Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ವರದಕ್ಷಿಣೆ ಸಮಾಜಕ್ಕೆ ಕಳಂಕ;...

Aland | ವರದಕ್ಷಿಣೆ ಸಮಾಜಕ್ಕೆ ಕಳಂಕ; ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ರಾಜು ಚವ್ಹಾಣ

ವಾರ್ತಾಭಾರತಿವಾರ್ತಾಭಾರತಿ20 July 2026 6:42 PM IST
share
Aland | ವರದಕ್ಷಿಣೆ ಸಮಾಜಕ್ಕೆ ಕಳಂಕ; ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ರಾಜು ಚವ್ಹಾಣ

ಆಳಂದ : ವರದಕ್ಷಿಣೆ ಎಂಬುದು ಸಂಪ್ರದಾಯದ ಹೆಸರಿನಲ್ಲಿ ಬೆಳೆದು ಬಂದಿರುವ ಸಾಮಾಜಿಕ ಪಿಡುಗಾಗಿದ್ದು, ಹೆಣ್ಣುಮಕ್ಕಳನ್ನು ಹಣದ ಅಳತೆಯಲ್ಲಿ ನೋಡುವ ಮನೋಭಾವ ಸಮಾಜಕ್ಕೆ ಕಳಂಕವಾಗಿದೆ ಎಂದು ಬಂಜಾರಾ ಕ್ರಾಂತಿದಳದ ರಾಜ್ಯಾಧ್ಯಕ್ಷ ರಾಜು ಜೆ. ಚವ್ಹಾಣ ಹೇಳಿದರು.

ಪಟ್ಟಣದ ಹಳೆ ಚೆಕ್‌ಪೋಸ್ಟ್ ಸಮೀಪದ ರಾಯಲ್ ಪ್ಯಾಲೇಸ್ ಫಂಕ್ಷನ್ ಹಾಲ್‌ನಲ್ಲಿ ವರದಕ್ಷಿಣೆ ಮುಕ್ತ ತಾಲೂಕು ಬಂಜಾರಾ ಸಮಾಜ ವೇದಿಕೆ ಆಯೋಜಿಸಿದ್ದ ‘ವರದಕ್ಷಣೆ ಮುಕ್ತ ಬಂಜಾರಾ ಸಮಾಜ’ ಮಹಾ ಸಂಕಲ್ಪ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಂಜಾರಾ ಸಮಾಜವು ಸಂಸ್ಕೃತಿ, ಪರಂಪರೆ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ. ಸಮಾಜದ ಅಭಿವೃದ್ಧಿಗೆ ಶಿಕ್ಷಣ, ಸ್ವಾವಲಂಬನೆ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಐಕ್ಯತೆ ಅತ್ಯಗತ್ಯವಾಗಿದೆ. ಮಹಿಳೆಯರಿಗೆ ಗೌರವ ನೀಡುವ ಸಮಾಜವೇ ನಿಜವಾದ ಅಭಿವೃದ್ಧಿ ಹೊಂದಿದ ಸಮಾಜವಾಗುತ್ತದೆ. ಹೆಣ್ಣು-ಗಂಡು ಸಮಾನತೆ ಮನೆಮನೆಗಳಲ್ಲಿ ಆರಂಭವಾದಾಗ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯ. ಸಮಾಜ ಕೈಗೊಂಡಿರುವ ವರದಕ್ಷಣೆ ನಿರ್ಮೂಲನೆ, ಸರಳ ವಿವಾಹ ಸೇರಿದಂತೆ ವಿವಿಧ ನಿರ್ಣಯಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲರೂ ಮುಂದಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾ ಮುಖಂಡ ಕೆ.ಟಿ. ರಾಠೋಡ ಮಾತನಾಡಿ, ವರದಕ್ಷಿಣೆ ನಿರ್ಮೂಲನೆ, ಸರಳ ವಿವಾಹ ಹಾಗೂ ಮಹಿಳೆಯರಿಗೆ ಗೌರವದ ಸ್ಥಾನ ಕಲ್ಪಿಸುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ದಾರಿದೀಪವಾಗಿವೆ. ಇತಿಹಾಸದಲ್ಲಿ ಮಹಿಳೆಯರ ಮೇಲಿನ ಶೋಷಣೆ, ಬಾಲ್ಯ ವಿವಾಹ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳ ವಿರುದ್ಧ ಸಮಾಜ ಹೋರಾಟ ನಡೆಸಿದೆ. ಈಗ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಹಾಗೂ ಆರ್ಥಿಕ ಸ್ವಾವಲಂಬನೆ ಕಲ್ಪಿಸುವ ಮೂಲಕ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಮುರಾಹರಿ ಮಹಾರಾಜ್, ಲಾಡಚಿಂಚೋಳಿ ತಾಂಡಾದ ಶ್ರೀ ಸುನೀಲ ಮಹಾರಾಜ್ ಹಾಗೂ ಕಲಬುರಗಿಯ ಶರಣಿ ಲತಾದೇವಿ ಅವರು ಆಶೀರ್ವಚನ ನೀಡಿ, ಐಕ್ಯತೆ, ಸರಳ ಜೀವನ, ಶಿಕ್ಷಣ ಹಾಗೂ ಸ್ವಾವಲಂಬನೆಯ ಮಾರ್ಗವನ್ನು ಸಮಾಜ ಅನುಸರಿಸುವಂತೆ ಕರೆ ನೀಡಿದರು.

ಬಂಜಾರಾ ಭೂವಿ, ಕೊಂಚ ಕೊರಮ ಸಂಘದ ಶ್ಯಾಮರಾವ್ ಪವಾರ, ನ್ಯಾಯವಾದಿ ಸಂಘದ ಅಧ್ಯಕ್ಷ ಕಮಲ ರಾಠೋಡ, ಸೀತಾರಾಮ ರಾಠೋಡ, ಸುಭಾಷ ರಾಠೋಡ ಕೊರಳ್ಳಿ, ಗಂಗಾರಾಮ ಪವಾರ, ಮಾಣಿಕ ಜಾಧವ, ಸತೀಷ ಚವ್ಹಾಣ ಅನೇಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವರದಕ್ಷಣೆ ಮುಕ್ತ ಬಂಜಾರ ವೇದಿಕೆಯ ಭೋಜು ಆಡೆ, ಠಾಕೂರಸಿಂಗ್ ರಾಠೋಡ, ಕಂಟು ರಾಠೋಡ, ಶಿವಾಜಿ ಹೊದಲೂರ, ಸಂತೋಷ ಪವಾರ, ರಮೇಶ ರಾಠೋಡ, ಕೋಟೇಶ ರಾಠೋಡ, ಅನೀಮ ರಾಠೋಡ, ಕಿಶನ ರಾಠೋಡ, ಮನ್ನು ರಾಠೋಡ, ದಗಡು ಪವಾರ, ಸಜ್ಜನ ಚವ್ಹಾಣ ಸೇರಿ ೫೦ ತಾಂಡಾಗಳಿoದ ಸಾವಿರ ಮಹಿಳೆಯರು ಪುರುಷರು ಭಾಗವಹಿಸಿದ್ದರು. ಲಂಬಾಣಿ ತರುಣ ಸಂಘದ ಅಧ್ಯಕ್ಷ ಶಿವಾಜಿ ರಾಠೋಡ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವೇದಿಕೆಯಲ್ಲಿ ವಿವಿಧ ತಾಂಡಾಗಳಿಂದ ಆಗಮಿಸಿದ್ದ ಕಾರಬಾರಿಗಳಿಗೆ ಸಭೆಯ ನಿರ್ಣಯ ಪುಸ್ತಕಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X