Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. 40 ಕೋಟಿ ರೂ. ಪರಿಹಾರ ಪಾವತಿ ಬಾಕಿ...

40 ಕೋಟಿ ರೂ. ಪರಿಹಾರ ಪಾವತಿ ಬಾಕಿ ಹಿನ್ನೆಲೆ : ಕಲಬುರಗಿ ಎಸಿ ಕಚೇರಿಯ ಪೀಠೋಪಕರಣ ಜಪ್ತಿ

ವಾರ್ತಾಭಾರತಿವಾರ್ತಾಭಾರತಿ24 Feb 2025 8:20 PM IST
share
40 ಕೋಟಿ ರೂ. ಪರಿಹಾರ ಪಾವತಿ ಬಾಕಿ ಹಿನ್ನೆಲೆ : ಕಲಬುರಗಿ ಎಸಿ ಕಚೇರಿಯ ಪೀಠೋಪಕರಣ ಜಪ್ತಿ

ಕಲಬುರಗಿ : ರೈತರ 40 ಕೋಟಿ ರೂ. ಗೂ ಹೆಚ್ಚು ಪರಿಹಾರ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಲಬುರಗಿ 2ನೇ ಸಿವಿಲ್ ನ್ಯಾಯಾಲಯದ ಆದೇಶದಂತೆ ಸೋಮವಾರ ಕಲಬುರಗಿ ಸಹಾಯಕ ಆಯುಕ್ತರ ಕಾರ್ಯಾಲಯದ ಪೀಠೋಪಕರಣಗಳು ಜಪ್ತಿ ಮಾಡಲಾಯಿತು.

ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಸಹಾಯಕ ಆಯುಕ್ತರ ಕಂಪ್ಯೂಟರ್, ಕಚೇರಿಯ ಸಿಬ್ಬಂದಿಗಳ ಕಂಪ್ಯೂಟರ್, ಪ್ರಿಂಟರ್, ಸರಕಾರಿ ಸೀಲ್ (ಮುದ್ರೆ)ಗಳು ಸೇರಿದಂತೆ ಹಲವು ಪೀಠೋಪಕರಣಗಳನ್ನು ನ್ಯಾಯಲಯದ ಬಿಲಿಫ್ ಅವರ ಸಮ್ಮುಖದಲ್ಲಿ ನ್ಯಾಯವಾದಿ ಚಂದ್ರಕಾಂತಗ ಮಲ್ಲಾಬಾದಿ ಅವರು ಜಪ್ತಿ ಮಾಡಿಕೊಂಡರು.

ಶಿವಲಿಲಾ ಮತ್ತು ರಮೇಶ್ ಮಳಪ್ಪ ಎಂಬುವವರು 1971 ರಲ್ಲಿ ಕುಸನೂರು ಪ್ರದೇಶದಲ್ಲಿರುವ 5.5 ಗುಂಟೆ ಜಮೀನನ್ನು ಪಿ.ಜಿ ಸೆಂಟರ್‌ ಗಾಗಿ ಸರಕಾರ ಖರೀದಿ ಮಾಡಿತ್ತು. ಸರಕಾರ ಜಮೀನಿಗೆ ಸಮರ್ಪಕ ಬೆಲೆ ನೀಡಬೇಕೆಂದು ಸಿವಿಲ್ ನ್ಯಾಯಾಲಯದಲ್ಲಿ ಸರಕಾರದ ವಿರುದ್ಧ ದಾವಿ ಹಾಕಿದಕ್ಕೆ 1993 ನ್ಯಾಯಾಲಯ ಪರಿಹಾರ ನಿಗದಿಪಡಿಸಿ ಪರಿಹಾರ ನೀಡಲು ಆದೇಶ ನೀಡಿತು.

ಸಹಾಯಕ ಆಯುಕ್ತರು ಗುಲ್ಬರ್ಗಾ ವಿಶ್ವ ವಿದ್ಯಾಲಯದಿಂದ ಪರಿಹಾರದ ಹಣ ಪಡೆಯುವಂತೆ ವಿವಿಗೆ ಪತ್ರ ಬರೆದರೂ, ಹಣ ಪಾವತಿ ಮಾಡಿರಲಿಲ್ಲ. ನ್ಯಾಯಲಯದ ಆದೇಶ ಇದ್ದರೂ, ಪರಿಹಾರ ನೀಡದಿರುವ ಬಗ್ಗೆ ರೈತರಿಬ್ಬರು 2018ರಲ್ಲಿ ನ್ಯಾಯಲಯಕ್ಕೆ ಐಪಿ ಹಾಕಿದಕ್ಕೆ ಕಚೇರಿಯ ಪೀಠೋಪಕರಣ ಜಪ್ತಿಗೆ ಆದೇಶ ನೀಡಿತ್ತು.

ಪುನಃ ಪರಿಹಾರ ನೀಡಲು ವಿಳಂಬ ಮಾಡಿದಕ್ಕೆ ಫಲಾನುಭಾವಿ ಮತ್ತು ನ್ಯಾಯಲಯದ ಬಿಲಿಫ್ ಸಮ್ಮುಖದಲ್ಲಿ ಸೋಮವಾರ ಸಹಾಯಕ ಆಯುಕ್ತರ ಕಚೇರಿಯ ಪೀಠೋಪಕರಣ ಜಪ್ತಿ ಮಾಡಲಾಗಿದೆ ಎಂದು ವಾದ ಮಂಡಿಸಿದ ನ್ಯಾಯವಾದಿ ಚಂದ್ರಕಾಂತ್ ಮಲ್ಲಬಾದಿ ಅವರು ವಾರ್ತಾಭಾರತಿಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X