Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಸಂಸತ್ ವಿಚಾರಣೆ ನ್ಯಾಯ...

ಅಮೆರಿಕ ಸಂಸತ್ ವಿಚಾರಣೆ ನ್ಯಾಯ ಸಮ್ಮತವಲ್ಲ; ಫೆಲೆಸ್ತೀನ್ ಅಧಿಕಾರಿಗಳ ಖಂಡನೆ

ವಾರ್ತಾಭಾರತಿವಾರ್ತಾಭಾರತಿ29 Sept 2023 11:40 PM IST
share

ವಾಷಿಂಗ್ಟನ್, ಸೆ.29: ಆಕ್ರಮಿತ ಪಶ್ಚಿಮದಂಡೆಯಲ್ಲಿ ಇಸ್ರೇಲಿಯನ್ನರ ವಿರುದ್ಧದ ಹಿಂಸಾಚಾರವನ್ನು ಫೆಲಸ್ತೀನಿಯನ್ ಪ್ರಾಧಿಕಾರ(ಪಿಎ) ಬೆಂಬಲಿಸುತ್ತಿದೆ ಎಂದು ಆರೋಪಿಸಿರುವ ಅಮೆರಿಕ ಸಂಸತ್‍ನ ವಿಚಾರಣೆ ನ್ಯಾಯಸಮ್ಮತವಲ್ಲ ಮತ್ತು ತಪ್ಪು ದಾರಿಗೆಳೆಯುತ್ತದೆ ಎಂದು ಫೆಲಸ್ತೀನ್ ಅಧಿಕಾರಿಗಳು ಖಂಡಿಸಿದ್ದಾರೆ.

ಬುಧವಾರ ಅಮೆರಿಕ ಸಂಸತ್‍ನಲ್ಲಿ ನಡೆದ ‘ಮಧ್ಯಪ್ರಾಚ್ಯ, ಉತ್ತರ ಆಫ್ರಿಕಾ ಮತ್ತು ಮಧ್ಯ ಏಶ್ಯಾಕ್ಕೆ ಸಂಬಂಧಿಸಿದ ವಿದೇಶ ವ್ಯವಹಾರಗಳ ಉಪಸಮಿತಿ'ಯ ಸಭೆಗೆ ಇಸ್ರೇಲ್ ಬೆಂಬಲಿಗರನ್ನು ಮಾತ್ರ ಆಹ್ವಾನಿಸಲಾಗಿದೆ. ಈ ಸಭೆಯಲ್ಲಿ `ಟೇಲರ್ ಫೋರ್ಸ್' ಕಾಯ್ದೆಯ ಅನುಷ್ಟಾನದ ಕುರಿತು ಚರ್ಚಿಸಲಾಗಿದೆ. 2018ರ ಈ ಕಾಯ್ದೆಯು `ಇಸ್ರೇಲ್ ಪ್ರಜೆಗಳ ಹತ್ಯೆಗೆ ಪುರಸ್ಕಾರ ನೀಡಿದ' ಕಾರಣಕ್ಕೆ ಫೆಲಸ್ತೀನ್ ಪ್ರಾಧಿಕಾರಕ್ಕೆ ಅಮೆರಿಕದ ಆರ್ಥಿಕ ನೆರವು ಒದಗಿಸುವುದನ್ನು ನಿಷೇಧಿಸಲು ಅವಕಾಶ ನೀಡುತ್ತದೆ. ಸಭೆಗೆ ಫೆಲೆಸ್ತೀನಿಯನ್ ಪ್ರತಿನಿಧಿಗಳನ್ನು ಆಹ್ವಾನಿಸದಿರುವುದು ಸಮಿತಿಯ ತಾರತಮ್ಯದ ಧೋರಣೆಗೆ ನಿದರ್ಶನವಾಗಿದೆ ಎಂದು ಫೆಲೆಸ್ತೀನ್ ಅಧಿಕಾರಿಗಳು ಟೀಕಿಸಿದ್ದಾರೆ.

ರಿಪಬ್ಲಿಕನ್ ಸಂಸದ ಜೋ ವಿಲ್ಸನ್ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ‘ಫೆಲೆಸ್ತೀನಿಯನ್ ಸರಕಾರ ಹತ್ಯೆಗೆ ಪಾವತಿ ವ್ಯವಸ್ಥೆಯನ್ನು ಕಾರ್ಯಗತಗೊಳಿಸಿದೆ. ಇದರ ಪ್ರಕಾರ ಇಸ್ರೇಲಿ ನಾಗರಿಕರನ್ನು ಹತ್ಯೆಗೈದರೆ ಫೆಲೆಸ್ತೀನೀಯರಿಗೆ ಪುರಸ್ಕಾರ ನೀಡಲಾಗುತ್ತಿದೆ' ಎಂದು ಸಮಿತಿಯು ಆರೋಪಿಸಿದೆ.

ಉಗ್ರರನ್ನು ಗೌರವಿಸುವ ಮತ್ತು ಪುರಸ್ಕರಿಸುವ ವ್ಯವಸ್ಥೆಯನ್ನು ಫೆಲೆಸ್ತೀನಿಯನ್ ಪ್ರಾಧಿಕಾರ ಬೆಂಬಲಿಸುತ್ತಿರುವುದರಿಂದ ಅದಕ್ಕೆ ನೀಡುತ್ತಿರುವ ಅಮೆರಿಕದ ಆರ್ಥಿಕ ನೆರವನ್ನು ತಕ್ಷಣ ಸ್ಥಗಿತಗೊಳಿಸುವಂತೆ ಅಧ್ಯಕ್ಷ ಜೋ ಬೈಡನ್‍ರನ್ನು ಆಗ್ರಹಿಸಲಾಗಿದೆ. ಆದರೆ ಇಂತಹ ಆರೋಪಗಳು ಸಂಪೂರ್ಣವಾಗಿ ಸುಳ್ಳು ಮತ್ತು ದಾರಿ ತಪ್ಪಿಸುತ್ತದೆ. ಫೆಲೆಸ್ತೀನೀಯರಿಗೂ ಸಂಬಂಧಿಸಿದ ಇಂತಹ ಮಹತ್ವದ ವಿಚಾರಣೆಯಲ್ಲಿ ಇಸ್ರೇಲ್ ಪ್ರತಿನಿಧಿಗಳನ್ನು ಮಾತ್ರ ಆಹ್ವಾನಿಸಿರುವುದು ಸರಿಯಲ್ಲ ಎಂದು ಫೆಲೆಸ್ತೀನ್ ಅಧಿಕಾರಿಗಳು ಹೇಳಿದ್ದಾರೆ.

ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್‍ನ ಕೃತ್ಯದಿಂದ ಕುಟುಂಬದ ಪೋಷಕರನ್ನು ಕಳೆದುಕೊಂಡವರಿಗೆ, ಅಥವಾ ಇಸ್ರೇಲ್ ಸೇನೆಯಿಂದ ಬಂಧಿತರಾದವರಿಗೆ ಆರ್ಥಿಕ ನೆರವು ಒದಗಿಸುವಂತೆ ಫೆಲಸ್ತೀನ್ ಕಾನೂನಿನಡಿ ಕಾರ್ಯನಿರ್ವಹಿಸುವ `ನೆರವು ಪಾವತಿ ವ್ಯವಸ್ಥೆ' ಶಿಫಾರಸು ಮಾಡಿದರೆ ಅವರಿಗೆ ನೆರವು ಒದಗಿಸಲು ಸರಕಾರ ಬದ್ಧವಾಗಿರುತ್ತದೆ. ಇದು ಫೆಲೆಸ್ತೀನೀಯರಿಗೆ ಬಹಳ ಸೂಕ್ಷ್ಮ ವಿಷಯವಾಗಿದೆ. ತಮ್ಮ ದೇಶವನ್ನು ಮುಕ್ತಗೊಳಿಸಲು ಮತ್ತು ಇಸ್ರೇಲಿ ಆಕ್ರಮಣವನ್ನು ಕೊನೆಗೊಳಿಸುವ ಪ್ರಯತ್ನಕ್ಕೆ ತೊಡಕಾಗಲಿದೆ' ಎಂದು ಫೆಲೆಸ್ತೀನ್ ಪ್ರಾಧಿಕಾರ ಪ್ರತಿಕ್ರಿಯಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X