿಂಪಿಕ್ ಕ್ರೀಡೆಯ ಈಜುಕೊಳದ ಗಾತ್ರ) ಈಜುಕೊಳದಲ್ಲಿ ಹಿಡಿಯುವ ಪ್ರಮಾಣದಷ್ಟು ನೀರನ್ನು ಸಾಗರಕ್ಕೆ ಬಿಡುವುದಾಗಿ ಜಪಾನ್ ಘೋಷಿಸಿತ್ತು. ಜಪಾನ್ನ ಯೋಜನೆಯಿಂದ ಆಗಬಹುದಾಗ ಸಮಸ್ಯೆಯ ಬಗ್ಗೆ ಪರಿಶೀಲಿಸಲು 2021ರಲ್ಲಿ ಐಎಇಎ 11 ಸದಸ್ಯರ ತಂಡವನ್ನು ರೂಪಿಸಿತ್ತು. ಇದೀಗ ತಂಡದ ವರದಿ ಆಧರಿಸಿ ಜಪಾನ್ಗೆ ಅನುಮತಿ ನೀಡುವುದಾಗಿ ಐಎಇಎ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X