Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಕೃಷಿ ಇಲಾಖೆಯಿಂದ ರಾಶಿ ಯಂತ್ರ...

ಆಳಂದ | ಕೃಷಿ ಇಲಾಖೆಯಿಂದ ರಾಶಿ ಯಂತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ21 Dec 2025 11:27 PM IST
share
ಆಳಂದ | ಕೃಷಿ ಇಲಾಖೆಯಿಂದ ರಾಶಿ ಯಂತ್ರ ವಿತರಣೆ

ಕಲಬುರಗಿ(ಆಳಂದ): ಆಳಂದ ಪಟ್ಟಣದ ಶಾಸಕರ ಸಂಪರ್ಕ ಕಚೇರಿಯಲ್ಲಿ ರವಿವಾರ ಕೃಷಿ ಇಲಾಖೆಯ ಆಶ್ರಯದಲ್ಲಿ ಸಹಾಯಧನದ ಪಡೆದ ಇಬ್ಬರು ಫಲಾನುಭವಿಗಳಿಗೆ ರಾಶಿ ಯಂತ್ರವನ್ನು ವಿತರಣೆ ಮಾಡಲಾಯಿತು.

ಫಲಾನುಭವಿಗಳಿಗೆ ಯಂತ್ರದ ಕೀ ವಿತರಿಸಿ ಮಾತನಾಡಿದ ಕರ್ನಾಟಕ ರಾಜ್ಯ ನೀತಿ ಹಾಗೂ ಯೋಜನಾ ಆಯೋಗ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್ ಅವರು, ದುಬಾರಿ ಹಣ ಪಡೆಯದೆ ರೈತ ಸ್ನೇಹಿಯಾಗಿ ಸೇವೆ ಮಾಡುವಂತೆ ಸಲಹೆ ನೀಡಿದರು.

ಆಳಂದ ತಾಲೂಕಿನಲ್ಲಿ ಬೇರೆ ರಾಜ್ಯಗಳಿಂದಲೂ ಯಂತ್ರಗಳು ತಂದು ರೈತರಿಂದ ಹೆಚ್ಚಿನ ಹಣ ಪಡೆದು ತೊಗರಿ, ಸೊಯಾಬಿನ್, ಹೆಸರು, ಉದ್ದಿನ, ಜೋಳದ ರಾಶಿ ಮಾಡುತ್ತಿರುವದನ್ನು ಮನಗಂಡು ಕೃಷಿ ಇಲಾಖೆಯ 2025-26 ನೇ ಸಾಲಿನ ಹೈಟೆಕ್ ಹಾರ್ವೇಸ್ಟರ್‌ ಹಬ್ಬ ಯೋಜನೆಯಡಿ ಇಬ್ಬರು ಫಲಾನುಭವಿಗಳಿಗೆ ಸಹಾಯಧನಲ್ಲಿ ವಿತರಣೆ ಮಾಡಿದ್ದು ಇದರ ಲಾಭವನ್ನು ತಾಲೂಕಿನ ರೈತರು ಪಡೆದುಕೊಳ್ಳಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕ ಬನಸಿದ್ದ ಬಿರಾದಾರ ಮಾತನಾಡಿ, ಇಲಾಖೆಯ ಕುರಿತು ವಿವಿಧ ಮಾಹಿತಿ ನೀಡಿದರು.

ಮಾದನಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಗೌಡ ಪಾಟೀಲ್, ಕಲಬುರಗಿ-ಬೀದರ್‌-ಯಾದಗಿರಿ ಕೆಎಂಎಫ್ ಅಧ್ಯಕ್ಷ ಆರ್.ಕೆ.ಪಾಟೀಲ್, ಕೃಷಿ ಅಧಿಕಾರಿ ಸರೋಜಿನಿ ಎಚ್.ಗೋವಿನ, ಶ್ರೀಮಂತ ವಾಗಧರಗಿ, ವಿಶ್ವನಾಥ ವಠಾರ, ಶರಣಬಸಪ್ಪ ವಾಗೆ, ಆನಂದ ದೇಶಮುಖ, ಹಜರತ್ ಪಟೇಲ್, ಬಸಲಿಂಗಪ್ಪ ಗಾಯಕವಾಡ, ಮಲ್ಲಿನಾಥ ಅಮರೆ, ಚಿದಾನಂದ ನಾಗಣಸೂರೆ, ಚನ್ನವೀರ ಕಾಳಕಿಂಗೆ, ರಾಮ ಹತ್ತರಕಿ, ಶ್ರವಣ ಆಳಂಗೆ, ಸೂರ್ಯಕಾಂತ ಧಾಬಾ, ಯೋಗೇಶ ಸಕ್ಕರಗಿ , ಫಲಾನುಭವಿ ಅವಿನಾಶ ರಾಠೋಡ, ಮಹೇಶ ಬಿರಾದಾರ ಸೇರಿದಂತೆ ಇತರರು ಇದ್ದರು.

Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X