Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮುಸ್ಲಿಂ ಸಮುದಾಯಕ್ಕೆ 5 ಸಚಿವ ಸ್ಥಾನ,...

ಮುಸ್ಲಿಂ ಸಮುದಾಯಕ್ಕೆ 5 ಸಚಿವ ಸ್ಥಾನ, ಝಮೀರ್‌ ಅಹ್ಮದ್‌ಗೆ ಡಿಸಿಎಂ ಹುದ್ದೆ ನೀಡಿ: ಮಕ್ಬೂಲ್ ಪಟೇಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Jun 2026 4:41 PM IST
share
ಮುಸ್ಲಿಂ ಸಮುದಾಯಕ್ಕೆ 5 ಸಚಿವ ಸ್ಥಾನ, ಝಮೀರ್‌ ಅಹ್ಮದ್‌ಗೆ ಡಿಸಿಎಂ ಹುದ್ದೆ ನೀಡಿ: ಮಕ್ಬೂಲ್ ಪಟೇಲ್ ಆಗ್ರಹ

ಅಫಜಲಪುರ: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕರಾಗಿರುವ ಶಾಸಕ ಝಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಅಂಜುಮನ್ ಇಸ್ಲಾಂ ಸಮಿತಿ ಅಧ್ಯಕ್ಷ ಮಕ್ಬೂಲ್ ಪಟೇಲ್ ಒತ್ತಾಯಿಸಿದ್ದಾರೆ.

ಸೋಮವಾರ ಇಲ್ಲಿನ ಜಾಮಿಯಾ ಮಸೀದಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರ ಮೊದಲ ಸಚಿವ ಸಂಪುಟದಲ್ಲಿ ಝಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬಹುದು ಎಂದು ಬಹಳಷ್ಟು ನಿರೀಕ್ಷೆ ಹೊಂದಿತ್ತು. ಆದರೆ ಕೆಲವು ಷಡ್ಯಂತ್ರಗಳಿಂದ ಅವರನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಮುಸ್ಲಿಂ ಸಮುದಾಯಕ್ಕೆ ಸಾಕಷ್ಟು ನೋವು ತಂದಿದೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದರು.

ಅಲ್ಲದೇ ಸುದೀರ್ಘ 30 ವರ್ಷಗಳಕ್ಕಿಂತ ಹೆಚ್ಚು ಕಾಲ ಕೇಂದ್ರದಲ್ಲಿ ರಾಜಕೀಯ ಮಾಡಿ ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅವರ ನೇತ್ರತ್ವದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

ಮುನೀರ್ ಪಟೇಲ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಶೇ.14ರಷ್ಟು ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ 5 ಸ್ಥಾನಗಳು ನಮ್ಮ ಸಮುದಾಯಕ್ಕೆ ಕೊಡಬೇಕು. ಪ್ರತಿ ಚುನಾವಣೆಯಲ್ಲೂ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿರುವುದರಿಂದ ವರಿಷ್ಠರು ನಮ್ಮ ಸಮುದಾಯದ ಮೇಲೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದ್ ರಿಯಾನ್, ವಾಹಿದ್ ಪಟೇಲ್, ಗಾಲೀಬ್ ಮುಜಾವರ, ಆರೀಫ್ ಸಾಬ್ ಕೊರಬು, ಇಲಿಯಾಸ್ ಪಟೇಲ್, ರಫೀಸ್ ಅಲ್ಲಾಲೇಖ್, ಮೌಲಾನಾ ಅಮೀನೋದ್ದಿನ್ ಖಾಸಮಿ, ಮೊಹಮ್ಮದ್ ರಫೀಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Muslim communityDCMZameer Ahmed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X