Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಯಾವುದೇ ಅರ್ಹ ಮತದಾರರ ಹೆಸರು...

Afzalpur | ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರ ವಹಿಸಿ : ಡಾ.ಫಾರೂಕ್ ಮಣ್ಣೂರ

ವಾರ್ತಾಭಾರತಿವಾರ್ತಾಭಾರತಿ4 July 2026 9:06 PM IST
share
Afzalpur | ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರ ವಹಿಸಿ : ಡಾ.ಫಾರೂಕ್ ಮಣ್ಣೂರ

ಅಫಜಲಪುರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯಿಂದ ಪೂರ್ಣಗೊಳಿಸಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ ಎಂದು ಕಲಬುರಗಿ ಸಮಾಜ ಸೇವಕ ಡಾ. ಫಾರೂಕ್ ಮಣ್ಣೂರ ಹೇಳಿದರು.

ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಮತದಾರ ಮಾಹಿತಿ ಅರ್ಜಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸಲ್ಲಿಸುವುದು ಪ್ರತಿಯೊಬ್ಬ ಮತದಾರರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಮನೆಗೆ ಭೇಟಿ ನೀಡುವ ಬಿಎಲ್‌ಒಗಳಿಂದ ಅಧಿಕೃತ ಸ್ವೀಕೃತಿ ರಶೀದಿ ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು. ಜೊತೆಗೆ ಅರ್ಜಿಗಳನ್ನು ಸ್ವತಃ ಪರಿಶೀಲಿಸಿ ನಿಖರ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ಕುಟುಂಬದ ಸದಸ್ಯರು ಹಾಗೂ ನೆರೆಹೊರೆಯವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಪರಿಶೀಲಿಸುವುದೂ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.

ಫಾರಂ ಭರ್ತಿ ಮಾಡುವ ಕೆಲಸವನ್ನು ಇತರರ ಮೇಲೆ ಅವಲಂಬಿಸದೇ ಪ್ರತಿಯೊಬ್ಬರೂ ಸ್ವತಃ ಪರಿಶೀಲಿಸಿ ಸಲ್ಲಿಸಬೇಕು ಎಂದು ಅವರು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ತಹಶೀಲ್ದಾರ್ ನಿಸಾರ್ ವಜೀರ್, ಎಸ್‌ಐಆರ್ ಕುರಿತು ಸಮಾಜದಲ್ಲಿ ಅನಗತ್ಯ ಭಯ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ವದಂತಿಗಳಿಗೆ ಕಿವಿಗೊಡದೇ ಅಧಿಕೃತ ಮಾಹಿತಿಯ ಆಧಾರದ ಮೇಲೆ ಕಾರ್ಯನಿರ್ವಹಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಕ್ಬೂಲ್ ಪಟೇಲ್, ಹಫೀಜ್ ಮೌಲಾನಾ, ಪಾಷಾ ಮಣ್ಣೂರ, ಜಾಫರ್ ಪಟೇಲ್, ಕಾಸೀಂಸಾಬ ಮುಜಾವರ, ರಿಯಾಜ್ ಹಿಂದೂಸ್ತಾನ, ಗಾಲೀಬ ಮುಜಾವರ, ಸೋಂದು ನಗಾಚಿ, ಅಮೀರ ಮುಜಾವರ, ಹಾಜಿ ಜೈನುಸಾಬ ಅಪರಾಧ, ಗೌಸ್ ಖಾಜಿ, ಬಿಲಾಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X