Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ಅಕ್ರಮ ರಸಗೊಬ್ಬರ ಮಾರಾಟ:...

Chincholi | ಅಕ್ರಮ ರಸಗೊಬ್ಬರ ಮಾರಾಟ: ಎರಡು ಅಂಗಡಿಗಳ ಪರವಾನಗಿ ಅಮಾನತು

ವಾರ್ತಾಭಾರತಿವಾರ್ತಾಭಾರತಿ21 July 2026 6:26 PM IST
share
Chincholi | ಅಕ್ರಮ ರಸಗೊಬ್ಬರ ಮಾರಾಟ: ಎರಡು ಅಂಗಡಿಗಳ ಪರವಾನಗಿ ಅಮಾನತು
ಇನ್ನೆರಡು ಮಳಿಗೆಗಳಿಗೆ ಶೋಕಾಸ್ ನೋಟಿಸ್

ಚಿಂಚೋಳಿ: ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ರಸಗೊಬ್ಬರ ಮಾರಾಟದಲ್ಲಿ ನಿಯಮ ಉಲ್ಲಂಘನೆ ಹಾಗೂ ಅಕ್ರಮ ಎಸಗಿದ ಅಂಗಡಿಗಳ ವಿರುದ್ಧ ಕೃಷಿ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ.

ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೋಡ್ ನಡೆಸಿದ ಪರಿಶೀಲನೆಯಲ್ಲಿ ‘ಶ್ರೀ ಲಕ್ಷ್ಮಿ ವಿನಾಯಕ ಟ್ರೇಡರ್ಸ್’ ಹಾಗೂ ‘ಶ್ರೀ ಲಕ್ಷ್ಮಿ ನರಸಿಂಹ ಅಗ್ರೋ’ ಸಂಸ್ಥೆಗಳು ರಸಗೊಬ್ಬರ ಮಾರಾಟ ಪರವಾನಗಿ ಪತ್ರದಲ್ಲಿ ದಾಸ್ತಾನು ಗೋದಾಮಿನ ವಿವರ ನಮೂದಿಸದಿರುವುದು, ಮಾರಾಟದ ವಿವರಗಳನ್ನು ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸದಿರುವುದು ಹಾಗೂ ಮಳಿಗೆಯಲ್ಲಿ ಲಭ್ಯವಿರುವ ರಸಗೊಬ್ಬರಗಳ ವಿವರ ಮತ್ತು ದರಪಟ್ಟಿಯನ್ನು ಪ್ರದರ್ಶಿಸದೇ ಇರುವುದು ಬೆಳಕಿಗೆ ಬಂದಿದೆ.

ಇದೇ ವೇಳೆ ಈ ಮಳಿಗೆಗಳಲ್ಲಿ ಯುರಿಯಾ ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ರಸಗೊಬ್ಬರ ನಿಯಂತ್ರಣ ಆದೇಶ-1985ರ ಕಲಂ 31(1)ರಡಿ ನೀಡಿರುವ ಅಧಿಕಾರ ಬಳಸಿಕೊಂಡು, ಎರಡೂ ಅಂಗಡಿಗಳ ಮಾರಾಟ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ವೀರಶೆಟ್ಟಿ ರಾಠೋಡ್ ತಿಳಿಸಿದ್ದಾರೆ.

ಇದೇ ವೇಳೆ ನಿಯಮ ಉಲ್ಲಂಘಿಸಿದ ಕುಂಚಾವರಂನ ‘ಸಾಯಿನಾಥ್ ಟ್ರೇಡರ್ಸ್’ ಹಾಗೂ ‘ಶ್ರೀ ಗಾಯತ್ರಿ ಟ್ರೇಡರ್ಸ್’ ಮಳಿಗೆಗಳಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ತಾಲೂಕಿನ ಎಲ್ಲ ಕೃಷಿ ಪರಿಕರ ಮಾರಾಟಗಾರರು ತಮ್ಮಲ್ಲಿರುವ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ವಿವರವನ್ನು ರೈತರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು. ಕೃಷಿ ಪರಿಕರ ಖರೀದಿಸುವ ಪ್ರತಿಯೊಬ್ಬ ರೈತರಿಗೆ ಸರ್ಕಾರ ನಿಗದಿಪಡಿಸಿರುವ ನಮೂನೆಯಲ್ಲಿ ಕಡ್ಡಾಯವಾಗಿ ರಸೀದಿ ನೀಡಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X