Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ | ಬಸವೇಶ್ವರ ಜಯಂತಿಯಲ್ಲಿ...

ಚಿಂಚೋಳಿ | ಬಸವೇಶ್ವರ ಜಯಂತಿಯಲ್ಲಿ ತಾಲೂಕಿನ ಮಠಾಧೀಶರನ್ನು, ಗಣ್ಯರನ್ನು ಕಡೆಗಣನೆ ಮಾಡಿ ರಾಜಕೀಯ ಪ್ರಯೋಜಿತ ಸಭೆ ಮಾಡಲಾಗುತ್ತಿದೆ: ವೀರಣ್ಣ ಗಂಗಾಣಿ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Jun 2025 11:14 PM IST
share
ಚಿಂಚೋಳಿ | ಬಸವೇಶ್ವರ ಜಯಂತಿಯಲ್ಲಿ ತಾಲೂಕಿನ ಮಠಾಧೀಶರನ್ನು, ಗಣ್ಯರನ್ನು ಕಡೆಗಣನೆ ಮಾಡಿ ರಾಜಕೀಯ ಪ್ರಯೋಜಿತ ಸಭೆ ಮಾಡಲಾಗುತ್ತಿದೆ: ವೀರಣ್ಣ ಗಂಗಾಣಿ ಆರೋಪ

ಕಲಬುರಗಿ: ಚಿಂಚೋಳಿಯಲ್ಲಿ ನಡೆಯುತ್ತಿರುವ ಬಸವೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಮಠಾಧೀಶರನ್ನು, ಸ್ಥಳೀಯ ಗಣ್ಯರನ್ನು ಕಡೆಗಣನೆ ಮಾಡಿ ರಾಜಕೀಯ ಪ್ರಯೋಜಿತ ಸಭೆ ಮಾಡಲಾಗುತ್ತಿದೆ ಎಂದು ಸಮಾಜದ ಮುಖಂಡ ವೀರಣ್ಣ ಗಂಗಾಣಿ ಆರೋಪಿಸಿದ್ದಾರೆ.

ಚಿಂಚೋಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಪಟ್ಟಣದಲ್ಲಿ ಹಮ್ಮಿಕೊಂಡ ಬಸವೇಶ್ವರ ಜಯಂತ್ಯೋತ್ಸವದ ಧರ್ಮಸಭೆಯು ಬಸವೇಶ್ವರ ಜಯಂತಿ ಧರ್ಮಸಭೆ ಅಲ್ಲ. ಬದಲಾಗಿ ಇದೊಂದು ರಾಜಕೀಯ ಪ್ರಯೋಜಿತ ಸಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಗೆ ಬೇಕಾದ ಒಂದೆರಡು ಮಠಾಧೀಶರನ್ನು ಕರೆಸಿ, ರಾಜಕೀಯ ಪಕ್ಷಗಳ ಮುಖಂಡರಿಗೆ ಅಹ್ವಾನಿಸಿ ಧರ್ಮಸಭೆ ಮಾಡುವುದು ಸರಿಯಲ್ಲ, ಕೇವಲ ರಾಜಕೀಯ ಬಗ್ಗೆ ಚರ್ಚೆ ಆಗುತ್ತೆ ವಿನಃ ಧರ್ಮದ ಬಗ್ಗೆ ಅಲ್ಲ. ತಾಲ್ಲೂಕಿನ ಅನೇಕ ಮಠಾಧೀಶರು ಚಿಮ್ಮಾಯಿದ್ಲಾಯಿ, ಸುಲೇಪೇಟ, ನಿಡಗುಂದಾ, ದೇಗಲಮಡಿ,ಕೋಡ್ಲಿ, ಸೂಗೂರ, ಪೋಲಕಪಳ್ಳಿ, ಚಂದನಕೇರಾ, ಹೋಸಳ್ಳಿ, ಐನಾಪೂರ, ರಟಕಲ್ ಸೇರಿದಂತೆ ವಿವಿಧ ಮಠಾಧೀಆರಿಗೆ ಅಹ್ವಾನವನ್ನು ನೀಡದೆ, ಅಹ್ವಾನ ಪತ್ರಿಕೆಯಲ್ಲಿ ಹೆಸರು ನಮೂದಿಸದೆ ಜಯಂತ್ಯೋತ್ಸವ ಸಮಿತಿ ವೀರಶೈವ ಲಿಂಗಾಯತ ಸಮಾಜದ ಮಠಾಧೀಶರನ್ನೆ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಉಡುಪಿ, ರೇವಣಸಿದ್ಧ ಮೋಘಾ ಮಾತನಾಡಿದರು.

ಚನ್ನಬಸಪ್ಪ ಕಲ್ಲೂರ್, ವಿರೇಂದ್ರ ಮೂರಾಡ, ವಿಜಯಕುಮಾರ ದಾದಿ, ಸಂಪತಕುಮಾರ ಮೋತಕಪಳ್ಳಿ, ಬಸವರಾಜ ಚನ್ನೂರ, ಆಕಾಶ ಕನಕಪೂರ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X