Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಹುಭಾಷಾ ಕವಿಗೋಷ್ಠಿ;...

ಕಲಬುರಗಿ | ಬಹುಭಾಷಾ ಕವಿಗೋಷ್ಠಿ; ಸಾಕ್ಷಿಯಾದ ಬೈಕ್‌ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ30 Aug 2026 7:54 PM IST
share
ಕಲಬುರಗಿ | ಬಹುಭಾಷಾ ಕವಿಗೋಷ್ಠಿ; ಸಾಕ್ಷಿಯಾದ ಬೈಕ್‌ ರ‍್ಯಾಲಿ

ಕಲಬುರಗಿ: ಡಾ. ಶರಣಬಸಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯಸ್ಮರಣೆಯ ಅಂಗವಾಗಿ ನಗರದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ರವಿವಾರ ಬೆಳಿಗ್ಗೆ ವಿಶೇಷ ಬಹುಭಾಷಾ ಕವಿಗೋಷ್ಠಿ ಹಾಗೂ ಮಹಿಳೆಯರ ಬೃಹತ್ ಬೈಕ್‌ ರ‍್ಯಾಲಿ ನಡೆಯಿತು.

ಕಾವ್ಯ, ಸಾಹಿತ್ಯ ಮತ್ತು ಭಾವನೆಗಳ ಸಂಗಮವಾಗಿದ್ದ ಬಹುಭಾಷಾ ಕವಿಗೋಷ್ಠಿಯಲ್ಲಿ ವಿವಿಧ ಭಾಷೆಗಳ ಕವಿಗಳು ಹಾಗೂ ಕಾವ್ಯಾಸಕ್ತರು ಭಾಗವಹಿಸಿ ಅಪ್ಪಾಜಿಯವರ ಸ್ಮರಣೆಗೆ ಕಾವ್ಯನಮನ ಸಲ್ಲಿಸಿದರು.

ಎರಡು ಅಧಿವೇಶನಗಳಲ್ಲಿ ನಡೆದ ಕವಿಗೋಷ್ಠಿಯಲ್ಲಿ ಪುರುಷ ಹಾಗೂ ಮಹಿಳಾ ಕವಿಗಳು ಉತ್ಸಾಹದಿಂದ ಪಾಲ್ಗೊಂಡರು. ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸುವ ಮೂಲಕ ಸಾಹಿತ್ಯದ ವೈವಿಧ್ಯತೆಯನ್ನು ಅನಾವರಣಗೊಳಿಸಿದರು.

ಡಾ. ಶರಣಬಸಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯಸ್ಮರಣೆಯ ಅಂಗವಾಗಿ ನಡೆದ ಮಹಿಳೆಯರ ಬೃಹತ್ ಬೈಕ್‌ ರ‍್ಯಾಲಿ ಗಮನ ಸೆಳೆಯಿತು. ಶರಣಬಸವ ವಿಶ್ವವಿದ್ಯಾಲಯದ ಆವರಣದಿಂದ ಆರಂಭಗೊಂಡ ರ‍್ಯಾಲಿಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿಯವರು ಧ್ವಜ ತೋರಿಸುವ ಮೂಲಕ ಉದ್ಘಾಟಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ರ‍್ಯಾಲಿಯು ಶರಣಬಸವೇಶ್ವರ ದೇವಸ್ಥಾನವನ್ನು ತಲುಪಿತು.

ಶಿಕ್ಷಣದ ಮೂಲಕ ಸಮಾಜ ಪರಿವರ್ತನೆ ಹಾಗೂ ಮಹಿಳಾ ಸಬಲೀಕರಣಕ್ಕೆ ಡಾ. ಅಪ್ಪಾಜಿಯವರು ನೀಡಿದ ಕೊಡುಗೆಯನ್ನು ಸ್ಮರಿಸಿದ ರ‍್ಯಾಲಿ, ಅವರ ಸೇವಾ ಪರಂಪರೆಯನ್ನು ಮುಂದುವರಿಸುವ ಸಂದೇಶವನ್ನು ಸಾರಿತು.

ರ‍್ಯಾಲಿಯಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ಕುಲಸಚಿವೆ ಡಾ. ಲಕ್ಷ್ಮೀ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ, ಪ್ರೊ. ನೀಲಾಂಬಿಕಾ ಶೇರಿಕಾರ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.




Tags

KalaburagiBike rally
share
ವಾರ್ತಾಭಾರತಿ
ವಾರ್ತಾಭಾರತಿ
Next Story
X