Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳ...

ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ9 April 2026 1:01 PM IST
share
ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್, ಡಿಸೇಲ್ ಕೊರತೆಗೆ ಕೇಂದ್ರ ಸರಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದ್ದಾರೆ.

ಕಲಬುರಗಿ ಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಧ್ಯಪ್ರಾಚ್ಯ ಹಾಗೂ ಅರಬ್ ದೇಶಗಳಲ್ಲಿ ಯುದ್ದ ಪ್ರಾರಂಭವಾದಾಗ ಇಲ್ಲಿ ಕೇಂದ್ರ ಸರಕಾರ ತಮ್ಮ ಬಳಿ ಸಾಕಷ್ಟು ಇಂಧನ ಲಭ್ಯವಿದೆ ಎಂದು ಹೇಳಿತ್ತು. ಹಾಗಾದರೆ ಅಗತ್ಯ ವಸ್ತು ಕಾಯ್ದೆ ಜಾರಿ ಮಾಡಿದ್ದು ಯಾಕೆ? ಸ್ವತಃ ಮೋದಿಯವರೇ, ಕೊರೋನ ಸಮಯದಲ್ಲಿ ಎಲ್ಲರೂ ಒಗ್ಗೂಡಿ ಎದುರಿಸಿದಂತೆ ಈಗಲೂ ಯುದ್ಧದ ಸಮಸದಲ್ಲಿ ಎದರಿಸಬೇಕು ಎಂದು ಜನರಿಗೆ ಕರೆ ನೀಡಿದ್ದು ಯಾಕೆ? ಮೋದಿ ಸರಕಾರದ ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ದೇಶದ ಜನರಿಗೆ ಕಷ್ಟ ತಂದೊಡ್ಡಿವೆ ಎಂದರು.

ವಿಶ್ವಗುರು ಎಂದು ಸ್ವಯಂ ಬೆನ್ನು ತಟ್ಟಿಕೊಳ್ಳುವ ಮೋದಿ, ಯುದ್ದ ನಿಲ್ಲಿಸುವ ಪ್ರಯತ್ನ ಯಾಕೆ ಮಾಡಲಿಲ್ಲ. ಹಿಂದೆ ವಿಯಟ್ನಾಂ ಯುದ್ಧ ನಡೆದಾಗ, ಅಂದಿನ ಪ್ರಧಾನಿ ನೆಹರೂ ಮಧ್ಯಸ್ಥಿಕೆ ವಹಿಸಿದ್ದರು. ಇಸ್ರೇಲ್ ಗೆ ಹೋಗಿ ನೇತನ್ಯಾಹು ಅವರನ್ನು ತಬ್ಬಿಕೊಂಡು ಬಂದ ಮೋದಿ ಈಗ ಯಾಕೆ ಯುದ್ಧ ನಿಲ್ಲಿಸುವ ಪ್ರಯತ್ನ ಮಾಡಿಲ್ಲ. ಅತ್ತ ಇರಾನ್ ಹಾಗೂ ಅಮೆರಿಕ ನಡುವೆ ಪಾಕಿಸ್ತಾನ ಮಾತುಕತೆ ನಡೆಸಿದೆ. ಮೋದಿ ಅವರ ಸ್ನೇಹಿತ ಟ್ರಂಪ್ ನಿಂದಾಗಿ ಇಂದು ಸುಂಕ ಜಾಸ್ತಿಯಾಗುತ್ತಿದೆ. ಈಗಿನ ಡೀಲ್ ಪ್ರಕಾರ ಭಾರತ ಒಪ್ಪಿಕೊಂಡರೆ ಇಲ್ಲಿ ಬೆಳೆಯುವ ರೈತರ ಬೆಳೆಗಳಿಗೆ ನಷ್ಟವಾಗುತ್ತದೆ ಎಂದರು.

ಕಲಬುರಗಿ ಜಿಲ್ಲೆಯಿಂದ ಅಕ್ರಮವಾಗಿ ಅಕ್ಕಿ ಮಹಾರಾಷ್ಟ್ರಕ್ಕೆ ಸಾಗಾಟವಾಗುತ್ತಿದೆ. ಹಿರಿಯ ಅಧಿಕಾರಿಗಳು ಶಾಮೀಲಾಗಿರುವ ಆರೋಪದ ಬಗ್ಗೆ ಕೇಳಿದಾಗ ಉತ್ತರಿಸಿದ ಸಚಿವರು, ಕಲಬುರಗಿ ಹಾಗೂ ಯಾದಗಿರಿಯ ಪ್ರಕರಣಗಳನ್ನು ಸಂಬಂಧಿಸಿದ ಸಚಿವರ ಗಮನಕ್ಕೆ ತರಲಾಗಿದೆ. ಉಪಚುನಾವಣೆಯ ನೀತಿ ಸಂಹಿತೆ ಮುಗಿದ ನಂತರ ಆ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

Tags

KalaburagiPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X