Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕರಗುತ್ತಿರುವ ಹಿಮನದಿಯಿಂದ ಹೊರಬಂತು 37...

ಕರಗುತ್ತಿರುವ ಹಿಮನದಿಯಿಂದ ಹೊರಬಂತು 37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪರ್ವತಾರೋಹಿಯ ಮೃತದೇಹ!

ವಾರ್ತಾಭಾರತಿವಾರ್ತಾಭಾರತಿ2 Aug 2023 5:21 PM IST
share
ಕರಗುತ್ತಿರುವ ಹಿಮನದಿಯಿಂದ ಹೊರಬಂತು 37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪರ್ವತಾರೋಹಿಯ ಮೃತದೇಹ!

ಬೆರ್ನೆ: ಸ್ವಿಝರ್‌ಲ್ಯಾಂಡಿನ ಸ್ವಿಸ್ ಆಲ್ಪ್ಸ್‌ನಲ್ಲಿ 37 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪರ್ವತಾರೋಹಿಯ ಮೃತದೇಹ ಪತ್ತೆಯಾಗಿದೆ. ಕರಗುತ್ತಿರುವ ಹಿಮನದಿಯಿಂದ ಮೃತದೇಹವು ಹೊರಕ್ಕೆ ಬಂದಿದ್ದು, ಕಳೆದ ತಿಂಗಳು (ಜುಲೈ 12) ರಂದು ಪರ್ವತ ಏರುತ್ತಿದ್ದ ಪರ್ವತಾರೋಹಿಗಳ ಗುಂಪಿನ ಕಣ್ಣಿಗೆ ಬಿದ್ದಿದೆ.

ಬಳಿಕ ಮೃತದೇಹವನ್ನು ಹತ್ತಿರದ ಸಿಯಾನ್ ಪಟ್ಟಣದ ವಲೈಸ್ ಆಸ್ಪತ್ರೆಯಲ್ಲಿ ವಿಧಿವಿಜ್ಞಾನ ಘಟಕಕ್ಕೆ ಕಳುಹಿಸಲಾಗಿದ್ದು, ಪರೀಕ್ಷೆಯಲ್ಲಿ 1986 ರಲ್ಲಿ ಪರ್ವತದ ಮೇಲೆ ಕಾಣೆಯಾದ 38 ವರ್ಷದ ಪರ್ವತಾರೋಹಿಯ ಮೃತದೇಹ ಎಂದು ತಿಳಿದುಬಂದಿದೆ.

"ಡಿಎನ್‌ಎ ಪರೀಕ್ಷೆಯಲ್ಲಿ 1986 ರಲ್ಲಿ ನಾಪತ್ತೆಯಾಗಿದ್ದ ಪರ್ವತಾರೋಹಿಯೆಂದು ತಿಳಿದು ಬಂದಿದೆ. 1986 ರ ಸೆಪ್ಟೆಂಬರ್ ನಲ್ಲಿ ಪರ್ವತ ಏರಿದ್ದ 38 ವರ್ಷ ವಯಸ್ಸಿನ ಜರ್ಮನ್ ಪರ್ವತಾರೋಹಿ ನಂತರ ಹಿಂತಿರುಗಿರಲಿಲ್ಲ, ಬಳಿಕ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಆರೋಹಿಯ ಗುರುತು ಅಥವಾ ಸಾವಿಗೆ ನಿಖರ ಕಾರಣಗಳ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.

ಇಲ್ಲಿನ ಹಿಮನದಿಗಳು ತೀವ್ರಗತಿಯಲ್ಲಿ ಕರಗುತ್ತಿದ್ದು, ಇತ್ತೀಚಿನ ವರ್ಷಗಳ ಬೇಸಿಗೆಯಲ್ಲಿ ದಶಕಗಳ ಹಿಂದೆ ಕಳೆದು ಹೋದವರು ಅಥವಾ ಕಳೆದು ಹೋದ ಯಾವುದಾದರೂ ವಸ್ತುಗಳು ಬಹಿರಂಗಗೊಳ್ಳುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ವರ್ಷ, 1968 ರಲ್ಲಿ ಪತನಗೊಂಡ ವಿಮಾನದ ಅವಶೇಷಗಳು ಅಲೆಟ್ಸ್ಚ್ ಹಿಮನದಿಯಲ್ಲಿ ಪತ್ತೆಯಾಗಿದ್ದವು. 2015 ರಲ್ಲಿ, 1970 ರ ಹಿಮಬಿರುಗಾಳಿಯಲ್ಲಿ ಮ್ಯಾಟರ್‌ಹಾರ್ನ್‌ನಲ್ಲಿ ಕಾಣೆಯಾದ ಇಬ್ಬರು ಯುವ ಜಪಾನಿನ ಆರೋಹಿಗಳ ಮೃತದೇಹಗಳು ಕಂಡುಬಂದಿತ್ತು. 2014 ರಲ್ಲಿ 1979 ರಲ್ಲಿ ಕಾಣೆಯಾದ ಬ್ರಿಟಿಷ್ ಆರೋಹಿ ಜೊನಾಥನ್ ಕಾನ್ವಿಲ್ಲೆ ಅವರ ದೇಹವನ್ನು ಹೆಲಿಕಾಪ್ಟರ್ ಪೈಲಟ್ ಪತ್ತೆ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X