Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಪೊಲೀಸರ ಕಾರ್ಯಾಚರಣೆ | 38 ಲಕ್ಷ...

ಕಲಬುರಗಿ ಪೊಲೀಸರ ಕಾರ್ಯಾಚರಣೆ | 38 ಲಕ್ಷ ರೂ. ಮೌಲ್ಯದ 200 ಮೊಬೈಲ್‌ಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ23 Oct 2024 10:53 PM IST
share
ಕಲಬುರಗಿ ಪೊಲೀಸರ ಕಾರ್ಯಾಚರಣೆ | 38 ಲಕ್ಷ ರೂ. ಮೌಲ್ಯದ 200 ಮೊಬೈಲ್‌ಗಳು ಪತ್ತೆ

ಕಲಬುರಗಿ : ಕಳೆದ 6 ತಿಂಗಳಲ್ಲಿ ನಗರ ಪೊಲೀಸ್ ಆಯುಕ್ತಾಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ, ಕಳ್ಳತನ, ಕಳೆದುಹೋದ 38 ಲಕ್ಷ ರೂ. ಮೌಲ್ಯದ 200 ಮೊಬೈಲ್‌ಗಳನ್ನು ಪತ್ತೆ ಹಚ್ಚುವಲ್ಲಿ ಸೆನ್ ಹಾಗೂ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಅವರು ತಿಳಿಸಿದರು.

ನಗರ ಪೊಲೀಸ್ ಆಯುಕ್ತಾಲಯದ ಸಭಾ ಭವನದಲ್ಲಿ ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸಿದ ನಂತರ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ನಗರ ವ್ಯಾಪ್ತಿಯಲ್ಲಿ ಕಳೆದುಕೊಂಡ ಮೊಬೈಲ್‌ಗಳನ್ನು ವಾರಸುದಾರರಿಗೆ ಹಿಂದಿರುಗಿಸಿಕೊಡಲಾಗಿದ್ದು, ಈವರೆಗೆ 58 ಪ್ರತಿಶತ ಮೊಬೈಲ್‌ಗಳು ಪತ್ತೆ ಹಚ್ಚಲಾಗಿದೆ ಎಂದು ಹೇಳಿದರು.

ಈ ವರ್ಷ ಈವರೆಗೆ ಒಟ್ಟು 672 ಮೊಬೈಲ್‌ಗಳು ಪತ್ತೆಯಾಗಿದ್ದು, ಇದರಲ್ಲಿ ಈಗಾಲೇ 472 ಮೊಬೈಲ್‌ಗಳನ್ನು ಹಿಂದಿರುಗಿಸಲಾಗಿದೆ. ಇಂದು(ಬುಧವಾರ) ಪತ್ತೆಹಚ್ಚಿದ 200 ಮೊಬೈಲ್‌ಗಳನ್ನು ನಾವು ಜನರಿಗೆ ವಾಪಸ್ ಕೊಟ್ಟಿದ್ದೇವೆ ಎಂದರು.

KSP APP ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ :

ಹಲವು ಕಾರಣಗಳಿಂದಾಗಿ ಮೊಬೈಲ್, ಲ್ಯಾಪ್‌ಟಾಪ್ ಕಳೆದುಕೊಂಡಲ್ಲಿ ಕೂಡಲೇ KSP APP ಅನ್ನು ಸಾರ್ವಜನಿಕರು ತಮ್ಮ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ನಿಮಗೆ ಬೇಕಾದ ಪ್ರತಿಯೊಂದು ಮಾಹಿತಿಯ ವಿವರ ಇದ್ದು, ಅದರಲ್ಲಿ E-LOST, ಎಂಬ ಅಪ್ಶನ್ ಇದ್ದು ಅದರಲ್ಲಿ ಸಾರ್ವಜನಿಕರು ತಮ್ಮ ಕಳೆದು ಹೋದ ಸ್ವತ್ತಿನ ವಿವರವನ್ನು ದಾಖಲಿಸಿ, ದೂರು ನೀಡಬಹುದು. ಹೀಗೆ ಮಾಡುವುದರಿಂದ ನಿಮ್ಮ ನಂಬರ್ ತಕ್ಷಣವೇ ಬ್ಲಾಕ್ ಆಗುತ್ತದೆ ಹಾಗೂ ಅದನ್ನು ಎಲ್ಲಿ ಉಪಯೋಗಿಸಲಾಗುತ್ತದೆ ಎಂಬುದನ್ನು ಹಚ್ಚಬಹುದಾಗಿದೆ. ಹೀಗಾಗಿ ಸಾರ್ವಜನಿಕರು ಜಾಗೃತರಾಗಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಕನೀಕಾ ಸಿಕ್ರೆವಾಲ್, ಪ್ರವೀಣ ನಾಯಕ, ಎಸಿಪಿ ಡಿ.ಜಿ ರಾಜಣ್ಣ, ಸಂತೋಷ ಬನ್ನಹಟ್ಟಿ, ಸುದಾ ಆದಿ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X