Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಸ್ಕೋ ಸಭಾಂಗಣದಲ್ಲಿನ ದಾಳಿಗೆ ಅಮೆರಿಕವೂ...

ಮಾಸ್ಕೋ ಸಭಾಂಗಣದಲ್ಲಿನ ದಾಳಿಗೆ ಅಮೆರಿಕವೂ ಹೊಣೆ: ರಶ್ಯ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ4 April 2024 9:00 PM IST
share
ಮಾಸ್ಕೋ ಸಭಾಂಗಣದಲ್ಲಿನ ದಾಳಿಗೆ ಅಮೆರಿಕವೂ ಹೊಣೆ: ರಶ್ಯ ಪ್ರತಿಪಾದನೆ

ಮಾಸ್ಕೋ: ರಶ್ಯ ರಾಜಧಾನಿ ಮಾಸ್ಕೋದ ಕ್ರೋಕಸ್ ಹಾಲ್ ಸಭಾಂಗಣದಲ್ಲಿ ಮಾರ್ಚ್ 22ರಂದು ನಡೆದ ಗುಂಡಿನ ದಾಳಿ ಮತ್ತು ಗ್ರೆನೇಡ್ ಸ್ಫೋಟ ಪ್ರಕರಣದಲ್ಲಿ ಅಮೆರಿಕದ ಹೊಣೆಯನ್ನೂ ತಳ್ಳಿಹಾಕಲಾಗದು ಎಂದು ರಶ್ಯ ಪುನರುಚ್ಚರಿಸಿದೆ.

ದಾಳಿಯಲ್ಲಿ ಕನಿಷ್ಟ 144 ಮಂದಿ ಸಾವನ್ನಪ್ಪಿದ್ದು ಐಸಿಸ್ ಇದರ ಹೊಣೆ ಹೊತ್ತುಕೊಂಡಿದೆ. ಆದರೆ ಉಕ್ರೇನ್ ಮತ್ತು ಅಮೆರಿಕ ಈ ದಾಳಿಯ ಷಡ್ಯಂತ್ರ ರೂಪಿಸಿದ್ದು ಎಂದು ರಶ್ಯ ವಾದಿಸುತ್ತಿದೆ.

ಕಝಕ್ಸ್ತಾನದ ರಾಜಧಾನಿ ಅಸ್ತಾನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ) ಸಭೆಯಲ್ಲಿ ಮಾತನಾಡಿದ ರಶ್ಯದ ರಾಷ್ಟ್ರೀಯ ಭದ್ರತಾ ಮಂಡಳಿ ಮುಖ್ಯಸ್ಥ ನಿಕೊಲಾಯ್ ಪಟ್ರುಷೆವ್ `ಭಯೋತ್ಪಾದಕ ಕೃತ್ಯವನ್ನು ಉಕ್ರೇನ್ ಆಡಳಿತ ನಡೆಸಿಲ್ಲ , ಐಸಿಸ್ ಅಥವಾ ತೀವ್ರವಾದಿಗಳು ನಡೆಸಿದ್ದಾರೆ ಎಂಬ ಅಭಿಪ್ರಾಯವನ್ನು ಬಲವಂತವಾಗಿ ನಮ್ಮ ಮೇಲೆ ಹೇರಲು ಅವರು(ಅಮೆರಿಕ) ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಪೈಶಾಚಿಕ ಕೃತ್ಯದ ಪ್ರಾಯೋಜಕರು ಯಾರು, ಸೂತ್ರಧಾರರು ಯಾರು ಎಂಬುದನ್ನೂ ತಕ್ಷಣ ಸಾಬೀತುಪಡಿಸುವ ಅಗತ್ಯವಿದೆ. ಈ ತನಿಖೆಯ ಜಾಡು ಉಕ್ರೇನ್ನ ವಿಶೇಷ ಸೇವಾ ಪಡೆಯತ್ತ ಬೆಟ್ಟು ತೋರಿಸಿದೆ. ಆದರೆ ಉಕ್ರೇನ್ ಆಡಳಿತ ಸ್ವತಂತ್ರವಾಗಿಲ್ಲ ಮತ್ತು ಅಮೆರಿಕದ ಪೂರ್ಣ ನಿಯಂತ್ರಣದಲ್ಲಿದೆ ಎಂಬುದು ಎಲ್ಲರಿಗೂ ತಿಳಿದಿದೆ' ಎಂದು ಹೇಳಿದರು.

ಗುಂಡಿನ ದಾಳಿ ನಡೆಸಿದ ಬಳಿಕ ಆರೋಪಿಗಳು ಉಕ್ರೇನ್ ಗಡಿಯತ್ತ ಪಲಾಯನ ಮಾಡಲು ಪ್ರಯತ್ನಿಸಿದ್ದರು ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕಳೆದ ತಿಂಗಳು ಹೇಳಿಕೆ ನೀಡಿದ್ದರು. ದಾಳಿಗೆ ಎರಡು ವಾರ ಮುಂಚೆ ರಶ್ಯದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯ ಸಾಧ್ಯತೆಯ ಬಗ್ಗೆ ರಶ್ಯದಲ್ಲಿನ ಅಮೆರಿಕದ ದೂತಾವಾಸ ರಶ್ಯ ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು ಎಂದು ಅಮೆರಿಕದ ವಿದೇಶಾಂಗ ಇಲಾಖೆ ದೃಢಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X