Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ...

ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Jan 2025 8:25 PM IST
share
ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ

ಕಲಬುರಗಿ: ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಗಾರ ನಿಜಶರಣ ಅಂಬಿಗರ ಚೌಡಯ್ಯ ಎಂದು ತೊನಸನಹಳ್ಳಿ(ಎಸ್) ಗ್ರಾಪಂ ಸದಸ್ಯ ಬೆಳ್ಳಪ್ಪ ಖಣದಾಳ ಅಭಿಪ್ರಾಯಪಟ್ಟರು.

ಅವರು ಶಹಾಬಾದ ತಾಲೂಕಿನ ಅಲ್ದಿಹಾಳ ಗ್ರಾಮದಲ್ಲಿ ಕೋಲಿ ಸಮಾಜದ ವತಿಯಿಂದ ಆಯೋಜಿಸಲಾದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

12ನೇ ಶತಮಾನದ ಶರಣರ ಸಮಕಾಲಿನಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಾಮಾಜಿಕ ಅಸಮಾನತೆ ವಿರುದ್ಧ ಕ್ರಾಂತಿಯ ಚಳುವಳಿ ಸಾರಿದರು. ಅವರು ತಮ್ಮ ವಚನಗಳಲ್ಲಿ ಸಮಾಜದ ಅಂಕು ಡೊಂಕುಗಳ ವಿರುದ್ಧ ಕಟುವಾಗಿ ಟೀಕಿಸಿದರೂ, ಅವರ ಮಾತುಗಳಲ್ಲಿ ಸಾಮಾಜಿಕ ಕಾಳಜಿ ಕಾಣುತ್ತಿತ್ತು.ಅವರ ವಚನಗಳಲ್ಲಿನ ಭಾವ ಅನ್ಯಾಯ ಮತ್ತು ಅಸಮಾನತೆಯ ವಿರುದ್ಧ ಕಟುವಾಗಿ ಟೀಕಿಸುತ್ತಿದ್ದರು ಇಂತಹ ನಿಜಶರಣ ಅಂಬಿಗರ ಚೌಡಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದಾಗ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.

ಕೋಲಿ ಸಮಾಜದ ಮುಖಂಡ ನಾಗರಾಜ ಕರದಳ್ಳಿ ಮಾತನಾಡಿ, ಅಂಬಿಗರ ಚೌಡಯ್ಯನವರು ಕೇವಲ ಒದು ಜಾತಿಗೆ ಸೀಮಿತವಾದವರಲ್ಲ. ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಇಂತಹವರ ವಿಚಾರಧಾರೆಗಳನ್ನು ಯುವಕರಿಗೆ ಮುಟ್ಟಿಸುವ ಕಾರ್ಯವನ್ನು ಎಲ್ಲರೂ ಕೈಗೊಳ್ಳಬೇಕಿದೆ.ಯಾರಿಗೂ ಹೆದರದೆ, ಅಳುಕದೇ ಸಮಾಜದ ಅಂಕುಡೊoಕುಗಳನ್ನು ತಿದ್ದಿದವರು ಕಾಯಕ ನಿಷ್ಠೆ ಉಳ್ಳವರು, ಹಸಿದವರಿಗೆ ಅನ್ನ ಕೊಡಿ, ದುಖಃದಲ್ಲಿದ್ದವರಿಗೆ ಸಾಂತ್ವಾನ ಹೇಳಿ, ಕಷ್ಟದಲ್ಲಿದ್ದವರಿಗೆ ಸಹಾಯಮಾಡಿ ಎಂದು ತಮ್ಮ ವಚನದ ಮೂಲಕ ಜಗತ್ತಿಗೆ ಸಾರಿದವರು ಚೌಡಯ್ಯನವರು ಎಂದರು.

ಈ ಸಂದರ್ಭದಲ್ಲಿ ರಾಜು ಪೂಜಾರಿ ಪೂಜ್ಯರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಗ್ರಾಮ ಪಂಚಾಯತಿ ಸದಸ್ಯ ಖಾಲಿದ ಪಾಷಾ ಇವಣಿಕರ್, ಅಥಿಕ ಪಟೇಲ, ವಿಜಯಕುಮಾರ ಪೊಲೀಸ ಪಾಟೀಲ,ಶಿವಕುಮಾರ .ಹೆಚ್. ತಳವಾರ, ಕಾಮಣ್ಣ .ಡಿ. ಮುಗುಳನಾಗಾವ, ಸೈದಪ್ಪ ನಾಯ್ಕೋಡಿ, ಲಕ್ಷ್ಮಣ ಕಲಬುರ್ಗಿ, ಸಂತೋಷ ಗುಡೂರು, ನಾಗರಾಜ ಜೀವಣಗಿ, ಲಕ್ಷ್ಮಣ ನಾಯ್ಕೋಡಿ, ರೇವಣಸಿದ್ದಪ್ಪ ಹೆಚ್.ಬೆಂಕಿ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X