Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ: ಇಸ್ರೇಲ್‍ಗೆ ಶಸ್ತ್ರಾಸ್ತ್ರ...

ಅಮೆರಿಕ: ಇಸ್ರೇಲ್‍ಗೆ ಶಸ್ತ್ರಾಸ್ತ್ರ ಪೂರೈಸಲು ಬೈಡನ್‍ರನ್ನು ಆಗ್ರಹಿಸುವ ಮಸೂದೆ ಅಂಗೀಕೃತ

ವಾರ್ತಾಭಾರತಿವಾರ್ತಾಭಾರತಿ17 May 2024 9:55 PM IST
share
ಅಮೆರಿಕ: ಇಸ್ರೇಲ್‍ಗೆ ಶಸ್ತ್ರಾಸ್ತ್ರ ಪೂರೈಸಲು ಬೈಡನ್‍ರನ್ನು ಆಗ್ರಹಿಸುವ ಮಸೂದೆ ಅಂಗೀಕೃತ

ವಾಷಿಂಗ್ಟನ್: ಇಸ್ರೇಲ್‍ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ಅಧ್ಯಕ್ಷ ಜೋ ಬೈಡನ್‍ರನ್ನು ಬಲವಂತಪಡಿಸುವ ಮಸೂದೆಯನ್ನು ರಿಪಬ್ಲಿಕನ್ನರು ಬಹುಮತ ಹೊಂದಿರುವ ಅಮೆರಿಕದ ಹೌಸ್ ಆಫ್ ರೆಪ್ರಸೆಂಟೇಟಿವ್ಸ್(ಸಂಸತ್‍ನ ಕೆಳಮನೆ) ಅಂಗೀಕರಿಸಿದೆ

`ದಿ ಇಸ್ರೇಲ್ ಸೆಕ್ಯುರಿಟಿ ಅಸಿಸ್ಟೆನ್ಸ್ ಸಪೋರ್ಟ್ ಆ್ಯಕ್ಟ್' ಮಸೂದೆಯನ್ನು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ 224-187 ಮತಗಳಿಂದ ಅಂಗೀಕರಿಸಿದ್ದು 16 ಡೆಮೊಕ್ರಟ್ ಸದಸ್ಯರೂ ಮಸೂದೆಯ ಪರ ಧ್ವನಿ ಎತ್ತಿದ್ದಾರೆ. ಈ ಮಸೂದೆಯು ಕಾಯ್ದೆಯಾಗುವ ನಿರೀಕ್ಷೆಯಿಲ್ಲ, ಆದರೆ ಚುನಾವಣೆ ನಡೆಯುತ್ತಿರುವ ವರ್ಷದಲ್ಲಿ ಇಸ್ರೇಲ್ ಕುರಿತ ಕಾರ್ಯನೀತಿಯಲ್ಲಿ ಅಮೆರಿಕದ ಸಂಸತ್ ಸದಸ್ಯರ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಪ್ರತಿಧ್ವನಿಸಿದೆ. ಗಾಝಾ ಪಟ್ಟಿಯ ರಫಾ ನಗರದ ಮೇಲೆ ಭೂದಾಳಿ ನಡೆಸುವ ಇಸ್ರೇಲ್ ನಿರ್ಧಾರವನ್ನು ವಿರೋಧಿಸಿ, ಆ ದೇಶಕ್ಕೆ ಪೂರೈಸಲುದ್ದೇಶಿಸಿದ್ದ ಶಸ್ತ್ರಾಸ್ತ್ರಗಳನ್ನು ಈ ತಿಂಗಳ ಆರಂಭದಲ್ಲಿ ಬೈಡನ್ ತಡೆಹಿಡಿದಿದ್ದರು.

ಈ ನಡೆಯನ್ನು ವಿರೋಧಿಸಿರುವ ರಿಪಬ್ಲಿಕನ್ ಪಕ್ಷ `ಅಮೆರಿಕದ ವಿವಿಗಳಲ್ಲಿ ಫೆಲೆಸ್ತೀನ್ ಪರ ವ್ಯಾಪಕ ಪ್ರತಿಭಟನೆಯ ಬಳಿಕ ಬೈಡನ್ ಇಸ್ರೇಲ್‍ಗೆ ಬೆನ್ನು ತಿರುಗಿಸಿದ್ದಾರೆ ಎಂದು ಟೀಕಿಸಿದೆ. `ಇದು ಜಾಗತಿಕ ಪರಿಣಾಮಕ್ಕೆ ಕಾರಣವಾಗುವ ದುರಂತ ನಿರ್ಧಾರವಾಗಿದ್ದು ರಾಜಕೀಯ ಲೆಕ್ಕಾಚಾರದಿಂದ ಕೈಗೊಂಡಿರುವುದು ಸ್ಪಷ್ಟವಾಗಿದೆ. ಆದರೆ ಇದಕ್ಕೆ ನಾವು ಆಸ್ಪದ ನೀಡುವುದಿಲ್ಲ' ಎಂದು ಹೌಸ್ ಆಫ್ ರೆಪ್ರಸೆಂಟೇಟಿವ್ಸ್‍ನ ಸ್ಪೀಕರ್(ರಿಪಬ್ಲಿಕನ್ ಮುಖಂಡ) ಮೈಕ್ ಜಾನ್ಸನ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡೆಮೊಕ್ರಟಿಕ್ ಪಕ್ಷ `ರಿಪಬ್ಲಿಕನ್ನರು ರಾಜಕೀಯ ಉದ್ದೇಶದಿಂದ ಬೈಡನ್ ಅವರ ನಿಲುವಿನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಸ್ರೇಲ್ ಕುರಿತ ಬೈಡನ್ ನಿಲುವಿನಲ್ಲಿ ಬದಲಾವಣೆಯಿಲ್ಲ' ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X