Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ತಾಲೂಕಿನ ಶಾಸನಗಳು,...

Afzalpur | ತಾಲೂಕಿನ ಶಾಸನಗಳು, ಸ್ಮಾರಕಗಳು ಕರುನಾಡಿನ ಇತಿಹಾಸದ ಕನ್ನಡಿ: ಮುಡುಬಿ ಗುಂಡೇರಾವ್

ವಾರ್ತಾಭಾರತಿವಾರ್ತಾಭಾರತಿ17 Jun 2026 7:38 PM IST
share
Afzalpur | ತಾಲೂಕಿನ ಶಾಸನಗಳು, ಸ್ಮಾರಕಗಳು ಕರುನಾಡಿನ ಇತಿಹಾಸದ ಕನ್ನಡಿ: ಮುಡುಬಿ ಗುಂಡೇರಾವ್
ಚಿಣಮಗೇರಾದಲ್ಲಿ ಐತಿಹಾಸಿಕ ಸ್ಥಳ ಪರಿಚಯಾತ್ಮಕ ಕಾರ್ಯಕ್ರಮ

ಅಫಜಲಪುರ: ಶಾಸನಗಳು, ಕೋಟೆ-ಕೊತ್ತಲುಗಳು ಹಾಗೂ ಐತಿಹಾಸಿಕ ಸ್ಮಾರಕಗಳು ಇತಿಹಾಸ ರಚನೆಗೆ ಪೂರಕವಾಗಿದ್ದು, ಅಫಜಲಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಪುರಾತನ ಅವಶೇಷಗಳು ಕರುನಾಡಿನ ಸಮೃದ್ಧ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ ಹಾಗೂ ಸಾಹಿತಿ ಮುಡುಬಿ ಗುಂಡೇರಾವ್ ಅಭಿಪ್ರಾಯಪಟ್ಟರು.

ತಾಲೂಕಿನ ಚಿಣಮಗೇರಾದ ಶ್ರೀ ಮಹಾಂತೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಆಯೋಜಿಸಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳ ಪರಿಚಯಾತ್ಮಕ-52 ಕಾರ್ಯಕ್ರಮದಲ್ಲಿ “ಅಫಜಲಪುರ ತಾಲೂಕಿನ ನೆಲದ ಇತಿಹಾಸ” ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ತಾಲೂಕಿನ ಐತಿಹಾಸಿಕ ಪರಂಪರೆಯ ಕುರಿತು ಬೆಳಕು ಚೆಲ್ಲಿದರು.

ಚಿನಮಳ್ಳಿ, ಅತನೂರ, ಮಣ್ಣೂರ, ಮಾಶಾಳ, ಗೊಬ್ಬೂರ, ಬಂದರವಾಡ, ನೀಲೂರ, ಭೈರಾಮಡಗಿ, ದೇವಲ ಗಾಣಗಾಪೂರ, ಘತ್ತರಗಿ, ಚಿಣಮಗೇರಾ ಹಾಗೂ ಬಿದನೂರ ಸೇರಿದಂತೆ ಅನೇಕ ಗ್ರಾಮಗಳಲ್ಲಿರುವ ದೇವಾಲಯಗಳು, ಶಾಸನಗಳು ಮತ್ತು ಸ್ಮಾರಕಗಳು ಕರ್ನಾಟಕದ ಇತಿಹಾಸದ ಮಹತ್ವದ ಅಧ್ಯಾಯಗಳನ್ನು ಅನಾವರಣಗೊಳಿಸುತ್ತವೆ. ನಮ್ಮ ನೆಲದ ಇತಿಹಾಸವೇ ನಮಗೆ ಪ್ರೇರಣೆಯಾಗಿದ್ದು, ಮಕ್ಕಳಲ್ಲಿ ಐತಿಹಾಸಿಕ ಜ್ಞಾನದ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು.

ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಎಚ್.ಬಿ. ಪಾಟೀಲ್ ಮಾತನಾಡಿ, ಕಳೆದ ಎರಡುವರೆ ವರ್ಷಗಳಿಂದ ಜಿಲ್ಲೆಯ ಐತಿಹಾಸಿಕ ಸ್ಥಳಗಳು ಹಾಗೂ ಸ್ಮಾರಕಗಳ ಪರಿಚಯ ಮತ್ತು ಇತಿಹಾಸ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇಂದಿನ ಪೀಳಿಗೆಯಲ್ಲಿ ಐತಿಹಾಸಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಬಳಗ ಕೈಗೊಂಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಲಕ್ಷಿಕಾಂತ ಹಿರೇಗೌಡ್,ಎಂ.ಜಗದೇಶ್ವರಿ, ನವಾಬ್ ಶರೀಫ್,ಮಹಾಂತೇಶ್ ಪಾಟೀಲ್,ಮಹಾಂತೇಶ ಕಲಶೆಟ್ಟಿ,ಸಮಾಜ ಸೇವಕ ರಾಜು ಅವರಾದ ಹಾಗೂ ಸಿಬ್ಬಂದಿ,ವಿದ್ಯಾರ್ಥಿಗಳು ಭಾಗವಹಸಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X