Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಡಾನ್ ಸಂಘರ್ಷದಿಂದ ದಕ್ಷಿಣ ಸುಡಾನ್‌ನ...

ಸುಡಾನ್ ಸಂಘರ್ಷದಿಂದ ದಕ್ಷಿಣ ಸುಡಾನ್‌ನ ಸಮಸ್ಯೆ ಉಲ್ಬಣ: ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ26 Jun 2023 10:56 PM IST
share
ಸುಡಾನ್ ಸಂಘರ್ಷದಿಂದ ದಕ್ಷಿಣ ಸುಡಾನ್‌ನ ಸಮಸ್ಯೆ ಉಲ್ಬಣ: ವಿಶ್ವಸಂಸ್ಥೆ ವರದಿ

ನ್ಯೂಯಾರ್ಕ್: ಸುಡಾನ್‌ನಲ್ಲಿ ಕಳೆದ ಎಪ್ರಿಲ್ ಮಧ್ಯಭಾಗದಿಂದ ತೀವ್ರಗೊಂಡಿರುವ ಸಂಷರ್ಘವು ದಕ್ಷಿಣ ಸುಡಾನ್‌ನ ಬವಣೆಯನ್ನು ಹೆಚ್ಚಿಸಿದ್ದು ಮಾನವೀಯ ನೆರವು ಪೂರೈಕೆಗೆ ಬಹುದೊಡ್ಡ ತೊಡಕಾಗಿ ಪರಿಣಮಿಸಿದೆ ಎಂದು ವಿಶ್ವಸಂಸ್ಥೆಯಲ್ಲಿನ ಕಾಯಂ ಪ್ರತಿನಿಧಿ ಅಕುಯೆಯಿ ಬೊನಾ ಮಲ್ವಾಲ್ ಕಳವಳ ವ್ಯಕ್ತಪಡಿಸಿದ್ದಾರೆ.

12 ವರ್ಷಗಳ ಹಿಂದೆ ಸುಡಾನ್‌ನಿಂದ ಪ್ರತ್ಯೇಕಗೊಂಡಿರುವ ದಕ್ಷಿಣ ಸುಡಾನ್ ಪ್ರತ್ಯೇಕ ದೇಶವಾಗಿ ಗುರುತಿಸಿಕೊಂಡಿದ್ದರೂ ನಿರಂತರ ಸಮಸ್ಯೆಗಳ ಸರಮಾಲೆಯಿಂದ ನಲುಗುತ್ತಿದೆ. ಬಡತನ, ರಾಜಕೀಯ ಅಸ್ಥಿರತೆ, ಆಹಾರದ ಕೊರತೆಯಿಂದಾಗಿ ದೇಶದ ಕೋಟ್ಯಾಂತರ ಜನತೆ ಸುಡಾನ್ ಸೇರಿದಂತೆ ನೆರೆದೇಶಗಳಿಗೆ ಪಲಾಯನ ಮಾಡಿದ್ದಾರೆ.

ದೇಶದಲ್ಲಿ ಉಳಿದಿರುವ ನಿವಾಸಿಗಳಿಗೆ ಅಗತ್ಯವಿರುವ ಮಾನವೀಯ ನೆರವನ್ನು ಒದಗಿಸಲು ಸಮಸ್ಯೆಯಾಗುತ್ತಿದೆ. ಸಮಸ್ಯೆಗೆ ತುಪ್ಪ ಸುರಿಯುವಂತೆ, ಸುಡಾನ್‌ನಿಂದ ದಕ್ಷಿಣ ಸುಡಾನ್‌ಗೆ ಸಾವಿರಾರು ಜನರು ಮರಳಿ ಬರುತ್ತಿದ್ದಾರೆ. ಸುಡಾನ್‌ನಲ್ಲಿ ದಕ್ಷಿಣ ಸುಡಾನ್‌ನ ಸುಮಾರು 2 ದಶಲಕ್ಷ ಜನತೆ ನೆಲೆಸಿದ್ದರು. ಅವರೀಗ ಏಕಾಏಕಿ ದೇಶಕ್ಕೆ ಮರಳಿ ಬರುತ್ತಿರುವುದರಿಂದ ಅವರಿಗೆ ಸ್ಥಳಾವಕಾಶ ಒದಗಿಸಲು, ಆಹಾರದ ವ್ಯವಸ್ಥೆ ಮಾಡಲು ಸಮಸ್ಯೆಯಾಗಿದೆ. ಇದರ ಜತೆಗೆ, ಸುಡಾನ್‌ನ ಜನರೂ ದಕ್ಷಿಣ ಸುಡಾನ್‌ನತ್ತ ಪ್ರವಾಹದ ರೀತಿಯಲ್ಲಿ ಓಡಿ ಬರುತ್ತಿದ್ದಾರೆ. ಅವರಿಗೂ ನೆಲೆ ಒದಗಿಸಬೇಕಾಗಿದ್ದು ಇದು ಸರಕಾರಕ್ಕೆ ದೊಡ್ಡ ಹೊರೆಯಾಗಿದೆ ಎಂದು ವಿಶ್ವಸಂಸ್ಥೆಯಲ್ಲಿ ದಕ್ಷಿಣ ಸುಡಾನ್‌ನ ಕಾಯಂ ಪ್ರತಿನಿಧಿ ಮಲ್ವಾಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X