Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪಕ್ಷ ಆದೇಶಿಸಿದರೆ ಬಿ.ಆರ್ ಪಾಟೀಲರು...

ಪಕ್ಷ ಆದೇಶಿಸಿದರೆ ಬಿ.ಆರ್ ಪಾಟೀಲರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲು ಸಿದ್ಧರಿದ್ದಾರೆ: ಕಾಂಗ್ರೆಸ್ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ19 Oct 2025 5:39 PM IST
share
ಪಕ್ಷ ಆದೇಶಿಸಿದರೆ ಬಿ.ಆರ್ ಪಾಟೀಲರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲು ಸಿದ್ಧರಿದ್ದಾರೆ: ಕಾಂಗ್ರೆಸ್ ಮುಖಂಡರು

ಕಲಬುರಗಿ: "ಕಾಂಗ್ರೆಸ್ ಪಕ್ಷ ಆದೇಶಿಸಿದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಈಗಲೂ ಮತ್ತೊಮ್ಮೆ ಚುನಾವಣೆ ಎದುರಿಸಲು ಶಾಸಕ ಬಿ ಆರ್ ಪಾಟೀಲ್ ಅವರು ಸಿದ್ಧರಿದ್ದಾರೆ" ಎಂದು ಕಾಂಗ್ರೆಸ್ ಮುಖಂಡರಾದ ಅಶೋಕ್ ಸಾವಳೇಶ್ವರ, ಸಿದ್ಧರಾಮ ಪ್ಯಾಟಿ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಜಂಟಿಯಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತಗಳ್ಳತನ ನಡೆದಿದ್ದರೆ, ಬಿ.ಆರ್.ಪಾಟೀಲ ಹೇಗೆ ಗೆಲ್ಲುತ್ತಿದ್ದರು, ನಾನು ಗೆಲ್ಲುತ್ತಿದ್ದೆ ಎಂದು ಸುಭಾಷ್ ಗುತ್ತೇದಾರ ಹೇಳಿದ್ದಾರೆ. ಅವರ ಕಡೆಯಿಂದ ಮಾಡುತ್ತಿದ್ದ ಮತಗಳ್ಳತನ ಯತ್ನವನ್ನು ತಡೆಗಟ್ಟಿದ್ದರಿಂದಲೇ ಬಿ.ಆರ್‌.‍ಪಾಟೀಲರ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.

ಎಸ್‌ಐಟಿ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ಸುಭಾಷ ಗುತ್ತೇದಾರ, ಆಳಂದದ ಮನೆಯಿಂದ ಚುನಾವಣೆಗೆ ಸಂಬಂಧಿಸಿದ ದಾಖಲೆ, ಕಾಗದ ಪತ್ರಗಳನ್ನು ತನಿಖಾ ವೇಳೆಯಲ್ಲೇ ಸುಟ್ಟಿದ್ದು ಏಕೆ? ಅವರ ಮಕ್ಕಳಾದ ಹರ್ಷಾನಂದ ಗುತ್ತೇದಾರ್ ಹಾಗೂ ಸಂತೋಷ್ ಗುತ್ತೇದಾರ್ ಎಲ್ಲಿದ್ದಾರೆ?’ ಎಂದು ಪ್ರಶ್ನಿಸಿದರು.

ಆಳಂದ ಶಾಸಕ ಬಿ.ಆರ್‌.ಪಾಟೀಲ ಹಾಗೂ ಅವರ ಅಣ್ಣನ ಮಗ ಆರ್‌.ಕೆ.ಪಾಟೀಲರು ಮಹಾಂತಪ್ಪ ಆಲೂರೆ ಎಂಬವರ ಕೊಲೆ ಮಾಡಿದ್ದಾರೆ ಎಂಬ ಬಿಜೆಪಿ ಮುಖಂಡ ಸುಭಾಷ ಗುತ್ತೇದಾರ ಆರೋಪ ಸತ್ಯಕ್ಕೆ ದೂರ ಎಂದು ಅಶೋಕ ಸಾವಳೇಶ್ವರ ಹೇಳಿದರು.

ಕೊಲೆಯಲ್ಲಿ ಬಿ.ಆರ್.ಪಾಟೀಲರು, ಆರ್‌.ಕೆ.ಪಾಟೀಲರ ಕೈವಾಡ ಇರುವ ಬಗ್ಗೆ ಆಲೂರೆ ಕುಟುಂಬದವರು ದೂರು ಕೊಟ್ಟಿದ್ದಾರಾ? 2024ರಲ್ಲೇ ಈ ಪ್ರಕರಣ ನಡೆದರೂ, ಇಷ್ಟು ದಿನ ಬಾಯಿ ಮುಚ್ಚಿ ಕುಳಿತಿದ್ದೇಕೆ? ಎಸ್‌ಐಟಿ ದಾಳಿ ಬಳಿಕ ಗುತ್ತೇದಾರ ಈ ವಿಷಯ ಪ್ರಸ್ತಾಪಿಸಲು ಕಾರಣವಾದರೂ ಎಂದು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುಶಾಂತ ಪಾಟೀಲ ನಿಂಬಾಳ, ರಾಜಶೇಖರ ಪಾಟೀಲ, ಸಲಾಮ ಸಗರಿ, ಶರಣಬಸಪ್ಪ ಭೂಸನೂರ, ಮೋಹನಗೌಡ ಪಾಟೀಲ, ಸತೀಶ, ಮಲ್ಲಿನಾಥ ಸೇರಿದಂತೆ ಮತ್ತಿತ್ತರರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X