Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ: ವ್ಯಾಗ್ನರ್ ದಂಗೆಯ ಸಂದರ್ಭ...

ರಶ್ಯ: ವ್ಯಾಗ್ನರ್ ದಂಗೆಯ ಸಂದರ್ಭ ಬ್ಯಾಂಕಿನಿಂದ ಹಣ ಹಿಂದೆಗೆತ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ13 July 2023 11:55 PM IST
share
ರಶ್ಯ: ವ್ಯಾಗ್ನರ್ ದಂಗೆಯ ಸಂದರ್ಭ ಬ್ಯಾಂಕಿನಿಂದ ಹಣ ಹಿಂದೆಗೆತ ಹೆಚ್ಚಳ

ಮಾಸ್ಕೊ: ವ್ಯಾಗ್ನರ್ ಗುಂಪಿನ ಅಧ್ಯಕ್ಷ ಯೆವ್ಗಿನಿ ಪ್ರಿಗೊಝಿನ್ ನೇತೃತ್ವದಲ್ಲಿ ನಡೆದ ಸಂಕ್ಷಿಪ್ತ ದಂಗೆಯ ಸಂದರ್ಭ ಬ್ಯಾಂಕ್ನಿಂದ ರಶ್ಯದ ಜನತೆ ಸುಮಾರು 1.1 ಶತಕೋಟಿ ಡಾಲರ್ ಹಣವನ್ನು ಹಿಂಪಡೆದಿದ್ದರು ಎಂದು ಮಾಸ್ಕೊ ಟೈಮ್ಸ್ ವರದಿ ಮಾಡಿದೆ. ಜೂನ್ 23ರಂದು ರಶ್ಯದ ಕ್ಷಿಪಣಿ ದಾಳಿಯಲ್ಲಿ ತನ್ನ ಪಡೆಯ ಸುಮಾರು 30 ಯೋಧರು ಹತರಾಗಿದ್ದಾರೆ ಎಂದು ಆರೋಪಿಸಿದ್ದ ವ್ಯಾಗ್ನರ್ ಗುಂಪಿನ ಮುಖಂಡ ಪ್ರಿಗೊಝಿನ್ ರಶ್ಯದ ವಿರುದ್ಧ ತಿರುಗಿ ಬಿದ್ದಿದ್ದರು.

ಆದರೆ ಅನಿರೀಕ್ಷಿತವಾಗಿ ಆರಂಭವಾಗಿದ್ದ ಈ ದಂಗೆ ಮರುದಿನವೇ ಹಠಾತ್ತಾಗಿ ಅಂತ್ಯಗೊಂಡಿತ್ತು. ದಂಗೆಯ ಕಾರಣ ಗಾಬರಿಗೊಂಡಿದ್ದ ರಶ್ಯದ ಜನತೆ ಜೂನ್ 23ರಿಂದ 25ರ ಅವಧಿಯಲ್ಲಿ ರಶ್ಯದ ಬ್ಯಾಂಕ್ಗಳಿಂದ 100 ಶತಕೋಟಿ ರೂಬಲ್(1.1 ಶತಕೋಟಿ ಡಾಲರ್) ಹಿಂಪಡೆದಿದ್ದಾರೆ ಎಂದು ರಶ್ಯದ ಸೆಂಟ್ರಲ್ ಬ್ಯಾಂಕ್ ವರದಿ ಮಾಡಿದೆ.

ಜೂನ್ ತಿಂಗಳಲ್ಲಿ ರಶ್ಯದ ಬ್ಯಾಂಕ್ಗಳಿಂದ ಒಟ್ಟು 5.5 ಶತಕೋಟಿ ಡಾಲರ್ ಹಣ ಹಿಂಪಡೆಯಲಾಗಿದ್ದು ಅದರಲ್ಲಿ 20ಶೇ.ದಷ್ಟನ್ನು ಜೂನ್ 23ರಿಂದ ಜೂನ್ 25ರ ಅವಧಿಯಲ್ಲಿ ಹಿಂಪಡೆಯಲಾಗಿದೆ. ನಗದು ಚಲಾವಣೆಯಲ್ಲಿನ ಇಂತಹ ಹೆಚ್ಚಳವು ತನ್ನ ವಿತ್ತೀಯ ನೀತಿಯ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಬ್ಯಾಂಕ್ನ ವರದಿ ಹೇಳಿದೆ. ಕಳೆದ ವಾರ ರಶ್ಯದ ಕರೆನ್ಸಿ ರೂಬಲ್ ಮೌಲ್ಯ ಕಳೆದ 15 ತಿಂಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು ಇದಕ್ಕೆ ವ್ಯಾಗ್ನರ್ ದಂಗೆಯೂ ಕಾರಣವಾಗಿದೆ. ಆದರೆ ರಫ್ತು ಪ್ರಮಾಣ ಕುಸಿದಿರುವುದು ಮೂಲ ಕಾರಣ ಎಂದು ಆರ್ಥಿಕ ತಜ್ಞ ಎವ್ಜಿನಿ ಕೊಗಾನ್ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X