Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೇಂದ್ರದ ಬಜೆಟ್ ಸಂಪೂರ್ಣ ಜನವಿರೋಧಿ:...

ಕೇಂದ್ರದ ಬಜೆಟ್ ಸಂಪೂರ್ಣ ಜನವಿರೋಧಿ: ಕೆ.ನೀಲಾ

ವಾರ್ತಾಭಾರತಿವಾರ್ತಾಭಾರತಿ2 Feb 2026 11:00 AM IST
share
ಕೇಂದ್ರದ ಬಜೆಟ್ ಸಂಪೂರ್ಣ ಜನವಿರೋಧಿ: ಕೆ.ನೀಲಾ

ಕಲಬುರಗಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಸಂಪೂರ್ಣ ಜನವಿರೋಧಿಯಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಬಜೆಟ್ ಹೆಚ್ಚುತ್ತಿರುವ ಅಸಮಾನತೆಯನ್ನು ಮತ್ತು ಆರ್ಥಿಕ ಬಿಕ್ಕಟ್ಟನ್ನು ಮತ್ತಷ್ಟು ಉಲ್ಬಣಗೊಳಿಸಲಿದೆ, ದುಡಿಯುವ ಜನರ, ಸಾಮಾಜಿಕವಾಗಿ ದಮನಕ್ಕೊಳಗಾದ ಜನವಿಭಾಗಗಳ ಹಾಗೂ ಒಟ್ಟಾರೆ ರಾಷ್ಟ್ರೀಯ ಆರ್ಥಿಕ ಹಿತಾಸಕ್ತಿಗಳನ್ನು ಬಲಿಕೊಟ್ಟಿದೆ ಎಂದು ಹೇಳಿದರು.

ಕೆಲವೇ ದೊಡ್ಡ ವ್ಯವಹಾರ ಸಮೂಹಗಳು ಮತ್ತು ಶ್ರೀಮಂತರು ಮತ್ತು ಧನಾಢ್ಯರ ಸಂಕುಚಿತ ಹಿತಾಸಕ್ತಿಗಳನ್ನು ಉತ್ತೇಜಿಸಲು ಮೋದಿ ಸರ್ಕಾರದ ಏನೇನೂ ವಿಮರ್ಶೆಯಿಲ್ಲದೆ ಬದ್ಧವಾಗಿದೆ ಎಂಬುದಕ್ಕೆ ಕಣ್ಣಿಗೆ ಕಟ್ಟುವಂತಿರುವ ಒಂದು ಸಾಕ್ಷಿ ಎಂದು ಟೀಕಿಸಿದ್ದಾರೆ.

2025–26 ಮತ್ತು 2026–27ರಲ್ಲಿ ವಿತ್ತೀಯ ಕೊರತೆಯನ್ನು ಕಡಿಮೆ ಮಾಡುವ ಗುರಿಯನ್ನು ಸಾಧಿಸುವುದು ಸ್ಪಷ್ಟವಾಗಿ ವೆಚ್ಚ ಕಡಿತದ ಮೇಲೆ ಅವಲಂಬಿತವಾಗಿದೆ ಮತ್ತು ಇದನ್ನು ಸಾಮಾನ್ಯವಾಗಿ ರೈತರು ಹಾಗೂ ಕಾರ್ಮಿಕರ ಮೇಲೆ ನಗ್ನದಾಳಿಯ ಮೂಲಕ ಸಾಧಿಸಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನು 2025–26ರ ಬಜೆಟ್ ಅಂದಾಜುಗಳೊಂದಿಗೆ ಹೋಲಿಸಿದರೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪಿಎಂ–ಪೋಷಣ್, ಪಿಎಂ–ಶ್ರೀ, ಪಿಎಂ–ಜಯ್, ಪಿಎಂ–ಎಂಎಸ್‌ವೈ, ಪಿಎಂಎವೈ (ಗ್ರಾಮೀಣ ಹಾಗೂ ನಗರ), ಬೆಳೆ ವಿಮಾ ಯೋಜನೆ ಇತ್ಯಾದಿ ಹಲವು ಕೇಂದ್ರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ವೆಚ್ಚಗಳನ್ನು ಕಡಿತಗೊಳಿಸಲಾಗಿದೆ.

ಕೃಷಿ ಮತ್ತು ಅದಕ್ಕೆ ಸಂಬಂಧಿತ ಚಟುವಟಿಕೆಗಳು, ಗ್ರಾಮೀಣ ಅಭಿವೃದ್ಧಿ, ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಲ್ಯಾಣ ಕ್ಷೇತ್ರಗಳ ವೆಚ್ಚಗಳಿಗೂ ಕತ್ತರಿ ಹಾಕಲಾಗಿದೆ. ಲಿಂಗಾಧಾರಿತ ಬಜೆಟ್‌ನಲ್ಲಿ ರೂ. 51,144 ಕೋಟಿ ಕಡಿತ ಮಾಡಲಾಗಿದೆ. ಮುಂದಿನ 2026–27ರ ವರ್ಷದಲ್ಲಿ ರಸಗೊಬ್ಬರ, ಆಹಾರ ಮತ್ತು ಪೆಟ್ರೋಲಿಯಂ ಸಬ್ಸಿಡಿಗಳಲ್ಲಿ ಮತ್ತಷ್ಟು ಕಡಿತಗಳನ್ನು ಪ್ರಸ್ತಾಪಿಸಲಾಗಿದೆ. ಸರ್ಕಾರದ ಅಂಕಿಅಂಶಗಳೇ ಕೃಷಿ ಕ್ಷೇತ್ರವು ಹಣ ಕುಸಿತದ ಸನ್ನಿವೇಶವನ್ನು ಅಥವಾ ಹುಟ್ಟುವಳಿಗಳಿಗೆ ಬೆಲೆ ಪಡೆಯುವಲ್ಲಿ ಕುಸಿತವನ್ನು ತೋರಿಸುತ್ತಿರುವ ಸಮಯದಲ್ಲಿ, ಇದು ವಿಶೇಷವಾಗಿ ಕೃಷಿಯ ಮೇಲಿನ ದಾಳಿಯನ್ನು ಸೂಚಿಸುತ್ತದೆ ಎಂದು ವ್ಯಾಖ್ಯಾನಿಸಿದ್ದಾರೆ.

ಜಿಎಸ್‌ಟಿ ಆದಾಯಗಳ ಈಡೇರಿಕೆ ಚೆನ್ನಾಗಿಲ್ಲದಿರುವುದರಿಂದಾಗಿ ರಾಜ್ಯಗಳು ಈಗಾಗಲೇ ತೀವ್ರ ಹಣಕಾಸು ಕುಗ್ಗಿಕೆಯನ್ನು ಎದುರಿಸುತ್ತಿರುವ ಮತ್ತು ವಿ.ಬಿ–ಜಿ ರಾಮ್ ಜಿ (VB-G RAM G) ಮೂಲಕ ವೆಚ್ಚದ ಹೊರೆಯ ಒಂದು ಭಾಗವನ್ನು ರಾಜ್ಯಗಳ ಮೇಲೆ ಹೊರೆಸಲಾಗುತ್ತಿದೆ. ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಸಂಭವಿಸುತ್ತಿರುವ ಬೆಳವಣಿಗೆಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳಿಗೆ ಈ ಬಜೆಟ್ ಅತ್ಯಂತ ಅಸಮರ್ಪಕ ಸ್ಪಂದನೆಯೂ ಆಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X