Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಯಮ ವಹಿಸುವಂತೆ ಮಧ್ಯಪ್ರಾಚ್ಯ...

ಸಂಯಮ ವಹಿಸುವಂತೆ ಮಧ್ಯಪ್ರಾಚ್ಯ ದೇಶಗಳನ್ನು ಒತ್ತಾಯಿಸಿದ ರಶ್ಯ, ಜರ್ಮನಿ, ಬ್ರಿಟನ್

ವಾರ್ತಾಭಾರತಿವಾರ್ತಾಭಾರತಿ12 April 2024 10:37 PM IST
share

ಮಾಸ್ಕೋ : ಸಂಯಮ ವಹಿಸುವಂತೆ ಮಧ್ಯಪ್ರಾಚ್ಯ ದೇಶಗಳನ್ನು ರಶ್ಯ, ಜರ್ಮನಿ ಮತ್ತು ಬ್ರಿಟನ್ ಒತ್ತಾಯಿಸಿವೆ. ಈ ಮಧ್ಯೆ, ವಲಯದಲ್ಲಿ ಭದ್ರತಾ ಅಗತ್ಯಗಳನ್ನು ಪೂರೈಸಲು ತನ್ನ ಪಡೆಗಳನ್ನು ಸಜ್ಜುಗೊಳಿಸಿರುವುದಾಗಿ ಇಸ್ರೇಲ್ ಹೇಳಿದೆ.

ಇರಾನ್ ರಾಜಧಾನಿಗೆ ವಿಮಾನಗಳ ಹಾರಾಟವನ್ನು ಅಮಾನತುಗೊಳಿಸುವುದಾಗಿ ಜರ್ಮನಿಯ ಲುಫ್ತಾನ್ಸಾ ಏರ್‍ಲೈನ್ಸ್ ಘೋಷಿಸಿದೆ. ಮಧ್ಯಪ್ರಾಚ್ಯಕ್ಕೆ (ವಿಶೇಷವಾಗಿ ಇಸ್ರೇಲ್, ಲೆಬನಾನ್ ಮತ್ತು ಫೆಲೆಸ್ತೀನ್) ಪ್ರಯಾಣಿಸದಂತೆ ತನ್ನ ಪ್ರಜೆಗಳಿಗೆ ರಶ್ಯ ಎಚ್ಚರಿಕೆ ನೀಡಿದೆ. ದಮಾಸ್ಕಸ್‍ನಲ್ಲಿ ಇರಾನ್ ದೂತಾವಾಸದ ಮೇಲಿನ ದಾಳಿಯ ಹೊಣೆಯನ್ನು ಇಸ್ರೇಲ್ ವಹಿಸಿಕೊಂಡಿಲ್ಲ. ಆದರೆ ದೂತಾವಾಸದ ಮೇಲಿನ ದಾಳಿ ಇರಾನ್‍ನ ನೆಲದ ಮೇಲಿನ ದಾಳಿಗೆ ಸಮವಾಗಿರುವುದರಿಂದ ಇಸ್ರೇಲ್ ಶಿಕ್ಷೆಗೆ ಒಳಗಾಗಬೇಕು ಮತ್ತು ಶಿಕ್ಷೆಗೆ ಒಳಗಾಗಲಿದೆ' ಎಂದು ಇರಾನ್‍ನ ಪರಮೋಚ್ಛ ಮುಖಂಡ ಅಯತುಲ್ಲಾ ಆಲಿ ಖಾಮಿನೈ ಘೋಷಿಸಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ದಾಳಿಯನ್ನು ಖಂಡಿಸಿ ಅಪರಾಧಿಗಳನ್ನು ನ್ಯಾಯದ ಕಟಕಟೆಯಲ್ಲಿ ನಿಲ್ಲಿಸಿದ್ದರೆ ಈ ಪ್ರತೀಕಾರ ದಾಳಿಯನ್ನು ನಿವಾರಿಸಬಹುದಿತ್ತು ಎಂದು ವಿಶ್ವಸಂಸ್ಥೆಗೆ ಇರಾನ್ ಪ್ರತಿನಿಧಿ ಪ್ರತಿಪಾದಿಸಿದ್ದಾರೆ.

ನಮಗೆ ಯಾರು ಹಾನಿ ಮಾಡುತ್ತಾರೋ ಅವರಿಗೆ ನಾವು ಹಾನಿ ಮಾಡುತ್ತೇವೆ. ರಕ್ಷಣಾತ್ಮಕವಾಗಿ ಅಥವಾ ಆಕ್ರಮಣಕಾರಿಯಾಗಿ ಇಸ್ರೇಲ್‍ನ ಭದ್ರತಾ ಅಗತ್ಯಗಳನ್ನು ಪೂರೈಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಇಸ್ರೇಲ್ ರಕ್ಷಣಾ ಸಚಿವ ಯೊವಾವ್ ಗ್ಯಾಲಂಟ್ ಹೇಳಿದ್ದಾರೆ.

Tags

RussiaGermanyBritain ̧ Middle Eastern countries
share
ವಾರ್ತಾಭಾರತಿ
ವಾರ್ತಾಭಾರತಿ
Next Story
X