Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಚಿವ ಪ್ರಿಯಾಂಕ್ ಖರ್ಗೆ ಗೆ ಜಾತಿ...

ಸಚಿವ ಪ್ರಿಯಾಂಕ್ ಖರ್ಗೆ ಗೆ ಜಾತಿ ನಿಂದನೆ, ಜೀವ ಬೆದರಿಕೆ ಪತ್ರ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ28 March 2024 3:57 PM IST
share
ಸಚಿವ ಪ್ರಿಯಾಂಕ್ ಖರ್ಗೆ ಗೆ ಜಾತಿ ನಿಂದನೆ, ಜೀವ ಬೆದರಿಕೆ ಪತ್ರ; ಪ್ರಕರಣ ದಾಖಲು

ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅನಾಮಿಕ ಇಬ್ಬರು ಜಾತಿ ನಿಂದನೆ ಹಾಗೂ ಎನ್ ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ ಬಂದಿರುವ ಬಗ್ಗೆ ವರದಿಯಾಗಿದೆ.

ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಹೆಣ ಬಿಳಿಸಿಯಾದರೂ ಪರವಾಗಿಲ್ಲ ಈ ಚುನಾವಣೆ ಗೆಲ್ಲಬೇಕು ಅಂತ ಬಿಜೆಪಿಯವರು ಮುಂದಾಗಿದ್ದಾರೆ. ಕಲಬುರಗಿಯಲ್ಲಿ ನಿನ್ನ ಎನ್ ಕೌಂಟರ್ ಮಾಡಿ, ಹದ್ದುಗಳು ತಿನ್ನುವ ಹಾಗೆ ಮಾಡುತ್ತೇವೆ. ಇದನ್ನ ನೆನಪಿಟ್ಟುಕೊಂಡು ನಡೆ ಅಂತಾ ಇಬ್ಬರು ಬರೆದು ಸಹಿ ಮಾಡಿ ಪತ್ರ ಬರೆದು ಬೆದರಿಕೆ ಹಾಕಿದ್ದಾರೆ. ಗಲಭೆ ಸೃಷ್ಟಿ ಮಾಡಿ ಚುನಾವಣೆ ನಡೆಸಬೇಕು ಅಂತಾ ನಿರ್ಧಾರ ಮಾಡಿದ್ದಾರೆ ಎಂದರು

ಈ ಹಿಂದೆ ನನಗೆ ಚಿತ್ತಾಪುರ ಕ್ಷೇತ್ರದ ಬಿಜೆಪಿ ಮುಖಂಡ ರೌಡಿಶೀಟರ್ ಮಣಿಕಂಠ ರಾಠೋಡ್‌, ನನ್ನ ಕುಟುಂಬ ಮುಗಿಸುತ್ತೇವೆ ಅಂತ ಬೆದರಿಕೆ ಹಾಕಿದ್ದ. ಶೂಟ್ ಮಾಡೋಕೆ ರೆಡಿ ಇದ್ದೆನೆ ಅಂತ ಹೇಳಿದ್ದ. ಅದಾದ ಮೇಲೆ ಅವನು ಮನೆ ಸುತ್ತು ಹಾಕಿದ್ದ. ಅದರ ಬಗ್ಗೆ ಕೂಡ ನಾನು ವಿಡಿಯೋ ಕೊಟ್ಟಾಗ ಅವರು ಏನೂ ಕ್ರಮ ಕೈಗೊಂಡಿಲ್ಲ. ಖರ್ಗೆ ಕುಟುಂಬವನ್ನ ಸಾಫ್ ಮಾಡುತ್ತೇನೆ ಅಂತ ಹೇಳಿದ್ದ. ಇಷ್ಟೆಲ್ಲಾ ಆದರೂ ಅವನಿಗೆ ಬಿಜೆಪಿ ಸರಕಾರ ಏನು ಮಾಡಿಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

15 ದಿನದ ಹಿಂದೆ ನನಗೆ ಒಂದು ಪತ್ರ ಬಂದಿದೆ. ಬಿಜೆಪಿಯ ಮನುವಾದಿಗಳು ನೇರವಾಗಿ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನಮ್ಮ ತಂದೆ ತಾಯಿ ನಮ್ಮ ಕುಟುಂಬದವರಿಗೆ ಹೊಲೆಯ ಮಾದೀಗ ಅಂತಾ ಉಲ್ಲೇಖ ಮಾಡಿ, ನೇರವಾಗಿ ಎನ್ ಕೌಂಟರ್ ಮಾಡ್ತೆನೆ ಅಂತಾ ಬೆದರಿಕೆ ಹಾಕಿ ನನ್ನ ಕಚೇರಿಗೆ ಪತ್ರ ಬರೆದಿದ್ದಾರೆ. ಚುನಾವಣೆ ಗೆಲ್ಲೋದಕ್ಕೆ ಇವರು ಪ್ರಿಯಾಂಕ್ ಖರ್ಗೆ ಹೆಣ ಬಿಳಿಸೋದಕ್ಕೆ ರೆಡಿಯಾಗಿದ್ದಾರೆ. ಆದರೆ ನಾವು ಯಾವುದಕ್ಕೂ ಹೆದರೋದಿಲ್ಲ ಕಾನೂನು ಪ್ರಕಾರ ಎದುರಿಸುತ್ತೇವೆ ಎಂದರು.

ಕಲಬುರಗಿಯಿಂದ ನನ್ನ ಕಚೇರಿಗೆ ಪತ್ರ ಬಂದಿದೆ. ಸಂಸದ ಡಾ. ಉಮೇಶ್ ಜಾಧವ್ ಪದೇ ಪದೇ ಫ್ರೀ ಆಂಡ್ ಫೇರ್ ಎಲೆಕ್ಷನ್ ಯಾಕೆ ಅಂತಿದ್ದಾರೆ ಅಂತಾ ಇವಾಗ ಗೊತ್ತಾಯ್ತು ಎಂದು ನೇರವಾಗಿ ಸಂಸದ ಜಾಧವ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X