Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪದಗಳು ನಾದಿದಾಗ ಕಾವ್ಯ ಹದವಾಗುತ್ತದೆ:...

ಪದಗಳು ನಾದಿದಾಗ ಕಾವ್ಯ ಹದವಾಗುತ್ತದೆ: ಡಾ. ನಾಗರಾಳ ಅಭಿಮತ

ವಾರ್ತಾಭಾರತಿವಾರ್ತಾಭಾರತಿ1 Oct 2025 12:16 PM IST
share
ಪದಗಳು ನಾದಿದಾಗ ಕಾವ್ಯ ಹದವಾಗುತ್ತದೆ: ಡಾ. ನಾಗರಾಳ ಅಭಿಮತ

ಕಲಬುರಗಿ: ಮನಸ್ಸಿನಲ್ಲಿ ಹುದುಗಿದ ಭಾವಗಳು ಪಕ್ವಗೊಳ್ಳಬೇಕು. ಆಗ ಹುಟ್ಟಿದ ಪದಗಳು ಭಾವಪೂರ್ಣವಾಗಿ ನಾದಿದರೆ ಹದವಾದ ಕಾವ್ಯ ಹುಟ್ಟುತ್ತದೆ ಎಂದು ಹಿರಿಯ ಸಾಹಿತಿ ಡಾ. ಶ್ರೀಶೈಲ ನಾಗರಾಳ ಹೇಳಿದರು.

ನಗರದ ಕನ್ನಡ ಭವನದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ದಸರಾ ಕಾವ್ಯ ಸಂಭ್ರಮದಲ್ಲಿ ಮಹಿಳ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾವು ಮನಸ್ಸಿನ ಭಾವನೆಗಳು ಅರಳಿದಾಗಲೇ ಕಾವ್ಯ ರಚಿಸಬೇಕು. ಅದು ಮುಂದೆ ಜನರ ಕಾವ್ಯವಾಗುತ್ತದೆ. ಕಾವ್ಯ ಅಸ್ವಾದಿಸುವ ಮನಸ್ಸು ಹೊಂದಿರಬೇಕು. ಪರಿಷತ್ ಅಡಿಯಲ್ಲಿ ದಸರಾ ಕಾವ್ಯ ಸಂಭ್ರಮ ಏರ್ಪಡಿಸಿ ವಿಶೇಷ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮ ಏರ್ಪಡಿಸಿರುವುದು ಹೆಮ್ಮೆ ಪಡುವಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕವಿಯಾದವನಿಗೆ ಸತತ ಅಭ್ಯಾಸ, ಈ ಸಮಾಜವನ್ನು ನೋಡುವ ಸೂಕ್ಷö್ಮ ದೃಷ್ಟಿಕೋನ ಇರಬೇಕು. ಕಲಬುರಗಿ ಜಿಲ್ಲೆಯಲ್ಲಿ ಕಾವ್ಯ ಪರಂಪರೆ ಗಟ್ಟಿಯಾಗಿದೆ. ಈ ಭಾಗದ ಪ್ರತಿ ಹಳ್ಳಿಯಲ್ಲಿ ತತ್ವಪದ, ವಚನ ಸಾಹಿತ್ಯ, ಸೂಫಿ ಸಾಹಿತ್ಯವನ್ನು ಆಲಿಸುವ ಮತ್ತು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ. ವಾಸ್ತವಿಕ ನೆಲೆಗಟ್ಟಿನಲ್ಲಿ ನಿಂತು ಒಬ್ಬ ಕವಿ ಕವನ ರಚಿಸಬೇಕಾಗಿದೆ ಎಂದರು.

ನoತರ ನಡೆದ ಕವಿಗೋಷ್ಟಿಯಲ್ಲಿ ಮಳೆರಾಯ ನೀ ಸುರಿಯುವ ರಭಸಕ್ಕೆ ಭೂಮಿ ಕಂಪಿಸಿತು ಎಂಬ ಕವಯತ್ರಿ ಪಲ್ಲವಿ ಕುಲಕರ್ಣಿ ಅವರ ಕವನದ ಸಾಲುಗಳು ಮಳೆ ಹನಿ ಕುರಿತು ಬೆಳಕು ಚೆಲ್ಲಿತು. ಸುಖದೇವಿ ಘಂಟೆ ಅವರು ರೈತರ ಸಂಕಷ್ಟಗಳನ್ನು ತಮ್ಮ ಕಾವ್ಯದ ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟರು. ಜಯಶ್ರಿ ಜಮಾದಾರ ಹಾಗೂ ಶೀಲಾದೇವಿ ಬಿರಾದಾರ ಅವರು ನೆರೆ ಹಾವಳಿಯ ಬಗ್ಗೆ ವಾಚಿಸಿದ ಕವನಗಳು ಗಮನ ಸೆಳೆದವು. ಕವಯತ್ರಿಯರಾದ ಮಲ್ಲಮ್ಮ ಕಾಳಗಿ, ಶಕುಂತಲಾ ಪಾಟೀಲ, ಸ್ವಾತಿ ಕೋಬಾಳ, ಡಾ. ಕರುಣಾ ಜಮದರಖಾನಿ, ಲಕ್ಷಿö್ಮÃದೇವಿ ರತ್ನಾಗಿರಿ, ಗಂಗಮ್ಮ ನಾಲವಾರ, ಪ್ರಿಯಾಂಕಾ ಪಾಟೀಲ, ಕವಿತಾ ಕಾವಳೆ, ಅಶ್ವಿನಿ ಎಂ ಪಾಟೀಲ ಅವರುಗಳು ಪ್ರಚಲಿತ ವಿದ್ಯಮಾನಗಳ ಮೇಲೆ ಬೆಳಕು ಚೆಲ್ಲಿದರು.

ಜಿಪಂ ನ ಮಾಜಿ ಉಪಾಧ್ಯಕ್ಷೆ ಶೋಭಾ ಸಿದ್ಧು ಸಿರಸಗಿ ಕಾರ್ಯಕ್ರಮ ಉದ್ಘಾಟಿಸಿ, ನವರಾತ್ರಿ ಸಂದರ್ಭದಲ್ಲಿ ಮಹಿಳೆಯರು ಧಾರ್ಮಿಕ ಭಕ್ತಿ ಪರಂಪರೆ ಹಾಗೂ ದೇವಿ ಆಋಆಧನೆಯಲ್ಲಿ ತೊಡಗಿರುತ್ತಾರೆ. ಇದರ ಜತೆಗೆ ಮಹಿಳೆಯರಿಗೆ ಕಾವ್ಯ ವಾಚನ ಮಾಡುವ ಮೂಲಕ ಅವರಿಗೆ ಸೂಕ್ತ ಅವಕಾಶ ನೀರುವುದು ಸ್ತುತ್ಯ ಕಾರ್ಯ ಎಂದು ‌ ಹೇಳಿದರು.

ಎಂ.ಎಸ್.ಐ. ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಮೈತ್ರಾದೇವಿ ಹಳೇಮನಿ, ಅಖಿಲ ಕರ್ನಾಟಕ ದಲಿತ ಸೇನೆಯ ರಾಜ್ಯಾಧ್ಯಕ್ಷ ದತ್ತಾತ್ರೇಯ ಕುಡಕಿ, ಜನಪರ ಹೋರಾಟಗಾರ ರವಿ ಮದನಕರ್, ಜಿಲ್ಲಾ ಕಸಾಪ ದ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ರಾಜೇಂದ್ರ ಮಾಡಬೂಳ, ಧರ್ಮರಾಜ ಜವಳಿ, ಅಮೃತಪ್ಪ ಅಣೂರ, ನವಾಬ ಖಾನ್, ಡಾ. ರೆಹಮಾನ್ ಪಟೇಲ್, ಶಿವಾನಂದ ಸುರವಸೆ, ರಮೇಶ ಬಡಿಗೇರ ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X