Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾಕ್ಕೆ 1.2 ಶತಕೋಟಿ ಡಾಲರ್ ತುರ್ತು...

ಗಾಝಾಕ್ಕೆ 1.2 ಶತಕೋಟಿ ಡಾಲರ್ ತುರ್ತು ನೆರವಿಗೆ ವಿಶ್ವಸಂಸ್ಥೆ ಮನವಿ

ವಾರ್ತಾಭಾರತಿವಾರ್ತಾಭಾರತಿ3 Nov 2023 11:27 PM IST
share
ಗಾಝಾಕ್ಕೆ 1.2 ಶತಕೋಟಿ ಡಾಲರ್ ತುರ್ತು ನೆರವಿಗೆ ವಿಶ್ವಸಂಸ್ಥೆ ಮನವಿ

ಜಿನೆವಾ: ಗಾಝಾ ಮತ್ತು ಪಶ್ಚಿಮದಂಡೆಯಲ್ಲಿನ ಸುಮಾರು 2.7 ದಶಲಕ್ಷ ಜನತೆಗೆ ನೆರವಾಗಲು 1.2 ಶತಕೋಟಿ ಡಾಲರ್ ನೆರವಿನ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಶುಕ್ರವಾರ ಮನವಿ ಮಾಡಿದೆ.

ಗಾಝಾದ ಸಂಪೂರ್ಣ ಜನಸಂಖ್ಯೆ ಮತ್ತು ಆಕ್ರಮಿತ ಪಶ್ಚಿಮದಂಡೆಯ 5 ಲಕ್ಷ ಜನತೆಗೆ ತುರ್ತು ನೆರವು ಒದಗಿಸುವ ಅಗತ್ಯವಿದ್ದು ಇದಕ್ಕೆ ಸುಮಾರು 1.2 ಶತಕೋಟಿ ಡಾಲರ್ ನಿಧಿಯನ್ನು ಸಂಗ್ರಹಿಸಬೇಕಿದೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಸಮಿತಿ(ಒಸಿಎಚ್‍ಎ) ಹೇಳಿದೆ.

ಗಾಝಾ, ಪಶ್ಚಿಮದಂಡೆಯ ನಿವಾಸಿಗಳಿಗೆ ನೆರವಾಗಲು 294 ದಶಲಕ್ಷ ಡಾಲರ್ ಮೊತ್ತ ಅಗತ್ಯವಿದೆ ಎಂದು ಅಕ್ಟೋಬರ್ 12ರಂದು ಒಸಿಎಚ್‍ಎ ಹೇಳಿತ್ತು. ಆದರೆ ಆ ಬಳಿಕ ಪರಿಸ್ಥಿತಿ ಇನ್ನಷ್ಟು ಹತಾಶೆಯ ಸ್ಥಿತಿಗೆ ತಲುಪಿದೆ. ಗಾಝಾ ಪಟ್ಟಿಯ ಮೇಲೆ ನಡೆಯುತ್ತಿರುವ ನಿರಂತರ ಬಾಂಬ್ ದಾಳಿಯ ಹಿನ್ನೆಲೆಯಲ್ಲಿ ಆಹಾರ, ನೀರು, ಆರೋಗ್ಯರಕ್ಷಣೆ, ಆಶ್ರಯ, ನೈರ್ಮಲ್ಯ ಮತ್ತಿತರ ತುರ್ತು ಆದ್ಯತೆಗಳ ಅಗತ್ಯ ಹೆಚ್ಚಿದೆ. ಆದ್ದರಿಂದ ದಾನಿಗಳು ಕೊಡುಗೆ ನೀಡಬೇಕಾಗಿ ಮನವಿ ಮಾಡುತ್ತೇವೆ ಎಂದು ಹೇಳಿಕೆ ತಿಳಿಸಿದೆ.

ಫೆಲೆಸ್ತೀನಿಯರ ಸಂಕಷ್ಟಕ್ಕೆ ಸ್ಪಂದಿಸುವ, ತುರ್ತು ನೆರವು ಒದಗಿಸುವ ನಮ್ಮ ಸಾಮಥ್ರ್ಯವು ಸೂಕ್ತ ನಿಧಿಯನ್ನು ಅವಲಂಬಿಸಿದೆ. ಅಗತ್ಯವಿರುವ ಎಲ್ಲಾ ಜನರಿಗೆ ಇಂಧನ ಲಭ್ಯತೆ, ಮಾನವೀಯ ನೆರವಿನ ಪೂರೈಕೆಗೆ ಹಣಕಾಸು ಬೆಂಬಲದ ಅಗತ್ಯವಿದೆ' ಎಂದು ಒಸಿಎಚ್‍ಎ ಹೇಳಿದೆ. ವಿದೇಶಿ ಪಾಸ್‍ಪೋರ್ಟ್ ಹೊಂದಿರುವ ನೂರಾರು ಫೆಲೆಸ್ತೀನೀಯರ ಸಹಿತ ಸುಮಾರು 800 ಫೆಲೆಸ್ತೀನೀಯರು ರಫಾಹ್ ಗಡಿದಾಟುವಿನ ಮೂಲಕ ಗಾಝಾ ಪಟ್ಟಿಯಿಂದ ನಿರ್ಗಮಿಸಲು ಅವಕಾಶ ಒದಗಿಸಲಾಗಿದೆ.

ಆಹಾರ ಮತ್ತು ಔಷಧ ವಸ್ತುಗಳನ್ನು ಹೊತ್ತ 260 ಟ್ರಕ್‍ಗಳನ್ನು ರಫಾಹ್ ಗಡಿದಾಟುವಿನ ಮೂಲಕ ಗಾಝಾ ಪ್ರವೇಶಿಸಲು ಅವಕಾಶ ನೀಡಿರುವುದಾಗಿ ಇಸ್ರೇಲ್ ಹೇಳಿದೆ. ಆದರೆ ಈ ನೆರವು ಸಾಕಾಗುವುದಿಲ್ಲ , ಇಸ್ರೇಲಿ ಅಧಿಕಾರಿಗಳು ಇಂಧನ ಪೂರೈಕೆಗೆ ಅವಕಾಶ ನಿರಾಕರಿಸಿದ್ದಾರೆ ಎಂದು ನೆರವು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X