Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೆಕೆಆರ್‌ಟಿಸಿ-ಎಸ್‌ಬಿಐ ಬ್ಯಾಂಕ್ ನಡುವೆ...

ಕೆಕೆಆರ್‌ಟಿಸಿ-ಎಸ್‌ಬಿಐ ಬ್ಯಾಂಕ್ ನಡುವೆ ಒಪ್ಪಂದ : ಸಂಸ್ಥೆ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಜಾರಿ

ವಾರ್ತಾಭಾರತಿವಾರ್ತಾಭಾರತಿ28 Jan 2025 9:02 PM IST
share
ಕೆಕೆಆರ್‌ಟಿಸಿ-ಎಸ್‌ಬಿಐ ಬ್ಯಾಂಕ್ ನಡುವೆ ಒಪ್ಪಂದ : ಸಂಸ್ಥೆ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಜಾರಿ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ದ ನೌಕರರು ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದಲ್ಲಿ ಅವರಿಗೆ ಪ್ರಿಮಿಯಂ ರಹಿತ 1 ಕೋಟಿ ರೂ. ವರೆಗಿನ ಅಪಘಾತ ವಿಮೆ ಹಾಗೂ ಸಹಜ ಸಾವಿಗೆ 6 ಲಕ್ಷ ರೂ. ಪರಿಹಾರ ಒದಗಿಸುವ ಒಪ್ಪಂದಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೆಕೆಆರ್ಟಿಸಿ ಹಾಗೂ ಎಸ್‌ಬಿಐ ಅಧಿಕಾರಿಗಳು ಒಪ್ಪಂದಕ್ಕೆ ಸಹಿ ಹಾಕಿದರು.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಬಿಐ ವಿಭಾಗೀಯ ಜನರಲ್ ಮ್ಯಾನೇಜರ್ ಮನೋಜಕುಮಾರ್ ಟೋಪೊ ಹಾಗೂ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಕೆ.ಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸಮ್ಮುಖದಲ್ಲಿ ಒಪ್ಪಂದ ನಡೆಯಿತು.

ನಿಗಮದ ನೌಕರರು ಎಸ್ಬಿಐನಲ್ಲಿ ವೇತನ ಖಾತೆ ಹೊಂದಿದ್ದರೆ ಅವರನ್ನು ಕಾರ್ಪೊರೇಟ್ ಸ್ಯಾಲರಿ ಪ್ಯಾಕೇಜ್ ಅಡಿಯಲ್ಲಿ ಈ ಸೌಲಭ್ಯಗಳನ್ನು ಒದಗಿಸಲಾಗುವುದು. ಅಪಘಾತ ವಿಮೆ ಸೌಲಭ್ಯಕ್ಕೆ ಯಾವುದೇ ಪ್ರಿಮಿಯಂ ಪಾವತಿಸಬೇಕಾಗಿಲ್ಲ ಎಂದು ಬ್ಯಾಂಕ್ ತಿಳಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೆಕೆಆರ್ಟಿಸಿ ಎಂ.ಡಿ.ಎಂ.ರಾಚಪ್ಪ ಅವರು, ನಿಗಮದ 13,150 ನೌಕರರ ಖಾತೆಗಳು ಎಸ್‌ಬಿಐನಲ್ಲಿಯೇ ಇದ್ದು, ಅವರು ಈ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಸಂಸ್ಥೆಯು ಈ ಹಿಂದೆ ಎಸ್‌ಬಿಐ ಬ್ಯಾಂಕ್ ಜೊತೆಗೆ 650 ಲಕ್ಷ ರೂ. ವರೆಗಿನ ಅಪಘಾತ ವಿಮೆಗೆ ಒಪ್ಪಂದ ಮಾಡಿಕೊಂಡಿದ್ದು, ಅದರಡಿ ಕಳೆದ ಒಂದು ವರ್ಷದಲ್ಲಿ ಅವಧಿಯಲ್ಲಿ 12 ಕಂಡಕ್ಟರ್, ಡ್ರೈವರ್ ಗಳಿಗೆ 6 ಕೋಟಿ ರೂ. ಬ್ಯಾಂಕ್ ಪರಿಹಾರ ನೀಡಿದೆ ಎಂದರು.

ಕೆಎಸ್ಆರ್ಟಿಸಿ ಎಂ.ಡಿ.ಅನ್ಬುಕುಮಾರ್ ಮಾತನಾಡಿ, ನಾಲ್ಕೂ ನಿಗಮದ ನೌಕರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಗಳ ಮೂಲಕ ವೇತನ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ನಿಧನರಾದ ನೌಕರರ ಕುಟುಂಬದವರಿಗೆ ಆದ್ಯತೆಯ ಮೇರೆಗೆ ಪರಿಹಾರ ಮೊತ್ತವನ್ನು ಸಹ ಬ್ಯಾಂಕ್ ಒದಗಿಸುತ್ತಿದೆ ಎಂದರು.

ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ್, ಮುಖ್ಯ ಭದ್ರತಾ ಮತ್ತು ಜಾಗೃತಿ ಅಧಿಕಾರಿ ಆನಂದ ಬಂದ್ರಕಳ್ಳಿ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

Tags

KKRTCSBI Bank
share
ವಾರ್ತಾಭಾರತಿ
ವಾರ್ತಾಭಾರತಿ
Next Story
X