Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ಭಾರತದೊಂದಿಗೆ ಉತ್ತಮ ಬಾಂಧವ್ಯ...

"ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ, ಆದರೆ...": ಭಾರತದ ಮೇಲಿನ ಹೆಚ್ಚುವರಿ ಸುಂಕ ಸಮರ್ಥಿಸಿಕೊಂಡ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ3 Sept 2025 1:02 PM IST
share
ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ, ಆದರೆ...: ಭಾರತದ ಮೇಲಿನ ಹೆಚ್ಚುವರಿ ಸುಂಕ ಸಮರ್ಥಿಸಿಕೊಂಡ ಟ್ರಂಪ್

ವಾಷಿಂಗ್ಟನ್: ಭಾರತದ ಮೇಲಿನ ಹೆಚ್ಚುವರಿ ಸುಂಕ ನೀತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, “ನಾವು ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ. ಆದರೆ, ಕಳೆದ ಹಲವಾರು ವರ್ಷಗಳಲ್ಲಿ ಈ ಬಾಂಧವ್ಯ ಏಕಪಕ್ಷೀಯವಾಗಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಮೆರಿಕದ ಮೇಲೆ ಭಾರತ ಅಧಿಕ ಸುಂಕ ಹೇರಿತ್ತು” ಎಂದು ತಿಳಿಸಿದ್ದಾರೆ.

“ಭಾರತ ಅಮೆರಿಕದ ಮೇಲೆ ಅಧಿಕ ಸುಂಕ ವಿಧಿಸುತ್ತಿತ್ತು. ಅದು ಇಡೀ ಜಗತ್ತಿನಲ್ಲೇ ಅತ್ಯಧಿಕವಾಗಿತ್ತು. ಆದ್ದರಿಂದ ನಾವು ಭಾರತದೊಂದಿಗೆ ಹೆಚ್ಚು ವ್ಯಾಪಾರ ನಡೆಸುತ್ತಿರಲಿಲ್ಲ. ಇದೇ ವೇಳೆ ನಾವು ಹೆಚ್ಚು ಸುಂಕ ವಿಧಿಸದಿದ್ದರಿಂದ, ಅವರು ನಮ್ಮ ಜೊತೆ ಹೆಚ್ಚು ವ್ಯವಹಾರ ಮಾಡುತ್ತಿದ್ದರು” ಎಂದು ಹೇಳಿದ್ದಾರೆ.

“ಹೀಗಾಗಿ ಅವರು ನಮ್ಮ ದೇಶಕ್ಕೆ ದೊಡ್ಡ ಪ್ರಮಾಣದಲ್ಲಿ ಅವರ ಉತ್ಪನ್ನಗಳನ್ನು ರಫ್ತು ಮಾಡುತ್ತಿದ್ದರು. ಆದರೆ, ಅವರು ನಮ್ಮ ಮೇಲೆ ಶೇ. 100ರಷ್ಟು ಸುಂಕ ಹೇರಿದ್ದರಿಂದ, ನಾವು ಅವರಿಗೆ ಏನನ್ನೂ ರಫ್ತು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದು ಸರಿಯಲ್ಲ” ಎಂದು ಅವರು ಬೊಟ್ಟು ಮಾಡಿದ್ದಾರೆ.

ತಮ್ಮ ಮಾತಿಗೆ ಸಮರ್ಥನೆಯಾಗಿ ಅವರು ದ್ವಿಚಕ್ರ ವಾಹನ ಸಂಸ್ಥೆ ಹಾರ್ಲೆ ಡೇವಿಡ್ಸನ್ ಸಂಸ್ಥೆಯ ನಿದರ್ಶನ ನೀಡಿದ್ದಾರೆ. “ಭಾರತದಲ್ಲಿ ಹಾರ್ಲೆ ಮಾರಾಟ ಮಾಡಲು ಸಾಧ್ಯವಾಗಲಿಲ್ಲ. ಏಕೆಂದರೆ, ಅದರ ಮೇಲೆ ಶೇ. 200ರಷ್ಟು ಸುಂಕ ಹೇರಲಾಗಿತ್ತು. ಇದರಿಂದ ಏನಾಯಿತು? ಭಾರತಕ್ಕೆ ಹೋಗಿ ಹಾರ್ಲೆ ಡೇವಿಡ್ಸನ್ ಘಟಕ ತೆರೆಯಬೇಕಾಯಿತು” ಎಂದು ಹೇಳಿದ್ದಾರೆ.

“ಅದೇ ರೀತಿ ಸಾವಿರಾರು ಕಂಪನಿಗಳು ಅಮೆರಿಕಕ್ಕೆ ಬರುತ್ತಿವೆ. ಅದರಲ್ಲಿ ಕಾರು, ಎಐ ಸಂಸ್ಥೆಗಳು ಸೇರಿವೆ. ಚೀನಾ, ಮೆಕ್ಸಿಕೊ, ಕೆನಡಾದಿಂದಲೂ ಕಂಪನಿಗಳು ಬರುತ್ತಿವೆ. ಅವರೆಲ್ಲರೂ ಅಮೆರಿಕದಲ್ಲಿ ತಮ್ಮ ಉತ್ಪನ್ನಗಳನ್ನು ತಯಾರಿಸಲು ಬಯಸುತ್ತಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

Tags

Donald TrumpIndia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X